AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಭೀತಿ: ಸಾರಕ್ಕಿ ಮಾರ್ಕೆಟ್ ಬಂದ್

ಬೆಂಗಳೂರು: ಕೊರೊನಾಗೆ ಕೆಂಗೆಟ್ಟಿರುವ ಸರ್ಕಾರ SSLC ಪರೀಕ್ಷೆ ಮುಗಿಯುವುದನ್ನೇ ಕಾಯ್ತಿತ್ತು ಅನ್ಸುತ್ತೆ. ಇಂದು SSLC ವಿದ್ಯಾರ್ಥಿಗಳ ಕೊನೆಯ ಪರೀಕ್ಷೆ ನಡೆಯುತ್ತಿದೆ. ಹೀಗಾಗಿ ನಗರದಲ್ಲಿ ಕೆಲವು ಕಟ್ಟುನಿಟ್ಟಿನ ನಿಯಮಕ್ಕೆ ಒಂದೊಂದೆ ಹೆಜ್ಜೆ ಇಡುತ್ತಿದೆ. ಈಗಾಗಲೇ ಕೆ.ಆರ್ ಮಾಡುಕಟ್ಟೆ ಬಂದ್ ಆಗಿದೆ. ಈಗ ಅದೇ ಹಾದಿಯಲ್ಲಿ ಬೆಂಗಳೂರಿನ 2 ವಾರ್ಡ್​ಗಳ ಮಾರ್ಕೆಟ್ ಬಂದ್ ಮಾಡಲು ಮುಂದಾಗಿದೆ. ಶಾಕಾಂಬರಿನಗರ, ಬನಶಂಕರಿ ವಾರ್ಡ್ ಮಾರ್ಕೆಟ್ ಹಾಗೂ ಸಾರಕ್ಕಿ ಮಾರ್ಕೆಟ್ ಬಂದ್ ಮಾಡಲು ಬಿಬಿಎಂಪಿ ಆದೇಶ ನೀಡಿದೆ. ನಗರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಕೇಸ್​ಗಳು […]

ಕೊರೊನಾ ಭೀತಿ: ಸಾರಕ್ಕಿ ಮಾರ್ಕೆಟ್ ಬಂದ್
ಆಯೇಷಾ ಬಾನು
|

Updated on:Jul 03, 2020 | 2:37 PM

Share

ಬೆಂಗಳೂರು: ಕೊರೊನಾಗೆ ಕೆಂಗೆಟ್ಟಿರುವ ಸರ್ಕಾರ SSLC ಪರೀಕ್ಷೆ ಮುಗಿಯುವುದನ್ನೇ ಕಾಯ್ತಿತ್ತು ಅನ್ಸುತ್ತೆ. ಇಂದು SSLC ವಿದ್ಯಾರ್ಥಿಗಳ ಕೊನೆಯ ಪರೀಕ್ಷೆ ನಡೆಯುತ್ತಿದೆ. ಹೀಗಾಗಿ ನಗರದಲ್ಲಿ ಕೆಲವು ಕಟ್ಟುನಿಟ್ಟಿನ ನಿಯಮಕ್ಕೆ ಒಂದೊಂದೆ ಹೆಜ್ಜೆ ಇಡುತ್ತಿದೆ. ಈಗಾಗಲೇ ಕೆ.ಆರ್ ಮಾಡುಕಟ್ಟೆ ಬಂದ್ ಆಗಿದೆ. ಈಗ ಅದೇ ಹಾದಿಯಲ್ಲಿ ಬೆಂಗಳೂರಿನ 2 ವಾರ್ಡ್​ಗಳ ಮಾರ್ಕೆಟ್ ಬಂದ್ ಮಾಡಲು ಮುಂದಾಗಿದೆ.

ಶಾಕಾಂಬರಿನಗರ, ಬನಶಂಕರಿ ವಾರ್ಡ್ ಮಾರ್ಕೆಟ್ ಹಾಗೂ ಸಾರಕ್ಕಿ ಮಾರ್ಕೆಟ್ ಬಂದ್ ಮಾಡಲು ಬಿಬಿಎಂಪಿ ಆದೇಶ ನೀಡಿದೆ. ನಗರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಕೇಸ್​ಗಳು ಹೆಚ್ಚಾಗುತ್ತಿವೆ. ಅಲ್ಲದೆ ಮಾರುಕಟ್ಟೆಗಳಲ್ಲಿ ಹೆಚ್ಚಿನ ವ್ಯಾಪಾರ-ವಹಿವಾಟು ನಡೆಯುತ್ತೆ. ಇದ್ರಿಂದ ಕೊರೊನಾ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಸಾರಕ್ಕಿ ಮಾರುಕಟ್ಟೆ ಬಂದ್ ಮಾಡಲು ನಿರ್ಧರಿಸಲಾಗಿದೆ.

Published On - 1:39 pm, Fri, 3 July 20

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ