AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣಕ್ಕಾಗಿ ಇಬ್ಬರ ಕಚ್ಚಾಟ.. ಜನರಿಗೆ ದೊಂಬರಾಟ.. ವಾಹನ ಸವಾರರಿಗೆ ಪರದಾಟ

ನೆಲಮಂಗಲ: ಹಣದ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳವಾದ ಹಿನ್ನೆಲೆಯಲ್ಲಿ ಗಲಾಟೆ ನೋಡಲು ಜನ ಮುಗಿಬಿದ್ದು ಟ್ರಾಫಿಕ್​ ಜಾಮ್ ಉಂಟಾದ ಸ್ವಾರಸ್ಯಕರ ಪ್ರಸಂಗ ಜಿಲ್ಲೆಯ ನೆಲಮಂಗಲ ಟೌನ್​ನ ಟಿ.ಬಿ. ಸ್ಟಾಪ್ ಬಳಿ ನಡೆದಿದೆ. ರವಿ ಹಾಗೂ ನಾಗೇಂದ್ರ ಎಂಬ ಸುಭಾಷ್ ನಗರದ ನಿವಾಸಿಗಳು ಹಣದ ವಿಚಾರಕ್ಕೆ ಕಿತ್ತಾಡಿಕೊಂಡಿದ್ದಾರೆ. ಇಬ್ಬರೂ ಬ್ಯಾಗ್ ಹೊಲಿಯುವ  ವೃತ್ತಿಯಲ್ಲಿದ್ದು ರವಿಗೆ ಕೊಡಬೇಕಿದ್ದ ಹಣವನ್ನು ಕೊಡದೆ ನಾಗೇಂದ್ರ ಸತಾಯಿಸುತ್ತಿದ್ದನಂತೆ. ಹಾಗಾಗಿ, ಇಂದು ಬೈಕ್​ನಲ್ಲಿ ಬರುತ್ತಿದ್ದ ನಾಗೇಂದ್ರನನ್ನ ಅಡ್ಡಗಟ್ಟಿದ ರವಿ ಆತನ ಕೊರಳ ಪಟ್ಟಿ ಹಿಡಿದು ಕೈ […]

ಹಣಕ್ಕಾಗಿ ಇಬ್ಬರ ಕಚ್ಚಾಟ.. ಜನರಿಗೆ ದೊಂಬರಾಟ.. ವಾಹನ ಸವಾರರಿಗೆ ಪರದಾಟ
KUSHAL V
|

Updated on:Oct 21, 2020 | 12:53 PM

Share

ನೆಲಮಂಗಲ: ಹಣದ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳವಾದ ಹಿನ್ನೆಲೆಯಲ್ಲಿ ಗಲಾಟೆ ನೋಡಲು ಜನ ಮುಗಿಬಿದ್ದು ಟ್ರಾಫಿಕ್​ ಜಾಮ್ ಉಂಟಾದ ಸ್ವಾರಸ್ಯಕರ ಪ್ರಸಂಗ ಜಿಲ್ಲೆಯ ನೆಲಮಂಗಲ ಟೌನ್​ನ ಟಿ.ಬಿ. ಸ್ಟಾಪ್ ಬಳಿ ನಡೆದಿದೆ.

ರವಿ ಹಾಗೂ ನಾಗೇಂದ್ರ ಎಂಬ ಸುಭಾಷ್ ನಗರದ ನಿವಾಸಿಗಳು ಹಣದ ವಿಚಾರಕ್ಕೆ ಕಿತ್ತಾಡಿಕೊಂಡಿದ್ದಾರೆ. ಇಬ್ಬರೂ ಬ್ಯಾಗ್ ಹೊಲಿಯುವ  ವೃತ್ತಿಯಲ್ಲಿದ್ದು ರವಿಗೆ ಕೊಡಬೇಕಿದ್ದ ಹಣವನ್ನು ಕೊಡದೆ ನಾಗೇಂದ್ರ ಸತಾಯಿಸುತ್ತಿದ್ದನಂತೆ.

ಹಾಗಾಗಿ, ಇಂದು ಬೈಕ್​ನಲ್ಲಿ ಬರುತ್ತಿದ್ದ ನಾಗೇಂದ್ರನನ್ನ ಅಡ್ಡಗಟ್ಟಿದ ರವಿ ಆತನ ಕೊರಳ ಪಟ್ಟಿ ಹಿಡಿದು ಕೈ ಕೈಮಿಲಾಯಿಸಲು ಯತ್ನಿಸಿದ್ದಾನೆ. ಇಬ್ಬರ ಜಗಳ ನೋಡಲು ಸೇರಿದ್ದ ಮಂದಿಯಿಂದ ಟ್ರಾಫಿಕ್ ಜಾಮ್ ಉಂಟಾಯಿತು.

Published On - 12:40 pm, Wed, 21 October 20

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್