AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣಕ್ಕಾಗಿ ಇಬ್ಬರ ಕಚ್ಚಾಟ.. ಜನರಿಗೆ ದೊಂಬರಾಟ.. ವಾಹನ ಸವಾರರಿಗೆ ಪರದಾಟ

ನೆಲಮಂಗಲ: ಹಣದ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳವಾದ ಹಿನ್ನೆಲೆಯಲ್ಲಿ ಗಲಾಟೆ ನೋಡಲು ಜನ ಮುಗಿಬಿದ್ದು ಟ್ರಾಫಿಕ್​ ಜಾಮ್ ಉಂಟಾದ ಸ್ವಾರಸ್ಯಕರ ಪ್ರಸಂಗ ಜಿಲ್ಲೆಯ ನೆಲಮಂಗಲ ಟೌನ್​ನ ಟಿ.ಬಿ. ಸ್ಟಾಪ್ ಬಳಿ ನಡೆದಿದೆ. ರವಿ ಹಾಗೂ ನಾಗೇಂದ್ರ ಎಂಬ ಸುಭಾಷ್ ನಗರದ ನಿವಾಸಿಗಳು ಹಣದ ವಿಚಾರಕ್ಕೆ ಕಿತ್ತಾಡಿಕೊಂಡಿದ್ದಾರೆ. ಇಬ್ಬರೂ ಬ್ಯಾಗ್ ಹೊಲಿಯುವ  ವೃತ್ತಿಯಲ್ಲಿದ್ದು ರವಿಗೆ ಕೊಡಬೇಕಿದ್ದ ಹಣವನ್ನು ಕೊಡದೆ ನಾಗೇಂದ್ರ ಸತಾಯಿಸುತ್ತಿದ್ದನಂತೆ. ಹಾಗಾಗಿ, ಇಂದು ಬೈಕ್​ನಲ್ಲಿ ಬರುತ್ತಿದ್ದ ನಾಗೇಂದ್ರನನ್ನ ಅಡ್ಡಗಟ್ಟಿದ ರವಿ ಆತನ ಕೊರಳ ಪಟ್ಟಿ ಹಿಡಿದು ಕೈ […]

ಹಣಕ್ಕಾಗಿ ಇಬ್ಬರ ಕಚ್ಚಾಟ.. ಜನರಿಗೆ ದೊಂಬರಾಟ.. ವಾಹನ ಸವಾರರಿಗೆ ಪರದಾಟ
KUSHAL V
|

Updated on:Oct 21, 2020 | 12:53 PM

Share

ನೆಲಮಂಗಲ: ಹಣದ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳವಾದ ಹಿನ್ನೆಲೆಯಲ್ಲಿ ಗಲಾಟೆ ನೋಡಲು ಜನ ಮುಗಿಬಿದ್ದು ಟ್ರಾಫಿಕ್​ ಜಾಮ್ ಉಂಟಾದ ಸ್ವಾರಸ್ಯಕರ ಪ್ರಸಂಗ ಜಿಲ್ಲೆಯ ನೆಲಮಂಗಲ ಟೌನ್​ನ ಟಿ.ಬಿ. ಸ್ಟಾಪ್ ಬಳಿ ನಡೆದಿದೆ.

ರವಿ ಹಾಗೂ ನಾಗೇಂದ್ರ ಎಂಬ ಸುಭಾಷ್ ನಗರದ ನಿವಾಸಿಗಳು ಹಣದ ವಿಚಾರಕ್ಕೆ ಕಿತ್ತಾಡಿಕೊಂಡಿದ್ದಾರೆ. ಇಬ್ಬರೂ ಬ್ಯಾಗ್ ಹೊಲಿಯುವ  ವೃತ್ತಿಯಲ್ಲಿದ್ದು ರವಿಗೆ ಕೊಡಬೇಕಿದ್ದ ಹಣವನ್ನು ಕೊಡದೆ ನಾಗೇಂದ್ರ ಸತಾಯಿಸುತ್ತಿದ್ದನಂತೆ.

ಹಾಗಾಗಿ, ಇಂದು ಬೈಕ್​ನಲ್ಲಿ ಬರುತ್ತಿದ್ದ ನಾಗೇಂದ್ರನನ್ನ ಅಡ್ಡಗಟ್ಟಿದ ರವಿ ಆತನ ಕೊರಳ ಪಟ್ಟಿ ಹಿಡಿದು ಕೈ ಕೈಮಿಲಾಯಿಸಲು ಯತ್ನಿಸಿದ್ದಾನೆ. ಇಬ್ಬರ ಜಗಳ ನೋಡಲು ಸೇರಿದ್ದ ಮಂದಿಯಿಂದ ಟ್ರಾಫಿಕ್ ಜಾಮ್ ಉಂಟಾಯಿತು.

Published On - 12:40 pm, Wed, 21 October 20

ಪರಿಸ್ಥಿತಿಯ ಲಾಭ ಪಡೆಯಲು ಸುಲಿಗೆಗಿಳಿದ ಖಾಸಗಿ ಸಾರಿಗೆ ಸಂಸ್ಥೆಗಳು
ಪರಿಸ್ಥಿತಿಯ ಲಾಭ ಪಡೆಯಲು ಸುಲಿಗೆಗಿಳಿದ ಖಾಸಗಿ ಸಾರಿಗೆ ಸಂಸ್ಥೆಗಳು
ಅಪ್ಪು ಹೋದಮೇಲೆ ಏರಿಯಾನಲ್ಲಿ ಗಣೇಶ ಇಡುತ್ತಿಲ್ಲ: ವಿನಯ್ ರಾಜ್​ಕುಮಾರ್
ಅಪ್ಪು ಹೋದಮೇಲೆ ಏರಿಯಾನಲ್ಲಿ ಗಣೇಶ ಇಡುತ್ತಿಲ್ಲ: ವಿನಯ್ ರಾಜ್​ಕುಮಾರ್
ನನ್ನಷ್ಟು ಕನ್ನಡ ಬಳಸಿ ಸಾಧನೆ ಮಾಡಿದವರು ಮಾತ್ರ ನನ್ನ ಟೀಕಿಸಬಹುದು: ಬಾನು
ನನ್ನಷ್ಟು ಕನ್ನಡ ಬಳಸಿ ಸಾಧನೆ ಮಾಡಿದವರು ಮಾತ್ರ ನನ್ನ ಟೀಕಿಸಬಹುದು: ಬಾನು
ಚಾಮುಂಡೇಶ್ವರಿ ತಾಯಿಯೇ ಕರೆಸಿಕೊಳ್ಳುತ್ತಿದ್ದಾಳೆ: ಟೀಕೆಗಳಿಗೆ ಬಾನು ಟಾಂಗ್
ಚಾಮುಂಡೇಶ್ವರಿ ತಾಯಿಯೇ ಕರೆಸಿಕೊಳ್ಳುತ್ತಿದ್ದಾಳೆ: ಟೀಕೆಗಳಿಗೆ ಬಾನು ಟಾಂಗ್
ಪ್ರವಾಹದಿಂದ ಕೊಚ್ಚಿ ಹೋದ ಮನಾಲಿ ರಸ್ತೆ; ನದಿಯಲ್ಲಿ ಉರುಳಿ ಬಿದ್ದ ಕಾರು
ಪ್ರವಾಹದಿಂದ ಕೊಚ್ಚಿ ಹೋದ ಮನಾಲಿ ರಸ್ತೆ; ನದಿಯಲ್ಲಿ ಉರುಳಿ ಬಿದ್ದ ಕಾರು
ಮಟ್ಟಣ್ಣನವರ್ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು: ದೂರುದಾರ
ಮಟ್ಟಣ್ಣನವರ್ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು: ದೂರುದಾರ
ಕಳ್ಳರ ಕೈಯಲ್ಲಿ ಪಿಸ್ಟಲ್ ಕಂಡ ಮಾಲೀಕ ಪ್ಯಾನಿಕ್ ಆಗದೆ ಕಿರುಚಿದರು
ಕಳ್ಳರ ಕೈಯಲ್ಲಿ ಪಿಸ್ಟಲ್ ಕಂಡ ಮಾಲೀಕ ಪ್ಯಾನಿಕ್ ಆಗದೆ ಕಿರುಚಿದರು
ಬಾನು ಮುಷ್ತಾಕ್ ಕನ್ನಡದ ಬಗ್ಗೆ ಯಾವತ್ತೂ ಕೆಟ್ಟದ್ದಾಗಿ ಮಾತಾಡಿಲ್ಲ: ಸಚಿವ
ಬಾನು ಮುಷ್ತಾಕ್ ಕನ್ನಡದ ಬಗ್ಗೆ ಯಾವತ್ತೂ ಕೆಟ್ಟದ್ದಾಗಿ ಮಾತಾಡಿಲ್ಲ: ಸಚಿವ
ನಸುಕಿನ ಜಾವ 5 ಗಂಟೆಗೆ SIT ಕಚೇರಿಗೆ ಬಂದು ಕುಳಿತ ಸುಜಾತಾ ಭಟ್
ನಸುಕಿನ ಜಾವ 5 ಗಂಟೆಗೆ SIT ಕಚೇರಿಗೆ ಬಂದು ಕುಳಿತ ಸುಜಾತಾ ಭಟ್
ದಶಕಗಳಿಂದ ಕಾಂಗ್ರೆಸ್​ನಲ್ಲಿರುವ ನನ್ನ ಮೇಲೆ ಜವಾಬ್ದಾರಿ ಹೆಚ್ಚು: ಪ್ರಸಾದ್
ದಶಕಗಳಿಂದ ಕಾಂಗ್ರೆಸ್​ನಲ್ಲಿರುವ ನನ್ನ ಮೇಲೆ ಜವಾಬ್ದಾರಿ ಹೆಚ್ಚು: ಪ್ರಸಾದ್