AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

11 ತಿಂಗಳ ಬಳಿಕ ಭಕ್ತರಿಗೆ ದರ್ಶನ ಭಾಗ್ಯ ನೀಡಿದ ಸವದತ್ತಿ ರೇಣುಕಾ ಯಲ್ಲಮ್ಮದೇವಿ

ಮಹಾರಾಷ್ಟ್ರ, ಗೋವಾ, ಆಂಧ್ರದಿಂದ ಸಹಸ್ರಾರು ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ದೃಷ್ಟಿಯಿಂದ ದೇವಸ್ಥಾನಕ್ಕೆ ಭಕ್ತರ ಪ್ರವೇಶ ನಿಷೇಧಿಸಲಾಗಿತ್ತು. ಇಂದಿನಿಂದ ರೇಣುಕಾ ಯಲ್ಲಮ್ಮದೇವಿ ದರ್ಶನಕ್ಕೆ ಷರತ್ತುಬದ್ಧ ಅನುಮತಿ ನೀಡಿ ಬೆಳಗಾವಿ ಡಿಸಿ ಆದೇಶ ಹೊರಡಿಸಿದ್ದಾರೆ.

11 ತಿಂಗಳ ಬಳಿಕ ಭಕ್ತರಿಗೆ ದರ್ಶನ ಭಾಗ್ಯ ನೀಡಿದ ಸವದತ್ತಿ ರೇಣುಕಾ ಯಲ್ಲಮ್ಮದೇವಿ
ಸವದತ್ತಿ ರೇಣುಕಾ ಯಲ್ಲಮ್ಮದೇವಿ
ಪೃಥ್ವಿಶಂಕರ
|

Updated on:Feb 01, 2021 | 11:29 AM

Share

ಬೆಳಗಾವಿ: ಕೊರೊನಾ ಸೋಂಕು ರಾಜ್ಯದಲ್ಲಿ ಕಾಲಿಟ್ಟು ಒಂದು ವರ್ಷ ಮೂರು ದಿನಗಳಾಗಿದೆ. ಅದಾದ ಬಳಿಕ ಸವದತ್ತಿ ರೇಣುಕಾ ಯಲ್ಲಮ್ಮದೇವಿ ದೇವಸ್ಥಾನವನ್ನು ಇದೀಗ ತೆರೆಯಲ್ಪಟ್ಟಿದೆ.

ಭಕ್ತರಿಗೆ ಇಂದಿನಿಂದ ರೇಣುಕಾ ಯಲ್ಲಮ್ಮದೇವಿ ದರ್ಶನ ಭಾಗ್ಯ ದೊರೆಯಲ್ಲಿದ್ದು, ಚಿಕ್ಕಮಗಳೂರಿನ ದತ್ತಾಶ್ರಮದ ಅಶೋಕ ಗಣಪತಿ ಶರ್ಮ ಗುರೂಜಿ, ಮಲ್ಲಾರಿ ಕುಲಕರ್ಣಿ ಗುರೂಜಿ, ಯಲ್ಲಮ್ಮ ದೇವಸ್ಥಾನ‌ ಇಒ ರವಿ ಕೋಟಾರಗಸ್ತಿ ಉಪಸ್ಥಿತಿಯಲ್ಲಿ ದೇವಸ್ಥಾನ ತೆರೆಯಲಾಗಿದೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡದಲ್ಲಿರುವ ದೇಗುಲವನ್ನು ಕೊರೊ‌ನಾ ಹಿನ್ನೆಲೆ ಮಾರ್ಚ್ 23ರಿಂದ ಬಂದ್ ಮಾಡಲಾಗಿತ್ತು.

ಮಹಾರಾಷ್ಟ್ರ, ಗೋವಾ, ಆಂಧ್ರದಿಂದ ಸಹಸ್ರಾರು ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ದೃಷ್ಟಿಯಿಂದ ದೇವಸ್ಥಾನಕ್ಕೆ ಭಕ್ತರ ಪ್ರವೇಶ ನಿಷೇಧಿಸಲಾಗಿತ್ತು. ಇಂದಿನಿಂದ ರೇಣುಕಾ ಯಲ್ಲಮ್ಮದೇವಿ ದರ್ಶನಕ್ಕೆ ಷರತ್ತುಬದ್ಧ ಅನುಮತಿ ನೀಡಿ ಬೆಳಗಾವಿ ಡಿಸಿ ಆದೇಶ ಹೊರಡಿಸಿದ್ದಾರೆ. 11 ತಿಂಗಳ ಬಳಿಕ ದೇವಸ್ಥಾನ ಬಾಗಿಲು ತೆರೆದ ಹಿನ್ನೆಲೆಯಿಂದಾಗಿ ದೇಗುಲಕ್ಕೆ ಭಕ್ತರು ತಂಡೋಪತಂಡವಾಗಿ ಆಗಮಿಸುತ್ತಿದ್ದಾರೆ.

ಸವದತ್ತಿ ಯಲ್ಲಮ್ಮ ದೇವಸ್ಥಾನದ ಭಕ್ತರಿಗೆ ಪ್ರವೇಶ: CEO ನಿರ್ಧಾರ ಏನು?

ದೇವಾಲಯದಲ್ಲಿ ರಾತ್ರಿ ವೇಳೆ ನಿಗೂಢ ಶಬ್ದ: ದೇವಿ ಮುನಿಸಿಕೊಂಡಿದ್ದಾಳೆ ಎಂದು ಆತಂಕಗೊಂಡ ಗ್ರಾಮಸ್ಥರು

Published On - 10:58 am, Mon, 1 February 21

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ