AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮತ್ತೆ ಮೈತ್ರಿ ಕಷ್ಟ, ನಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಫೈಟ್ ಮಾಡಿದಿವಿ ಅಷ್ಟೆ’

ಬೆಳಗಾವಿ: ಜಾರಕಿಹೊಳಿ ಕುಟುಂಬ ಜಿಲ್ಲೆಯ ಮೂರು ಕ್ಷೇತ್ರಗಳಲ್ಲಿ ತೀವ್ರ ಜಿದ್ದಾಜಿದ್ದಿಯಿಂದ ಬೈ ಎಲೆಕ್ಷನ್ ಎದುರಿಸಿತ್ತು. ಇನ್ನೇನು ಡಿಸೆಂಬರ್ 9ರಂದು ಉಪಚುನಾವಣೆಯ ಫಲಿತಾಂಶ ಹೊರಬೀಳಲಿದೆ. ಈ ಮಧ್ಯೆ ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ರಾಜಕೀಯ ಭವಿಷ್ಯದ ಬಗ್ಗೆ ಮಾತನಾಡಿದ್ದಾರೆ. ಬೈ ಎಲೆಕ್ಷನ್​ ಫಲಿತಾಂಶ ಸರ್ಕಾರದ ಮೇಲೆ ಪರಿಣಾಮ ಬೀರೋದು ಕಡಿಮೆ. ಮತ್ತೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಹೊಂದಾಣಿಕೆ ಆಗುವುದು ಕಷ್ಟ ಎಂದು ಹೇಳಿದ್ದಾರೆ. ಜೊತೆಗೆ ನಮ್ಮ ಅಸ್ತಿತ್ವ ಮತ್ತು ಕ್ಷೇತ್ರ ಉಳಿಸಿಕೊಳ್ಳಲು ಫೈಟ್ ಮಾಡಿದ್ದೇವೆ ಎಂದೂ ಕೈ […]

‘ಮತ್ತೆ ಮೈತ್ರಿ ಕಷ್ಟ, ನಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಫೈಟ್ ಮಾಡಿದಿವಿ ಅಷ್ಟೆ’
ಸಾಧು ಶ್ರೀನಾಥ್​
|

Updated on:Dec 07, 2019 | 6:13 PM

Share

ಬೆಳಗಾವಿ: ಜಾರಕಿಹೊಳಿ ಕುಟುಂಬ ಜಿಲ್ಲೆಯ ಮೂರು ಕ್ಷೇತ್ರಗಳಲ್ಲಿ ತೀವ್ರ ಜಿದ್ದಾಜಿದ್ದಿಯಿಂದ ಬೈ ಎಲೆಕ್ಷನ್ ಎದುರಿಸಿತ್ತು. ಇನ್ನೇನು ಡಿಸೆಂಬರ್ 9ರಂದು ಉಪಚುನಾವಣೆಯ ಫಲಿತಾಂಶ ಹೊರಬೀಳಲಿದೆ. ಈ ಮಧ್ಯೆ ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ರಾಜಕೀಯ ಭವಿಷ್ಯದ ಬಗ್ಗೆ ಮಾತನಾಡಿದ್ದಾರೆ.

ಬೈ ಎಲೆಕ್ಷನ್​ ಫಲಿತಾಂಶ ಸರ್ಕಾರದ ಮೇಲೆ ಪರಿಣಾಮ ಬೀರೋದು ಕಡಿಮೆ. ಮತ್ತೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಹೊಂದಾಣಿಕೆ ಆಗುವುದು ಕಷ್ಟ ಎಂದು ಹೇಳಿದ್ದಾರೆ. ಜೊತೆಗೆ ನಮ್ಮ ಅಸ್ತಿತ್ವ ಮತ್ತು ಕ್ಷೇತ್ರ ಉಳಿಸಿಕೊಳ್ಳಲು ಫೈಟ್ ಮಾಡಿದ್ದೇವೆ ಎಂದೂ ಕೈ ಶಾಸಕ ಸತೀಶ್ ಹೇಳಿದ್ದಾರೆ.

ಇನ್ನು ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಡಾ.ಜಿ.ಪರಮೇಶ್ವರ್ ಪ್ರಚಾರಕ್ಕೆ ಬಾರದ ವಿಚಾರವಾಗಿ ಮಾತನಾಡಿರುವ ಅವರು ಪರಮೇಶ್ವರ್ ಐಟಿ ದಾಳಿ ವಿಚಾರದಲ್ಲಿ ಬ್ಯುಸಿಯಾಗಿದ್ದರು. ಖರ್ಗೆ ಮಹಾರಾಷ್ಟ್ರ ಸರ್ಕಾರ ರಚನೆಯಲ್ಲಿ ಬ್ಯುಸಿಯಿದ್ದರು. ಹೀಗಾಗಿ ಅವರು ಉಪಚುನಾವಣೆಯ ಪ್ರಚಾರಕ್ಕೆ ಬಂದಿಲ್ಲ ಎಂದು ಹೇಳಿದ್ದಾರೆ.

Published On - 2:29 pm, Sat, 7 December 19

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ