AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣಕ್ಕಾಗಿ ಇಬ್ಬರ ಕಚ್ಚಾಟ.. ಜನರಿಗೆ ದೊಂಬರಾಟ.. ವಾಹನ ಸವಾರರಿಗೆ ಪರದಾಟ

ನೆಲಮಂಗಲ: ಹಣದ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳವಾದ ಹಿನ್ನೆಲೆಯಲ್ಲಿ ಗಲಾಟೆ ನೋಡಲು ಜನ ಮುಗಿಬಿದ್ದು ಟ್ರಾಫಿಕ್​ ಜಾಮ್ ಉಂಟಾದ ಸ್ವಾರಸ್ಯಕರ ಪ್ರಸಂಗ ಜಿಲ್ಲೆಯ ನೆಲಮಂಗಲ ಟೌನ್​ನ ಟಿ.ಬಿ. ಸ್ಟಾಪ್ ಬಳಿ ನಡೆದಿದೆ. ರವಿ ಹಾಗೂ ನಾಗೇಂದ್ರ ಎಂಬ ಸುಭಾಷ್ ನಗರದ ನಿವಾಸಿಗಳು ಹಣದ ವಿಚಾರಕ್ಕೆ ಕಿತ್ತಾಡಿಕೊಂಡಿದ್ದಾರೆ. ಇಬ್ಬರೂ ಬ್ಯಾಗ್ ಹೊಲಿಯುವ  ವೃತ್ತಿಯಲ್ಲಿದ್ದು ರವಿಗೆ ಕೊಡಬೇಕಿದ್ದ ಹಣವನ್ನು ಕೊಡದೆ ನಾಗೇಂದ್ರ ಸತಾಯಿಸುತ್ತಿದ್ದನಂತೆ. ಹಾಗಾಗಿ, ಇಂದು ಬೈಕ್​ನಲ್ಲಿ ಬರುತ್ತಿದ್ದ ನಾಗೇಂದ್ರನನ್ನ ಅಡ್ಡಗಟ್ಟಿದ ರವಿ ಆತನ ಕೊರಳ ಪಟ್ಟಿ ಹಿಡಿದು ಕೈ […]

ಹಣಕ್ಕಾಗಿ ಇಬ್ಬರ ಕಚ್ಚಾಟ.. ಜನರಿಗೆ ದೊಂಬರಾಟ.. ವಾಹನ ಸವಾರರಿಗೆ ಪರದಾಟ
KUSHAL V
|

Updated on:Oct 21, 2020 | 12:53 PM

Share

ನೆಲಮಂಗಲ: ಹಣದ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳವಾದ ಹಿನ್ನೆಲೆಯಲ್ಲಿ ಗಲಾಟೆ ನೋಡಲು ಜನ ಮುಗಿಬಿದ್ದು ಟ್ರಾಫಿಕ್​ ಜಾಮ್ ಉಂಟಾದ ಸ್ವಾರಸ್ಯಕರ ಪ್ರಸಂಗ ಜಿಲ್ಲೆಯ ನೆಲಮಂಗಲ ಟೌನ್​ನ ಟಿ.ಬಿ. ಸ್ಟಾಪ್ ಬಳಿ ನಡೆದಿದೆ.

ರವಿ ಹಾಗೂ ನಾಗೇಂದ್ರ ಎಂಬ ಸುಭಾಷ್ ನಗರದ ನಿವಾಸಿಗಳು ಹಣದ ವಿಚಾರಕ್ಕೆ ಕಿತ್ತಾಡಿಕೊಂಡಿದ್ದಾರೆ. ಇಬ್ಬರೂ ಬ್ಯಾಗ್ ಹೊಲಿಯುವ  ವೃತ್ತಿಯಲ್ಲಿದ್ದು ರವಿಗೆ ಕೊಡಬೇಕಿದ್ದ ಹಣವನ್ನು ಕೊಡದೆ ನಾಗೇಂದ್ರ ಸತಾಯಿಸುತ್ತಿದ್ದನಂತೆ.

ಹಾಗಾಗಿ, ಇಂದು ಬೈಕ್​ನಲ್ಲಿ ಬರುತ್ತಿದ್ದ ನಾಗೇಂದ್ರನನ್ನ ಅಡ್ಡಗಟ್ಟಿದ ರವಿ ಆತನ ಕೊರಳ ಪಟ್ಟಿ ಹಿಡಿದು ಕೈ ಕೈಮಿಲಾಯಿಸಲು ಯತ್ನಿಸಿದ್ದಾನೆ. ಇಬ್ಬರ ಜಗಳ ನೋಡಲು ಸೇರಿದ್ದ ಮಂದಿಯಿಂದ ಟ್ರಾಫಿಕ್ ಜಾಮ್ ಉಂಟಾಯಿತು.

Published On - 12:40 pm, Wed, 21 October 20

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ