AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

UPSC Civil Service Exam: UPSC ಪರೀಕ್ಷೆ ಬರೆಯಲು ಹೆಚ್ಚುವರಿ ಅವಕಾಶ ಕೋರಿ ಸಲ್ಲಿಸಿದ್ದ ಅರ್ಜಿ ನಿರಾಕರಿಸಿದ ಸುಪ್ರೀಂ ಕೋರ್ಟ್

UPSC Civil Service Exam: UPSC ನಾಗರಿಕ ಸೇವಾ ಪರೀಕ್ಷೆ (UPSC Civil Service Exam) ಎದುರಿಸಲು ಹೆಚ್ಚುವರಿ ಅವಕಾಶ ಕೋರಿ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

UPSC Civil Service Exam: UPSC ಪರೀಕ್ಷೆ ಬರೆಯಲು ಹೆಚ್ಚುವರಿ ಅವಕಾಶ ಕೋರಿ ಸಲ್ಲಿಸಿದ್ದ ಅರ್ಜಿ ನಿರಾಕರಿಸಿದ ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
TV9 Web
| Edited By: |

Updated on:Apr 06, 2022 | 7:43 PM

Share

ದೆಹಲಿ: UPSC ನಾಗರಿಕ ಸೇವಾ ಪರೀಕ್ಷೆ (UPSC Civil Service Exam) ಎದುರಿಸಲು ಹೆಚ್ಚುವರಿ ಅವಕಾಶ ಕೋರಿ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಕೇಂದ್ರ ಲೋಕಸೇವಾ ಆಯೋಗ (Union Public Service Commission – UPSC) ನಡೆಸುವ ನಾಗರಿಕ ಸೇವಾ ಪರೀಕ್ಷೆಗಳಲ್ಲಿ (Civil Service Examination – CSE) ಪಾಲ್ಗೊಳ್ಳಲು 2020 ಕೊನೆಯ ಅವಕಾಶವಾಗಿದ್ದ ಅಭ್ಯರ್ಥಿಗಳಿಗೆ ಇನ್ನೊಮ್ಮೆ ಪರೀಕ್ಷೆ ಬರೆಯಲು ಅನುಮತಿ ನೀಡಬೇಕು ಎಂದು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಇದೀಗ, ಪರೀಕ್ಷೆ ಬರೆಯಲು ಹೆಚ್ಚುವರಿ ಅವಕಾಶ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ನಿಗದಿತ ವಯೋಮಾನ ಮೀರಿದ, ಯುಪಿಎಸ್​ಸಿ ನಾಗರಿಕ ಸೇವಾ (UPSC Civil Service Examination) ಅಭ್ಯರ್ಥಿಗಳಿಗೆ ಪರೀಕ್ಷೆ ಎದುರಿಸಲು ಹೆಚ್ಚುವರಿ ಅವಕಾಶ ನೀಡುವ ವಿಚಾರವನ್ನು ಕೇಂದ್ರ ಸರ್ಕಾರ ವಿರೋಧಿಸುತ್ತದೆ ಎಂದು ಸುಪ್ರೀಂ ಕೋರ್ಟ್​ಗೆ ಈ ಹಿಂದೆ ಫೆ. 9ರಂದು ಹೇಳಿಕೆ ನೀಡಿತ್ತು. 2020ರಲ್ಲಿ ಕೊವಿಡ್ ಸಾಂಕ್ರಾಮಿಕ ರೋಗದ ಕಾರಣದಿಂದ ಕೊನೆಯ ಬಾರಿ ಪರೀಕ್ಷೆ ಎದುರಿಸಲು ವಿಫಲರಾದವರು ಕೂಡ ವಯಸ್ಸು ಮೀರಿದ್ದರೆ ಪರೀಕ್ಷೆಗೆ ಹಾಜರಾಗುವ ಅವಕಾಶ ನೀಡಲು ಬಯಸುವುದಿಲ್ಲ ಎಂದು ಸರ್ಕಾರ ಕೋರ್ಟ್​ಗೆ ತಿಳಿಸಿತ್ತು.

ಒಂದು ವೇಳೆ, UPSC Civil Service ಪರೀಕ್ಷೆ ಬರೆಯಲು ಅರ್ಹ ವಯಸ್ಸಿನ ಮಿತಿಯೊಳಗೆ ಅಭ್ಯರ್ಥಿ ಇದ್ದಾರೆ ಎಂದಾದರೆ ಅಂಥವರಿಗೆ ಈ ಬಾರಿ ಪರೀಕ್ಷೆ ಬರೆಯುವ ಅವಕಾಶ ನೀಡಬಹುದು ಎಂದು ಹೇಳಿತ್ತು. ಸುಪ್ರೀಂ ಕೋರ್ಟ್​ನ ನ್ಯಾಯಮೂರ್ತಿ ಎ.ಎಮ್. ಖನ್ವಿಲ್ಕರ್ ನೇತೃತ್ವದ ನ್ಯಾಯಪೀಠಕ್ಕೆ ಕೇಂದ್ರ ಸರ್ಕಾರ ಈ ಮಾಹಿತಿ ನೀಡಿತ್ತು.

ಇದನ್ನೂ ಓದಿ: UPSC Civil Service Exam: ವಯೋಮಿತಿ ಮೀರಿದವರಿಗೆ UPSC ಪರೀಕ್ಷೆ ಬರೆಯಲು ಹೆಚ್ಚುವರಿ ಅವಕಾಶವಿಲ್ಲ: ಕೇಂದ್ರ ಸರ್ಕಾರ

JEE-NEET 2020: ಪರೀಕ್ಷೆ ಎದುರಿಸಲು ಹೆಚ್ಚುವರಿ ಅವಕಾಶ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

Published On - 11:48 am, Wed, 24 February 21

Follow Us
Web contact
Web contact

TV9 Kannada

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ