AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣಕ್ಕಾಗಿ ಇಬ್ಬರ ಕಚ್ಚಾಟ.. ಜನರಿಗೆ ದೊಂಬರಾಟ.. ವಾಹನ ಸವಾರರಿಗೆ ಪರದಾಟ

ನೆಲಮಂಗಲ: ಹಣದ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳವಾದ ಹಿನ್ನೆಲೆಯಲ್ಲಿ ಗಲಾಟೆ ನೋಡಲು ಜನ ಮುಗಿಬಿದ್ದು ಟ್ರಾಫಿಕ್​ ಜಾಮ್ ಉಂಟಾದ ಸ್ವಾರಸ್ಯಕರ ಪ್ರಸಂಗ ಜಿಲ್ಲೆಯ ನೆಲಮಂಗಲ ಟೌನ್​ನ ಟಿ.ಬಿ. ಸ್ಟಾಪ್ ಬಳಿ ನಡೆದಿದೆ. ರವಿ ಹಾಗೂ ನಾಗೇಂದ್ರ ಎಂಬ ಸುಭಾಷ್ ನಗರದ ನಿವಾಸಿಗಳು ಹಣದ ವಿಚಾರಕ್ಕೆ ಕಿತ್ತಾಡಿಕೊಂಡಿದ್ದಾರೆ. ಇಬ್ಬರೂ ಬ್ಯಾಗ್ ಹೊಲಿಯುವ  ವೃತ್ತಿಯಲ್ಲಿದ್ದು ರವಿಗೆ ಕೊಡಬೇಕಿದ್ದ ಹಣವನ್ನು ಕೊಡದೆ ನಾಗೇಂದ್ರ ಸತಾಯಿಸುತ್ತಿದ್ದನಂತೆ. ಹಾಗಾಗಿ, ಇಂದು ಬೈಕ್​ನಲ್ಲಿ ಬರುತ್ತಿದ್ದ ನಾಗೇಂದ್ರನನ್ನ ಅಡ್ಡಗಟ್ಟಿದ ರವಿ ಆತನ ಕೊರಳ ಪಟ್ಟಿ ಹಿಡಿದು ಕೈ […]

ಹಣಕ್ಕಾಗಿ ಇಬ್ಬರ ಕಚ್ಚಾಟ.. ಜನರಿಗೆ ದೊಂಬರಾಟ.. ವಾಹನ ಸವಾರರಿಗೆ ಪರದಾಟ
KUSHAL V
|

Updated on:Oct 21, 2020 | 12:53 PM

Share

ನೆಲಮಂಗಲ: ಹಣದ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳವಾದ ಹಿನ್ನೆಲೆಯಲ್ಲಿ ಗಲಾಟೆ ನೋಡಲು ಜನ ಮುಗಿಬಿದ್ದು ಟ್ರಾಫಿಕ್​ ಜಾಮ್ ಉಂಟಾದ ಸ್ವಾರಸ್ಯಕರ ಪ್ರಸಂಗ ಜಿಲ್ಲೆಯ ನೆಲಮಂಗಲ ಟೌನ್​ನ ಟಿ.ಬಿ. ಸ್ಟಾಪ್ ಬಳಿ ನಡೆದಿದೆ.

ರವಿ ಹಾಗೂ ನಾಗೇಂದ್ರ ಎಂಬ ಸುಭಾಷ್ ನಗರದ ನಿವಾಸಿಗಳು ಹಣದ ವಿಚಾರಕ್ಕೆ ಕಿತ್ತಾಡಿಕೊಂಡಿದ್ದಾರೆ. ಇಬ್ಬರೂ ಬ್ಯಾಗ್ ಹೊಲಿಯುವ  ವೃತ್ತಿಯಲ್ಲಿದ್ದು ರವಿಗೆ ಕೊಡಬೇಕಿದ್ದ ಹಣವನ್ನು ಕೊಡದೆ ನಾಗೇಂದ್ರ ಸತಾಯಿಸುತ್ತಿದ್ದನಂತೆ.

ಹಾಗಾಗಿ, ಇಂದು ಬೈಕ್​ನಲ್ಲಿ ಬರುತ್ತಿದ್ದ ನಾಗೇಂದ್ರನನ್ನ ಅಡ್ಡಗಟ್ಟಿದ ರವಿ ಆತನ ಕೊರಳ ಪಟ್ಟಿ ಹಿಡಿದು ಕೈ ಕೈಮಿಲಾಯಿಸಲು ಯತ್ನಿಸಿದ್ದಾನೆ. ಇಬ್ಬರ ಜಗಳ ನೋಡಲು ಸೇರಿದ್ದ ಮಂದಿಯಿಂದ ಟ್ರಾಫಿಕ್ ಜಾಮ್ ಉಂಟಾಯಿತು.

Published On - 12:40 pm, Wed, 21 October 20

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ