AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಫೀಸ್ ಕಟ್ಟಿಲ್ಲ ಅಂದ್ರೆ ನೋ ಸ್ಕೂಲ್, ನೋ ಆನ್​ಲೈನ್ ಕ್ಲಾಸ್’

ಬೆಂಗಳೂರು: ಟರ್ಮ್ ಫೀಸ್ ಕಟ್ಟದಿದ್ದರೆ ಆನ್​ಲೈನ್​ ಕ್ಲಾಸ್​ ನಡೆಸುವುದಿಲ್ಲ ಎಂದು ಖಾಸಗಿ ಶಾಲೆಯೊಂದು ಪೋಷಕರಿಗೆ ಖಡಕ್​ ಸೂಚನೆ ನೀಡಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. ನಗರದ ಉತ್ತರ ಭಾಗದಲ್ಲಿರುವ ಈ ಪ್ರತಿಷ್ಠಿತ ಖಾಸಗಿ ಶಾಲೆ ಆನ್​ಲೈನ್ ಕ್ಲಾಸ್​ಗೆ ಟರ್ಮ್ ಫೀಸ್ ಕಟ್ಟಲೇಬೇಕು. ಫೀಸ್ ಕಟ್ಟಲು ವಿಳಂಬವಾದ್ರೆ ಆನ್​ಲೈನ್ ಕ್ಲಾಸ್ ಬ್ಲಾಕ್ ಮಾಡುತ್ತೇವೆ ಎಂದು ತಾಕೀತು ಮಾಡಿದೆಯಂತೆ. ಜೊತೆಗೆ, ಈ ಬಗ್ಗೆ ಅಧಿಕೃತ ನೋಟಿಸ್ ನೀಡೋದಿಲ್ಲ. ಸಿಂಪಲ್​ ಆಗಿ ಆನ್​ಲೈನ್ ಕ್ಲಾಸ್​ ವೆಬ್ ಬ್ಲಾಕ್ ಮಾಡುತ್ತೇವೆ ಎಂದು ಹೇಳಿದೆಯಂತೆ. […]

‘ಫೀಸ್ ಕಟ್ಟಿಲ್ಲ ಅಂದ್ರೆ ನೋ ಸ್ಕೂಲ್, ನೋ ಆನ್​ಲೈನ್ ಕ್ಲಾಸ್’
Follow us
KUSHAL V
| Updated By:

Updated on:Jul 26, 2020 | 8:54 PM

ಬೆಂಗಳೂರು: ಟರ್ಮ್ ಫೀಸ್ ಕಟ್ಟದಿದ್ದರೆ ಆನ್​ಲೈನ್​ ಕ್ಲಾಸ್​ ನಡೆಸುವುದಿಲ್ಲ ಎಂದು ಖಾಸಗಿ ಶಾಲೆಯೊಂದು ಪೋಷಕರಿಗೆ ಖಡಕ್​ ಸೂಚನೆ ನೀಡಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ.

ನಗರದ ಉತ್ತರ ಭಾಗದಲ್ಲಿರುವ ಈ ಪ್ರತಿಷ್ಠಿತ ಖಾಸಗಿ ಶಾಲೆ ಆನ್​ಲೈನ್ ಕ್ಲಾಸ್​ಗೆ ಟರ್ಮ್ ಫೀಸ್ ಕಟ್ಟಲೇಬೇಕು. ಫೀಸ್ ಕಟ್ಟಲು ವಿಳಂಬವಾದ್ರೆ ಆನ್​ಲೈನ್ ಕ್ಲಾಸ್ ಬ್ಲಾಕ್ ಮಾಡುತ್ತೇವೆ ಎಂದು ತಾಕೀತು ಮಾಡಿದೆಯಂತೆ.

ಜೊತೆಗೆ, ಈ ಬಗ್ಗೆ ಅಧಿಕೃತ ನೋಟಿಸ್ ನೀಡೋದಿಲ್ಲ. ಸಿಂಪಲ್​ ಆಗಿ ಆನ್​ಲೈನ್ ಕ್ಲಾಸ್​ ವೆಬ್ ಬ್ಲಾಕ್ ಮಾಡುತ್ತೇವೆ ಎಂದು ಹೇಳಿದೆಯಂತೆ. ಇದರಿಂದ ವಿದ್ಯಾರ್ಥಿಗಳ ಕಡ್ಡಾಯ ಹಾಜರಾತಿಯ ಮೇಲೆ ಭಾರಿ ಎಫೆಕ್ಟ್ ಬೀಳಲಿದೆ. ಹಾಗಾಗಿ, ಶಾಲೆಯ ನಡೆ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 12:36 pm, Sun, 26 July 20

ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ