AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಫೀಸ್ ಕಟ್ಟಿಲ್ಲ ಅಂದ್ರೆ ನೋ ಸ್ಕೂಲ್, ನೋ ಆನ್​ಲೈನ್ ಕ್ಲಾಸ್’

ಬೆಂಗಳೂರು: ಟರ್ಮ್ ಫೀಸ್ ಕಟ್ಟದಿದ್ದರೆ ಆನ್​ಲೈನ್​ ಕ್ಲಾಸ್​ ನಡೆಸುವುದಿಲ್ಲ ಎಂದು ಖಾಸಗಿ ಶಾಲೆಯೊಂದು ಪೋಷಕರಿಗೆ ಖಡಕ್​ ಸೂಚನೆ ನೀಡಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. ನಗರದ ಉತ್ತರ ಭಾಗದಲ್ಲಿರುವ ಈ ಪ್ರತಿಷ್ಠಿತ ಖಾಸಗಿ ಶಾಲೆ ಆನ್​ಲೈನ್ ಕ್ಲಾಸ್​ಗೆ ಟರ್ಮ್ ಫೀಸ್ ಕಟ್ಟಲೇಬೇಕು. ಫೀಸ್ ಕಟ್ಟಲು ವಿಳಂಬವಾದ್ರೆ ಆನ್​ಲೈನ್ ಕ್ಲಾಸ್ ಬ್ಲಾಕ್ ಮಾಡುತ್ತೇವೆ ಎಂದು ತಾಕೀತು ಮಾಡಿದೆಯಂತೆ. ಜೊತೆಗೆ, ಈ ಬಗ್ಗೆ ಅಧಿಕೃತ ನೋಟಿಸ್ ನೀಡೋದಿಲ್ಲ. ಸಿಂಪಲ್​ ಆಗಿ ಆನ್​ಲೈನ್ ಕ್ಲಾಸ್​ ವೆಬ್ ಬ್ಲಾಕ್ ಮಾಡುತ್ತೇವೆ ಎಂದು ಹೇಳಿದೆಯಂತೆ. […]

‘ಫೀಸ್ ಕಟ್ಟಿಲ್ಲ ಅಂದ್ರೆ ನೋ ಸ್ಕೂಲ್, ನೋ ಆನ್​ಲೈನ್ ಕ್ಲಾಸ್’
KUSHAL V
| Edited By: |

Updated on:Jul 26, 2020 | 8:54 PM

Share

ಬೆಂಗಳೂರು: ಟರ್ಮ್ ಫೀಸ್ ಕಟ್ಟದಿದ್ದರೆ ಆನ್​ಲೈನ್​ ಕ್ಲಾಸ್​ ನಡೆಸುವುದಿಲ್ಲ ಎಂದು ಖಾಸಗಿ ಶಾಲೆಯೊಂದು ಪೋಷಕರಿಗೆ ಖಡಕ್​ ಸೂಚನೆ ನೀಡಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ.

ನಗರದ ಉತ್ತರ ಭಾಗದಲ್ಲಿರುವ ಈ ಪ್ರತಿಷ್ಠಿತ ಖಾಸಗಿ ಶಾಲೆ ಆನ್​ಲೈನ್ ಕ್ಲಾಸ್​ಗೆ ಟರ್ಮ್ ಫೀಸ್ ಕಟ್ಟಲೇಬೇಕು. ಫೀಸ್ ಕಟ್ಟಲು ವಿಳಂಬವಾದ್ರೆ ಆನ್​ಲೈನ್ ಕ್ಲಾಸ್ ಬ್ಲಾಕ್ ಮಾಡುತ್ತೇವೆ ಎಂದು ತಾಕೀತು ಮಾಡಿದೆಯಂತೆ.

ಜೊತೆಗೆ, ಈ ಬಗ್ಗೆ ಅಧಿಕೃತ ನೋಟಿಸ್ ನೀಡೋದಿಲ್ಲ. ಸಿಂಪಲ್​ ಆಗಿ ಆನ್​ಲೈನ್ ಕ್ಲಾಸ್​ ವೆಬ್ ಬ್ಲಾಕ್ ಮಾಡುತ್ತೇವೆ ಎಂದು ಹೇಳಿದೆಯಂತೆ. ಇದರಿಂದ ವಿದ್ಯಾರ್ಥಿಗಳ ಕಡ್ಡಾಯ ಹಾಜರಾತಿಯ ಮೇಲೆ ಭಾರಿ ಎಫೆಕ್ಟ್ ಬೀಳಲಿದೆ. ಹಾಗಾಗಿ, ಶಾಲೆಯ ನಡೆ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 12:36 pm, Sun, 26 July 20

Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?