AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

11 ತಿಂಗಳ ಬಳಿಕ ಭಕ್ತರಿಗೆ ದರ್ಶನ ಭಾಗ್ಯ ನೀಡಿದ ಸವದತ್ತಿ ರೇಣುಕಾ ಯಲ್ಲಮ್ಮದೇವಿ

ಮಹಾರಾಷ್ಟ್ರ, ಗೋವಾ, ಆಂಧ್ರದಿಂದ ಸಹಸ್ರಾರು ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ದೃಷ್ಟಿಯಿಂದ ದೇವಸ್ಥಾನಕ್ಕೆ ಭಕ್ತರ ಪ್ರವೇಶ ನಿಷೇಧಿಸಲಾಗಿತ್ತು. ಇಂದಿನಿಂದ ರೇಣುಕಾ ಯಲ್ಲಮ್ಮದೇವಿ ದರ್ಶನಕ್ಕೆ ಷರತ್ತುಬದ್ಧ ಅನುಮತಿ ನೀಡಿ ಬೆಳಗಾವಿ ಡಿಸಿ ಆದೇಶ ಹೊರಡಿಸಿದ್ದಾರೆ.

11 ತಿಂಗಳ ಬಳಿಕ ಭಕ್ತರಿಗೆ ದರ್ಶನ ಭಾಗ್ಯ ನೀಡಿದ ಸವದತ್ತಿ ರೇಣುಕಾ ಯಲ್ಲಮ್ಮದೇವಿ
ಸವದತ್ತಿ ರೇಣುಕಾ ಯಲ್ಲಮ್ಮದೇವಿ
ಪೃಥ್ವಿಶಂಕರ
|

Updated on:Feb 01, 2021 | 11:29 AM

Share

ಬೆಳಗಾವಿ: ಕೊರೊನಾ ಸೋಂಕು ರಾಜ್ಯದಲ್ಲಿ ಕಾಲಿಟ್ಟು ಒಂದು ವರ್ಷ ಮೂರು ದಿನಗಳಾಗಿದೆ. ಅದಾದ ಬಳಿಕ ಸವದತ್ತಿ ರೇಣುಕಾ ಯಲ್ಲಮ್ಮದೇವಿ ದೇವಸ್ಥಾನವನ್ನು ಇದೀಗ ತೆರೆಯಲ್ಪಟ್ಟಿದೆ.

ಭಕ್ತರಿಗೆ ಇಂದಿನಿಂದ ರೇಣುಕಾ ಯಲ್ಲಮ್ಮದೇವಿ ದರ್ಶನ ಭಾಗ್ಯ ದೊರೆಯಲ್ಲಿದ್ದು, ಚಿಕ್ಕಮಗಳೂರಿನ ದತ್ತಾಶ್ರಮದ ಅಶೋಕ ಗಣಪತಿ ಶರ್ಮ ಗುರೂಜಿ, ಮಲ್ಲಾರಿ ಕುಲಕರ್ಣಿ ಗುರೂಜಿ, ಯಲ್ಲಮ್ಮ ದೇವಸ್ಥಾನ‌ ಇಒ ರವಿ ಕೋಟಾರಗಸ್ತಿ ಉಪಸ್ಥಿತಿಯಲ್ಲಿ ದೇವಸ್ಥಾನ ತೆರೆಯಲಾಗಿದೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡದಲ್ಲಿರುವ ದೇಗುಲವನ್ನು ಕೊರೊ‌ನಾ ಹಿನ್ನೆಲೆ ಮಾರ್ಚ್ 23ರಿಂದ ಬಂದ್ ಮಾಡಲಾಗಿತ್ತು.

ಮಹಾರಾಷ್ಟ್ರ, ಗೋವಾ, ಆಂಧ್ರದಿಂದ ಸಹಸ್ರಾರು ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ದೃಷ್ಟಿಯಿಂದ ದೇವಸ್ಥಾನಕ್ಕೆ ಭಕ್ತರ ಪ್ರವೇಶ ನಿಷೇಧಿಸಲಾಗಿತ್ತು. ಇಂದಿನಿಂದ ರೇಣುಕಾ ಯಲ್ಲಮ್ಮದೇವಿ ದರ್ಶನಕ್ಕೆ ಷರತ್ತುಬದ್ಧ ಅನುಮತಿ ನೀಡಿ ಬೆಳಗಾವಿ ಡಿಸಿ ಆದೇಶ ಹೊರಡಿಸಿದ್ದಾರೆ. 11 ತಿಂಗಳ ಬಳಿಕ ದೇವಸ್ಥಾನ ಬಾಗಿಲು ತೆರೆದ ಹಿನ್ನೆಲೆಯಿಂದಾಗಿ ದೇಗುಲಕ್ಕೆ ಭಕ್ತರು ತಂಡೋಪತಂಡವಾಗಿ ಆಗಮಿಸುತ್ತಿದ್ದಾರೆ.

ಸವದತ್ತಿ ಯಲ್ಲಮ್ಮ ದೇವಸ್ಥಾನದ ಭಕ್ತರಿಗೆ ಪ್ರವೇಶ: CEO ನಿರ್ಧಾರ ಏನು?

ದೇವಾಲಯದಲ್ಲಿ ರಾತ್ರಿ ವೇಳೆ ನಿಗೂಢ ಶಬ್ದ: ದೇವಿ ಮುನಿಸಿಕೊಂಡಿದ್ದಾಳೆ ಎಂದು ಆತಂಕಗೊಂಡ ಗ್ರಾಮಸ್ಥರು

Published On - 10:58 am, Mon, 1 February 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್