AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಫೀಸ್ ಕಟ್ಟಿಲ್ಲ ಅಂದ್ರೆ ನೋ ಸ್ಕೂಲ್, ನೋ ಆನ್​ಲೈನ್ ಕ್ಲಾಸ್’

ಬೆಂಗಳೂರು: ಟರ್ಮ್ ಫೀಸ್ ಕಟ್ಟದಿದ್ದರೆ ಆನ್​ಲೈನ್​ ಕ್ಲಾಸ್​ ನಡೆಸುವುದಿಲ್ಲ ಎಂದು ಖಾಸಗಿ ಶಾಲೆಯೊಂದು ಪೋಷಕರಿಗೆ ಖಡಕ್​ ಸೂಚನೆ ನೀಡಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. ನಗರದ ಉತ್ತರ ಭಾಗದಲ್ಲಿರುವ ಈ ಪ್ರತಿಷ್ಠಿತ ಖಾಸಗಿ ಶಾಲೆ ಆನ್​ಲೈನ್ ಕ್ಲಾಸ್​ಗೆ ಟರ್ಮ್ ಫೀಸ್ ಕಟ್ಟಲೇಬೇಕು. ಫೀಸ್ ಕಟ್ಟಲು ವಿಳಂಬವಾದ್ರೆ ಆನ್​ಲೈನ್ ಕ್ಲಾಸ್ ಬ್ಲಾಕ್ ಮಾಡುತ್ತೇವೆ ಎಂದು ತಾಕೀತು ಮಾಡಿದೆಯಂತೆ. ಜೊತೆಗೆ, ಈ ಬಗ್ಗೆ ಅಧಿಕೃತ ನೋಟಿಸ್ ನೀಡೋದಿಲ್ಲ. ಸಿಂಪಲ್​ ಆಗಿ ಆನ್​ಲೈನ್ ಕ್ಲಾಸ್​ ವೆಬ್ ಬ್ಲಾಕ್ ಮಾಡುತ್ತೇವೆ ಎಂದು ಹೇಳಿದೆಯಂತೆ. […]

‘ಫೀಸ್ ಕಟ್ಟಿಲ್ಲ ಅಂದ್ರೆ ನೋ ಸ್ಕೂಲ್, ನೋ ಆನ್​ಲೈನ್ ಕ್ಲಾಸ್’
KUSHAL V
| Edited By: |

Updated on:Jul 26, 2020 | 8:54 PM

Share

ಬೆಂಗಳೂರು: ಟರ್ಮ್ ಫೀಸ್ ಕಟ್ಟದಿದ್ದರೆ ಆನ್​ಲೈನ್​ ಕ್ಲಾಸ್​ ನಡೆಸುವುದಿಲ್ಲ ಎಂದು ಖಾಸಗಿ ಶಾಲೆಯೊಂದು ಪೋಷಕರಿಗೆ ಖಡಕ್​ ಸೂಚನೆ ನೀಡಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ.

ನಗರದ ಉತ್ತರ ಭಾಗದಲ್ಲಿರುವ ಈ ಪ್ರತಿಷ್ಠಿತ ಖಾಸಗಿ ಶಾಲೆ ಆನ್​ಲೈನ್ ಕ್ಲಾಸ್​ಗೆ ಟರ್ಮ್ ಫೀಸ್ ಕಟ್ಟಲೇಬೇಕು. ಫೀಸ್ ಕಟ್ಟಲು ವಿಳಂಬವಾದ್ರೆ ಆನ್​ಲೈನ್ ಕ್ಲಾಸ್ ಬ್ಲಾಕ್ ಮಾಡುತ್ತೇವೆ ಎಂದು ತಾಕೀತು ಮಾಡಿದೆಯಂತೆ.

ಜೊತೆಗೆ, ಈ ಬಗ್ಗೆ ಅಧಿಕೃತ ನೋಟಿಸ್ ನೀಡೋದಿಲ್ಲ. ಸಿಂಪಲ್​ ಆಗಿ ಆನ್​ಲೈನ್ ಕ್ಲಾಸ್​ ವೆಬ್ ಬ್ಲಾಕ್ ಮಾಡುತ್ತೇವೆ ಎಂದು ಹೇಳಿದೆಯಂತೆ. ಇದರಿಂದ ವಿದ್ಯಾರ್ಥಿಗಳ ಕಡ್ಡಾಯ ಹಾಜರಾತಿಯ ಮೇಲೆ ಭಾರಿ ಎಫೆಕ್ಟ್ ಬೀಳಲಿದೆ. ಹಾಗಾಗಿ, ಶಾಲೆಯ ನಡೆ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 12:36 pm, Sun, 26 July 20

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ