AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣಕ್ಕಾಗಿ ಇಬ್ಬರ ಕಚ್ಚಾಟ.. ಜನರಿಗೆ ದೊಂಬರಾಟ.. ವಾಹನ ಸವಾರರಿಗೆ ಪರದಾಟ

ನೆಲಮಂಗಲ: ಹಣದ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳವಾದ ಹಿನ್ನೆಲೆಯಲ್ಲಿ ಗಲಾಟೆ ನೋಡಲು ಜನ ಮುಗಿಬಿದ್ದು ಟ್ರಾಫಿಕ್​ ಜಾಮ್ ಉಂಟಾದ ಸ್ವಾರಸ್ಯಕರ ಪ್ರಸಂಗ ಜಿಲ್ಲೆಯ ನೆಲಮಂಗಲ ಟೌನ್​ನ ಟಿ.ಬಿ. ಸ್ಟಾಪ್ ಬಳಿ ನಡೆದಿದೆ. ರವಿ ಹಾಗೂ ನಾಗೇಂದ್ರ ಎಂಬ ಸುಭಾಷ್ ನಗರದ ನಿವಾಸಿಗಳು ಹಣದ ವಿಚಾರಕ್ಕೆ ಕಿತ್ತಾಡಿಕೊಂಡಿದ್ದಾರೆ. ಇಬ್ಬರೂ ಬ್ಯಾಗ್ ಹೊಲಿಯುವ  ವೃತ್ತಿಯಲ್ಲಿದ್ದು ರವಿಗೆ ಕೊಡಬೇಕಿದ್ದ ಹಣವನ್ನು ಕೊಡದೆ ನಾಗೇಂದ್ರ ಸತಾಯಿಸುತ್ತಿದ್ದನಂತೆ. ಹಾಗಾಗಿ, ಇಂದು ಬೈಕ್​ನಲ್ಲಿ ಬರುತ್ತಿದ್ದ ನಾಗೇಂದ್ರನನ್ನ ಅಡ್ಡಗಟ್ಟಿದ ರವಿ ಆತನ ಕೊರಳ ಪಟ್ಟಿ ಹಿಡಿದು ಕೈ […]

ಹಣಕ್ಕಾಗಿ ಇಬ್ಬರ ಕಚ್ಚಾಟ.. ಜನರಿಗೆ ದೊಂಬರಾಟ.. ವಾಹನ ಸವಾರರಿಗೆ ಪರದಾಟ
KUSHAL V
|

Updated on:Oct 21, 2020 | 12:53 PM

Share

ನೆಲಮಂಗಲ: ಹಣದ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳವಾದ ಹಿನ್ನೆಲೆಯಲ್ಲಿ ಗಲಾಟೆ ನೋಡಲು ಜನ ಮುಗಿಬಿದ್ದು ಟ್ರಾಫಿಕ್​ ಜಾಮ್ ಉಂಟಾದ ಸ್ವಾರಸ್ಯಕರ ಪ್ರಸಂಗ ಜಿಲ್ಲೆಯ ನೆಲಮಂಗಲ ಟೌನ್​ನ ಟಿ.ಬಿ. ಸ್ಟಾಪ್ ಬಳಿ ನಡೆದಿದೆ.

ರವಿ ಹಾಗೂ ನಾಗೇಂದ್ರ ಎಂಬ ಸುಭಾಷ್ ನಗರದ ನಿವಾಸಿಗಳು ಹಣದ ವಿಚಾರಕ್ಕೆ ಕಿತ್ತಾಡಿಕೊಂಡಿದ್ದಾರೆ. ಇಬ್ಬರೂ ಬ್ಯಾಗ್ ಹೊಲಿಯುವ  ವೃತ್ತಿಯಲ್ಲಿದ್ದು ರವಿಗೆ ಕೊಡಬೇಕಿದ್ದ ಹಣವನ್ನು ಕೊಡದೆ ನಾಗೇಂದ್ರ ಸತಾಯಿಸುತ್ತಿದ್ದನಂತೆ.

ಹಾಗಾಗಿ, ಇಂದು ಬೈಕ್​ನಲ್ಲಿ ಬರುತ್ತಿದ್ದ ನಾಗೇಂದ್ರನನ್ನ ಅಡ್ಡಗಟ್ಟಿದ ರವಿ ಆತನ ಕೊರಳ ಪಟ್ಟಿ ಹಿಡಿದು ಕೈ ಕೈಮಿಲಾಯಿಸಲು ಯತ್ನಿಸಿದ್ದಾನೆ. ಇಬ್ಬರ ಜಗಳ ನೋಡಲು ಸೇರಿದ್ದ ಮಂದಿಯಿಂದ ಟ್ರಾಫಿಕ್ ಜಾಮ್ ಉಂಟಾಯಿತು.

Published On - 12:40 pm, Wed, 21 October 20

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ