AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣಕ್ಕಾಗಿ ಇಬ್ಬರ ಕಚ್ಚಾಟ.. ಜನರಿಗೆ ದೊಂಬರಾಟ.. ವಾಹನ ಸವಾರರಿಗೆ ಪರದಾಟ

ನೆಲಮಂಗಲ: ಹಣದ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳವಾದ ಹಿನ್ನೆಲೆಯಲ್ಲಿ ಗಲಾಟೆ ನೋಡಲು ಜನ ಮುಗಿಬಿದ್ದು ಟ್ರಾಫಿಕ್​ ಜಾಮ್ ಉಂಟಾದ ಸ್ವಾರಸ್ಯಕರ ಪ್ರಸಂಗ ಜಿಲ್ಲೆಯ ನೆಲಮಂಗಲ ಟೌನ್​ನ ಟಿ.ಬಿ. ಸ್ಟಾಪ್ ಬಳಿ ನಡೆದಿದೆ. ರವಿ ಹಾಗೂ ನಾಗೇಂದ್ರ ಎಂಬ ಸುಭಾಷ್ ನಗರದ ನಿವಾಸಿಗಳು ಹಣದ ವಿಚಾರಕ್ಕೆ ಕಿತ್ತಾಡಿಕೊಂಡಿದ್ದಾರೆ. ಇಬ್ಬರೂ ಬ್ಯಾಗ್ ಹೊಲಿಯುವ  ವೃತ್ತಿಯಲ್ಲಿದ್ದು ರವಿಗೆ ಕೊಡಬೇಕಿದ್ದ ಹಣವನ್ನು ಕೊಡದೆ ನಾಗೇಂದ್ರ ಸತಾಯಿಸುತ್ತಿದ್ದನಂತೆ. ಹಾಗಾಗಿ, ಇಂದು ಬೈಕ್​ನಲ್ಲಿ ಬರುತ್ತಿದ್ದ ನಾಗೇಂದ್ರನನ್ನ ಅಡ್ಡಗಟ್ಟಿದ ರವಿ ಆತನ ಕೊರಳ ಪಟ್ಟಿ ಹಿಡಿದು ಕೈ […]

ಹಣಕ್ಕಾಗಿ ಇಬ್ಬರ ಕಚ್ಚಾಟ.. ಜನರಿಗೆ ದೊಂಬರಾಟ.. ವಾಹನ ಸವಾರರಿಗೆ ಪರದಾಟ
KUSHAL V
|

Updated on:Oct 21, 2020 | 12:53 PM

Share

ನೆಲಮಂಗಲ: ಹಣದ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳವಾದ ಹಿನ್ನೆಲೆಯಲ್ಲಿ ಗಲಾಟೆ ನೋಡಲು ಜನ ಮುಗಿಬಿದ್ದು ಟ್ರಾಫಿಕ್​ ಜಾಮ್ ಉಂಟಾದ ಸ್ವಾರಸ್ಯಕರ ಪ್ರಸಂಗ ಜಿಲ್ಲೆಯ ನೆಲಮಂಗಲ ಟೌನ್​ನ ಟಿ.ಬಿ. ಸ್ಟಾಪ್ ಬಳಿ ನಡೆದಿದೆ.

ರವಿ ಹಾಗೂ ನಾಗೇಂದ್ರ ಎಂಬ ಸುಭಾಷ್ ನಗರದ ನಿವಾಸಿಗಳು ಹಣದ ವಿಚಾರಕ್ಕೆ ಕಿತ್ತಾಡಿಕೊಂಡಿದ್ದಾರೆ. ಇಬ್ಬರೂ ಬ್ಯಾಗ್ ಹೊಲಿಯುವ  ವೃತ್ತಿಯಲ್ಲಿದ್ದು ರವಿಗೆ ಕೊಡಬೇಕಿದ್ದ ಹಣವನ್ನು ಕೊಡದೆ ನಾಗೇಂದ್ರ ಸತಾಯಿಸುತ್ತಿದ್ದನಂತೆ.

ಹಾಗಾಗಿ, ಇಂದು ಬೈಕ್​ನಲ್ಲಿ ಬರುತ್ತಿದ್ದ ನಾಗೇಂದ್ರನನ್ನ ಅಡ್ಡಗಟ್ಟಿದ ರವಿ ಆತನ ಕೊರಳ ಪಟ್ಟಿ ಹಿಡಿದು ಕೈ ಕೈಮಿಲಾಯಿಸಲು ಯತ್ನಿಸಿದ್ದಾನೆ. ಇಬ್ಬರ ಜಗಳ ನೋಡಲು ಸೇರಿದ್ದ ಮಂದಿಯಿಂದ ಟ್ರಾಫಿಕ್ ಜಾಮ್ ಉಂಟಾಯಿತು.

Published On - 12:40 pm, Wed, 21 October 20

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ