AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಿಷಾದ ಇದ್ರೂ.. ಸ್ಮಶಾನದಲ್ಲಿ ಮೌಢ್ಯನಿಷೇಧಕ್ಕೆ ‘ಚಾಲನೆ’ ನೀಡಿದ ಜಾರಕಿಹೊಳಿ

ಬೆಳಗಾವಿ: ಕೊರೊನಾ ಬಿಕ್ಕಟ್ಟಿನ ನಡುವೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ‌ ನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ರು. ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಕ್ರಿಯೆ ಮಾಡಿದ್ದ ಸ್ಮಶಾನದಲ್ಲಿ ಸತೀಶ್ ಜಾರಕಿಹೊಳಿ‌ ಮೌಢ್ಯ ನಿಷೇಧ ಕಾರ್ಯಕ್ರಮ ನೆರವೇರಿಸಿದ್ದಾರೆ. ಕೊರೊನಾ ವಿಷಾದ ಇದ್ರೂ.. ಬೆಳಗಾವಿಯ ಸದಾಶಿವನಗರ ಸ್ಮಶಾನದಲ್ಲಿ ನೂತನ ಫಾರ್ಚುನರ್ ಕಾರಿಗೆ ಪೂಜೆ , ಪುಷ್ಪಾರ್ಚನೆ ಮಾಡಿ ಬಸವ ನಾಮಸ್ಮರಣೆ ಮಾಡಿದ್ದಾರೆ. ಸಾಮಾಜಿಕ ಅಂತರ ಮರೆತು ಕಾರ್ಯಕ್ರಮದಲ್ಲಿ 50ಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿಯಾಗಿದ್ರು. ಇನ್ನು ಶ್ರೀ ನಿಜಗುಣಾನಂದ ಸ್ವಾಮೀಜಿ ಸೇರಿದಂತೆ ರಾಜ್ಯದ ವಿವಿಧೆಡೆಯಿಂದ […]

ಕೊರೊನಾ ವಿಷಾದ ಇದ್ರೂ.. ಸ್ಮಶಾನದಲ್ಲಿ ಮೌಢ್ಯನಿಷೇಧಕ್ಕೆ ‘ಚಾಲನೆ’ ನೀಡಿದ ಜಾರಕಿಹೊಳಿ
ಸಾಧು ಶ್ರೀನಾಥ್​
|

Updated on: Jul 13, 2020 | 2:09 PM

Share

ಬೆಳಗಾವಿ: ಕೊರೊನಾ ಬಿಕ್ಕಟ್ಟಿನ ನಡುವೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ‌ ನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ರು. ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಕ್ರಿಯೆ ಮಾಡಿದ್ದ ಸ್ಮಶಾನದಲ್ಲಿ ಸತೀಶ್ ಜಾರಕಿಹೊಳಿ‌ ಮೌಢ್ಯ ನಿಷೇಧ ಕಾರ್ಯಕ್ರಮ ನೆರವೇರಿಸಿದ್ದಾರೆ.

ಕೊರೊನಾ ವಿಷಾದ ಇದ್ರೂ.. ಬೆಳಗಾವಿಯ ಸದಾಶಿವನಗರ ಸ್ಮಶಾನದಲ್ಲಿ ನೂತನ ಫಾರ್ಚುನರ್ ಕಾರಿಗೆ ಪೂಜೆ , ಪುಷ್ಪಾರ್ಚನೆ ಮಾಡಿ ಬಸವ ನಾಮಸ್ಮರಣೆ ಮಾಡಿದ್ದಾರೆ. ಸಾಮಾಜಿಕ ಅಂತರ ಮರೆತು ಕಾರ್ಯಕ್ರಮದಲ್ಲಿ 50ಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿಯಾಗಿದ್ರು.

ಇನ್ನು ಶ್ರೀ ನಿಜಗುಣಾನಂದ ಸ್ವಾಮೀಜಿ ಸೇರಿದಂತೆ ರಾಜ್ಯದ ವಿವಿಧೆಡೆಯಿಂದ 8 ಸ್ವಾಮೀಜಿಗಳು ಉಪಸ್ಥಿತರಿದ್ರು. ಸ್ಮಶಾನಕ್ಕೆ ಯಾರೂ ಆಗಮಿಸಬಾರದು. ಸಾಮಾಜಿಕ ಜಾಲತಾಣಗಳಲ್ಲಿ ಕಾರ್ಯಕ್ರಮ ವೀಕ್ಷಿಸಬೇಕು ಎಂದು ಸತೀಶ್ ಜಾರಕಿಹೊಳಿ‌ ಮನವಿ ಮಾಡಿದ್ದರು. ಆದರೂ ಕಾರ್ಯಕ್ರಮದಲ್ಲಿ 50ಕ್ಕೂ ಹೆಚ್ಚು ಬೆಂಬಲಿಗರು ಭಾಗಿಯಾಗಿದ್ದರು.

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?