AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಭೀತಿ: ಸಾರಕ್ಕಿ ಮಾರ್ಕೆಟ್ ಬಂದ್

ಬೆಂಗಳೂರು: ಕೊರೊನಾಗೆ ಕೆಂಗೆಟ್ಟಿರುವ ಸರ್ಕಾರ SSLC ಪರೀಕ್ಷೆ ಮುಗಿಯುವುದನ್ನೇ ಕಾಯ್ತಿತ್ತು ಅನ್ಸುತ್ತೆ. ಇಂದು SSLC ವಿದ್ಯಾರ್ಥಿಗಳ ಕೊನೆಯ ಪರೀಕ್ಷೆ ನಡೆಯುತ್ತಿದೆ. ಹೀಗಾಗಿ ನಗರದಲ್ಲಿ ಕೆಲವು ಕಟ್ಟುನಿಟ್ಟಿನ ನಿಯಮಕ್ಕೆ ಒಂದೊಂದೆ ಹೆಜ್ಜೆ ಇಡುತ್ತಿದೆ. ಈಗಾಗಲೇ ಕೆ.ಆರ್ ಮಾಡುಕಟ್ಟೆ ಬಂದ್ ಆಗಿದೆ. ಈಗ ಅದೇ ಹಾದಿಯಲ್ಲಿ ಬೆಂಗಳೂರಿನ 2 ವಾರ್ಡ್​ಗಳ ಮಾರ್ಕೆಟ್ ಬಂದ್ ಮಾಡಲು ಮುಂದಾಗಿದೆ. ಶಾಕಾಂಬರಿನಗರ, ಬನಶಂಕರಿ ವಾರ್ಡ್ ಮಾರ್ಕೆಟ್ ಹಾಗೂ ಸಾರಕ್ಕಿ ಮಾರ್ಕೆಟ್ ಬಂದ್ ಮಾಡಲು ಬಿಬಿಎಂಪಿ ಆದೇಶ ನೀಡಿದೆ. ನಗರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಕೇಸ್​ಗಳು […]

ಕೊರೊನಾ ಭೀತಿ: ಸಾರಕ್ಕಿ ಮಾರ್ಕೆಟ್ ಬಂದ್
ಆಯೇಷಾ ಬಾನು
|

Updated on:Jul 03, 2020 | 2:37 PM

Share

ಬೆಂಗಳೂರು: ಕೊರೊನಾಗೆ ಕೆಂಗೆಟ್ಟಿರುವ ಸರ್ಕಾರ SSLC ಪರೀಕ್ಷೆ ಮುಗಿಯುವುದನ್ನೇ ಕಾಯ್ತಿತ್ತು ಅನ್ಸುತ್ತೆ. ಇಂದು SSLC ವಿದ್ಯಾರ್ಥಿಗಳ ಕೊನೆಯ ಪರೀಕ್ಷೆ ನಡೆಯುತ್ತಿದೆ. ಹೀಗಾಗಿ ನಗರದಲ್ಲಿ ಕೆಲವು ಕಟ್ಟುನಿಟ್ಟಿನ ನಿಯಮಕ್ಕೆ ಒಂದೊಂದೆ ಹೆಜ್ಜೆ ಇಡುತ್ತಿದೆ. ಈಗಾಗಲೇ ಕೆ.ಆರ್ ಮಾಡುಕಟ್ಟೆ ಬಂದ್ ಆಗಿದೆ. ಈಗ ಅದೇ ಹಾದಿಯಲ್ಲಿ ಬೆಂಗಳೂರಿನ 2 ವಾರ್ಡ್​ಗಳ ಮಾರ್ಕೆಟ್ ಬಂದ್ ಮಾಡಲು ಮುಂದಾಗಿದೆ.

ಶಾಕಾಂಬರಿನಗರ, ಬನಶಂಕರಿ ವಾರ್ಡ್ ಮಾರ್ಕೆಟ್ ಹಾಗೂ ಸಾರಕ್ಕಿ ಮಾರ್ಕೆಟ್ ಬಂದ್ ಮಾಡಲು ಬಿಬಿಎಂಪಿ ಆದೇಶ ನೀಡಿದೆ. ನಗರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಕೇಸ್​ಗಳು ಹೆಚ್ಚಾಗುತ್ತಿವೆ. ಅಲ್ಲದೆ ಮಾರುಕಟ್ಟೆಗಳಲ್ಲಿ ಹೆಚ್ಚಿನ ವ್ಯಾಪಾರ-ವಹಿವಾಟು ನಡೆಯುತ್ತೆ. ಇದ್ರಿಂದ ಕೊರೊನಾ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಸಾರಕ್ಕಿ ಮಾರುಕಟ್ಟೆ ಬಂದ್ ಮಾಡಲು ನಿರ್ಧರಿಸಲಾಗಿದೆ.

Published On - 1:39 pm, Fri, 3 July 20

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ