AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣಕ್ಕಾಗಿ ಇಬ್ಬರ ಕಚ್ಚಾಟ.. ಜನರಿಗೆ ದೊಂಬರಾಟ.. ವಾಹನ ಸವಾರರಿಗೆ ಪರದಾಟ

ನೆಲಮಂಗಲ: ಹಣದ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳವಾದ ಹಿನ್ನೆಲೆಯಲ್ಲಿ ಗಲಾಟೆ ನೋಡಲು ಜನ ಮುಗಿಬಿದ್ದು ಟ್ರಾಫಿಕ್​ ಜಾಮ್ ಉಂಟಾದ ಸ್ವಾರಸ್ಯಕರ ಪ್ರಸಂಗ ಜಿಲ್ಲೆಯ ನೆಲಮಂಗಲ ಟೌನ್​ನ ಟಿ.ಬಿ. ಸ್ಟಾಪ್ ಬಳಿ ನಡೆದಿದೆ. ರವಿ ಹಾಗೂ ನಾಗೇಂದ್ರ ಎಂಬ ಸುಭಾಷ್ ನಗರದ ನಿವಾಸಿಗಳು ಹಣದ ವಿಚಾರಕ್ಕೆ ಕಿತ್ತಾಡಿಕೊಂಡಿದ್ದಾರೆ. ಇಬ್ಬರೂ ಬ್ಯಾಗ್ ಹೊಲಿಯುವ  ವೃತ್ತಿಯಲ್ಲಿದ್ದು ರವಿಗೆ ಕೊಡಬೇಕಿದ್ದ ಹಣವನ್ನು ಕೊಡದೆ ನಾಗೇಂದ್ರ ಸತಾಯಿಸುತ್ತಿದ್ದನಂತೆ. ಹಾಗಾಗಿ, ಇಂದು ಬೈಕ್​ನಲ್ಲಿ ಬರುತ್ತಿದ್ದ ನಾಗೇಂದ್ರನನ್ನ ಅಡ್ಡಗಟ್ಟಿದ ರವಿ ಆತನ ಕೊರಳ ಪಟ್ಟಿ ಹಿಡಿದು ಕೈ […]

ಹಣಕ್ಕಾಗಿ ಇಬ್ಬರ ಕಚ್ಚಾಟ.. ಜನರಿಗೆ ದೊಂಬರಾಟ.. ವಾಹನ ಸವಾರರಿಗೆ ಪರದಾಟ
KUSHAL V
|

Updated on:Oct 21, 2020 | 12:53 PM

Share

ನೆಲಮಂಗಲ: ಹಣದ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳವಾದ ಹಿನ್ನೆಲೆಯಲ್ಲಿ ಗಲಾಟೆ ನೋಡಲು ಜನ ಮುಗಿಬಿದ್ದು ಟ್ರಾಫಿಕ್​ ಜಾಮ್ ಉಂಟಾದ ಸ್ವಾರಸ್ಯಕರ ಪ್ರಸಂಗ ಜಿಲ್ಲೆಯ ನೆಲಮಂಗಲ ಟೌನ್​ನ ಟಿ.ಬಿ. ಸ್ಟಾಪ್ ಬಳಿ ನಡೆದಿದೆ.

ರವಿ ಹಾಗೂ ನಾಗೇಂದ್ರ ಎಂಬ ಸುಭಾಷ್ ನಗರದ ನಿವಾಸಿಗಳು ಹಣದ ವಿಚಾರಕ್ಕೆ ಕಿತ್ತಾಡಿಕೊಂಡಿದ್ದಾರೆ. ಇಬ್ಬರೂ ಬ್ಯಾಗ್ ಹೊಲಿಯುವ  ವೃತ್ತಿಯಲ್ಲಿದ್ದು ರವಿಗೆ ಕೊಡಬೇಕಿದ್ದ ಹಣವನ್ನು ಕೊಡದೆ ನಾಗೇಂದ್ರ ಸತಾಯಿಸುತ್ತಿದ್ದನಂತೆ.

ಹಾಗಾಗಿ, ಇಂದು ಬೈಕ್​ನಲ್ಲಿ ಬರುತ್ತಿದ್ದ ನಾಗೇಂದ್ರನನ್ನ ಅಡ್ಡಗಟ್ಟಿದ ರವಿ ಆತನ ಕೊರಳ ಪಟ್ಟಿ ಹಿಡಿದು ಕೈ ಕೈಮಿಲಾಯಿಸಲು ಯತ್ನಿಸಿದ್ದಾನೆ. ಇಬ್ಬರ ಜಗಳ ನೋಡಲು ಸೇರಿದ್ದ ಮಂದಿಯಿಂದ ಟ್ರಾಫಿಕ್ ಜಾಮ್ ಉಂಟಾಯಿತು.

Published On - 12:40 pm, Wed, 21 October 20

Follow Us
KUSHAL V
KUSHAL V
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ