AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಫೀಸ್ ಕಟ್ಟಿಲ್ಲ ಅಂದ್ರೆ ನೋ ಸ್ಕೂಲ್, ನೋ ಆನ್​ಲೈನ್ ಕ್ಲಾಸ್’

ಬೆಂಗಳೂರು: ಟರ್ಮ್ ಫೀಸ್ ಕಟ್ಟದಿದ್ದರೆ ಆನ್​ಲೈನ್​ ಕ್ಲಾಸ್​ ನಡೆಸುವುದಿಲ್ಲ ಎಂದು ಖಾಸಗಿ ಶಾಲೆಯೊಂದು ಪೋಷಕರಿಗೆ ಖಡಕ್​ ಸೂಚನೆ ನೀಡಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. ನಗರದ ಉತ್ತರ ಭಾಗದಲ್ಲಿರುವ ಈ ಪ್ರತಿಷ್ಠಿತ ಖಾಸಗಿ ಶಾಲೆ ಆನ್​ಲೈನ್ ಕ್ಲಾಸ್​ಗೆ ಟರ್ಮ್ ಫೀಸ್ ಕಟ್ಟಲೇಬೇಕು. ಫೀಸ್ ಕಟ್ಟಲು ವಿಳಂಬವಾದ್ರೆ ಆನ್​ಲೈನ್ ಕ್ಲಾಸ್ ಬ್ಲಾಕ್ ಮಾಡುತ್ತೇವೆ ಎಂದು ತಾಕೀತು ಮಾಡಿದೆಯಂತೆ. ಜೊತೆಗೆ, ಈ ಬಗ್ಗೆ ಅಧಿಕೃತ ನೋಟಿಸ್ ನೀಡೋದಿಲ್ಲ. ಸಿಂಪಲ್​ ಆಗಿ ಆನ್​ಲೈನ್ ಕ್ಲಾಸ್​ ವೆಬ್ ಬ್ಲಾಕ್ ಮಾಡುತ್ತೇವೆ ಎಂದು ಹೇಳಿದೆಯಂತೆ. […]

‘ಫೀಸ್ ಕಟ್ಟಿಲ್ಲ ಅಂದ್ರೆ ನೋ ಸ್ಕೂಲ್, ನೋ ಆನ್​ಲೈನ್ ಕ್ಲಾಸ್’
KUSHAL V
| Edited By: |

Updated on:Jul 26, 2020 | 8:54 PM

Share

ಬೆಂಗಳೂರು: ಟರ್ಮ್ ಫೀಸ್ ಕಟ್ಟದಿದ್ದರೆ ಆನ್​ಲೈನ್​ ಕ್ಲಾಸ್​ ನಡೆಸುವುದಿಲ್ಲ ಎಂದು ಖಾಸಗಿ ಶಾಲೆಯೊಂದು ಪೋಷಕರಿಗೆ ಖಡಕ್​ ಸೂಚನೆ ನೀಡಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ.

ನಗರದ ಉತ್ತರ ಭಾಗದಲ್ಲಿರುವ ಈ ಪ್ರತಿಷ್ಠಿತ ಖಾಸಗಿ ಶಾಲೆ ಆನ್​ಲೈನ್ ಕ್ಲಾಸ್​ಗೆ ಟರ್ಮ್ ಫೀಸ್ ಕಟ್ಟಲೇಬೇಕು. ಫೀಸ್ ಕಟ್ಟಲು ವಿಳಂಬವಾದ್ರೆ ಆನ್​ಲೈನ್ ಕ್ಲಾಸ್ ಬ್ಲಾಕ್ ಮಾಡುತ್ತೇವೆ ಎಂದು ತಾಕೀತು ಮಾಡಿದೆಯಂತೆ.

ಜೊತೆಗೆ, ಈ ಬಗ್ಗೆ ಅಧಿಕೃತ ನೋಟಿಸ್ ನೀಡೋದಿಲ್ಲ. ಸಿಂಪಲ್​ ಆಗಿ ಆನ್​ಲೈನ್ ಕ್ಲಾಸ್​ ವೆಬ್ ಬ್ಲಾಕ್ ಮಾಡುತ್ತೇವೆ ಎಂದು ಹೇಳಿದೆಯಂತೆ. ಇದರಿಂದ ವಿದ್ಯಾರ್ಥಿಗಳ ಕಡ್ಡಾಯ ಹಾಜರಾತಿಯ ಮೇಲೆ ಭಾರಿ ಎಫೆಕ್ಟ್ ಬೀಳಲಿದೆ. ಹಾಗಾಗಿ, ಶಾಲೆಯ ನಡೆ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 12:36 pm, Sun, 26 July 20

Follow Us
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು