AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಫೀಸ್ ಕಟ್ಟಿಲ್ಲ ಅಂದ್ರೆ ನೋ ಸ್ಕೂಲ್, ನೋ ಆನ್​ಲೈನ್ ಕ್ಲಾಸ್’

ಬೆಂಗಳೂರು: ಟರ್ಮ್ ಫೀಸ್ ಕಟ್ಟದಿದ್ದರೆ ಆನ್​ಲೈನ್​ ಕ್ಲಾಸ್​ ನಡೆಸುವುದಿಲ್ಲ ಎಂದು ಖಾಸಗಿ ಶಾಲೆಯೊಂದು ಪೋಷಕರಿಗೆ ಖಡಕ್​ ಸೂಚನೆ ನೀಡಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. ನಗರದ ಉತ್ತರ ಭಾಗದಲ್ಲಿರುವ ಈ ಪ್ರತಿಷ್ಠಿತ ಖಾಸಗಿ ಶಾಲೆ ಆನ್​ಲೈನ್ ಕ್ಲಾಸ್​ಗೆ ಟರ್ಮ್ ಫೀಸ್ ಕಟ್ಟಲೇಬೇಕು. ಫೀಸ್ ಕಟ್ಟಲು ವಿಳಂಬವಾದ್ರೆ ಆನ್​ಲೈನ್ ಕ್ಲಾಸ್ ಬ್ಲಾಕ್ ಮಾಡುತ್ತೇವೆ ಎಂದು ತಾಕೀತು ಮಾಡಿದೆಯಂತೆ. ಜೊತೆಗೆ, ಈ ಬಗ್ಗೆ ಅಧಿಕೃತ ನೋಟಿಸ್ ನೀಡೋದಿಲ್ಲ. ಸಿಂಪಲ್​ ಆಗಿ ಆನ್​ಲೈನ್ ಕ್ಲಾಸ್​ ವೆಬ್ ಬ್ಲಾಕ್ ಮಾಡುತ್ತೇವೆ ಎಂದು ಹೇಳಿದೆಯಂತೆ. […]

‘ಫೀಸ್ ಕಟ್ಟಿಲ್ಲ ಅಂದ್ರೆ ನೋ ಸ್ಕೂಲ್, ನೋ ಆನ್​ಲೈನ್ ಕ್ಲಾಸ್’
KUSHAL V
| Updated By: |

Updated on:Jul 26, 2020 | 8:54 PM

Share

ಬೆಂಗಳೂರು: ಟರ್ಮ್ ಫೀಸ್ ಕಟ್ಟದಿದ್ದರೆ ಆನ್​ಲೈನ್​ ಕ್ಲಾಸ್​ ನಡೆಸುವುದಿಲ್ಲ ಎಂದು ಖಾಸಗಿ ಶಾಲೆಯೊಂದು ಪೋಷಕರಿಗೆ ಖಡಕ್​ ಸೂಚನೆ ನೀಡಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ.

ನಗರದ ಉತ್ತರ ಭಾಗದಲ್ಲಿರುವ ಈ ಪ್ರತಿಷ್ಠಿತ ಖಾಸಗಿ ಶಾಲೆ ಆನ್​ಲೈನ್ ಕ್ಲಾಸ್​ಗೆ ಟರ್ಮ್ ಫೀಸ್ ಕಟ್ಟಲೇಬೇಕು. ಫೀಸ್ ಕಟ್ಟಲು ವಿಳಂಬವಾದ್ರೆ ಆನ್​ಲೈನ್ ಕ್ಲಾಸ್ ಬ್ಲಾಕ್ ಮಾಡುತ್ತೇವೆ ಎಂದು ತಾಕೀತು ಮಾಡಿದೆಯಂತೆ.

ಜೊತೆಗೆ, ಈ ಬಗ್ಗೆ ಅಧಿಕೃತ ನೋಟಿಸ್ ನೀಡೋದಿಲ್ಲ. ಸಿಂಪಲ್​ ಆಗಿ ಆನ್​ಲೈನ್ ಕ್ಲಾಸ್​ ವೆಬ್ ಬ್ಲಾಕ್ ಮಾಡುತ್ತೇವೆ ಎಂದು ಹೇಳಿದೆಯಂತೆ. ಇದರಿಂದ ವಿದ್ಯಾರ್ಥಿಗಳ ಕಡ್ಡಾಯ ಹಾಜರಾತಿಯ ಮೇಲೆ ಭಾರಿ ಎಫೆಕ್ಟ್ ಬೀಳಲಿದೆ. ಹಾಗಾಗಿ, ಶಾಲೆಯ ನಡೆ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 12:36 pm, Sun, 26 July 20

ರಿಸೆಪ್ಷನಿಸ್ಟ್​​ಗೆ ಒದ್ದು, ಕೂದಲು ಎಳೆದಾಡಿದ ರೋಗಿಯ ವಿಡಿಯೋ ವೈರಲ್
ರಿಸೆಪ್ಷನಿಸ್ಟ್​​ಗೆ ಒದ್ದು, ಕೂದಲು ಎಳೆದಾಡಿದ ರೋಗಿಯ ವಿಡಿಯೋ ವೈರಲ್
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ