AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣಕ್ಕಾಗಿ ಇಬ್ಬರ ಕಚ್ಚಾಟ.. ಜನರಿಗೆ ದೊಂಬರಾಟ.. ವಾಹನ ಸವಾರರಿಗೆ ಪರದಾಟ

ನೆಲಮಂಗಲ: ಹಣದ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳವಾದ ಹಿನ್ನೆಲೆಯಲ್ಲಿ ಗಲಾಟೆ ನೋಡಲು ಜನ ಮುಗಿಬಿದ್ದು ಟ್ರಾಫಿಕ್​ ಜಾಮ್ ಉಂಟಾದ ಸ್ವಾರಸ್ಯಕರ ಪ್ರಸಂಗ ಜಿಲ್ಲೆಯ ನೆಲಮಂಗಲ ಟೌನ್​ನ ಟಿ.ಬಿ. ಸ್ಟಾಪ್ ಬಳಿ ನಡೆದಿದೆ. ರವಿ ಹಾಗೂ ನಾಗೇಂದ್ರ ಎಂಬ ಸುಭಾಷ್ ನಗರದ ನಿವಾಸಿಗಳು ಹಣದ ವಿಚಾರಕ್ಕೆ ಕಿತ್ತಾಡಿಕೊಂಡಿದ್ದಾರೆ. ಇಬ್ಬರೂ ಬ್ಯಾಗ್ ಹೊಲಿಯುವ  ವೃತ್ತಿಯಲ್ಲಿದ್ದು ರವಿಗೆ ಕೊಡಬೇಕಿದ್ದ ಹಣವನ್ನು ಕೊಡದೆ ನಾಗೇಂದ್ರ ಸತಾಯಿಸುತ್ತಿದ್ದನಂತೆ. ಹಾಗಾಗಿ, ಇಂದು ಬೈಕ್​ನಲ್ಲಿ ಬರುತ್ತಿದ್ದ ನಾಗೇಂದ್ರನನ್ನ ಅಡ್ಡಗಟ್ಟಿದ ರವಿ ಆತನ ಕೊರಳ ಪಟ್ಟಿ ಹಿಡಿದು ಕೈ […]

ಹಣಕ್ಕಾಗಿ ಇಬ್ಬರ ಕಚ್ಚಾಟ.. ಜನರಿಗೆ ದೊಂಬರಾಟ.. ವಾಹನ ಸವಾರರಿಗೆ ಪರದಾಟ
KUSHAL V
|

Updated on:Oct 21, 2020 | 12:53 PM

Share

ನೆಲಮಂಗಲ: ಹಣದ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳವಾದ ಹಿನ್ನೆಲೆಯಲ್ಲಿ ಗಲಾಟೆ ನೋಡಲು ಜನ ಮುಗಿಬಿದ್ದು ಟ್ರಾಫಿಕ್​ ಜಾಮ್ ಉಂಟಾದ ಸ್ವಾರಸ್ಯಕರ ಪ್ರಸಂಗ ಜಿಲ್ಲೆಯ ನೆಲಮಂಗಲ ಟೌನ್​ನ ಟಿ.ಬಿ. ಸ್ಟಾಪ್ ಬಳಿ ನಡೆದಿದೆ.

ರವಿ ಹಾಗೂ ನಾಗೇಂದ್ರ ಎಂಬ ಸುಭಾಷ್ ನಗರದ ನಿವಾಸಿಗಳು ಹಣದ ವಿಚಾರಕ್ಕೆ ಕಿತ್ತಾಡಿಕೊಂಡಿದ್ದಾರೆ. ಇಬ್ಬರೂ ಬ್ಯಾಗ್ ಹೊಲಿಯುವ  ವೃತ್ತಿಯಲ್ಲಿದ್ದು ರವಿಗೆ ಕೊಡಬೇಕಿದ್ದ ಹಣವನ್ನು ಕೊಡದೆ ನಾಗೇಂದ್ರ ಸತಾಯಿಸುತ್ತಿದ್ದನಂತೆ.

ಹಾಗಾಗಿ, ಇಂದು ಬೈಕ್​ನಲ್ಲಿ ಬರುತ್ತಿದ್ದ ನಾಗೇಂದ್ರನನ್ನ ಅಡ್ಡಗಟ್ಟಿದ ರವಿ ಆತನ ಕೊರಳ ಪಟ್ಟಿ ಹಿಡಿದು ಕೈ ಕೈಮಿಲಾಯಿಸಲು ಯತ್ನಿಸಿದ್ದಾನೆ. ಇಬ್ಬರ ಜಗಳ ನೋಡಲು ಸೇರಿದ್ದ ಮಂದಿಯಿಂದ ಟ್ರಾಫಿಕ್ ಜಾಮ್ ಉಂಟಾಯಿತು.

Published On - 12:40 pm, Wed, 21 October 20

Follow Us
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ