AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣಕ್ಕಾಗಿ ಇಬ್ಬರ ಕಚ್ಚಾಟ.. ಜನರಿಗೆ ದೊಂಬರಾಟ.. ವಾಹನ ಸವಾರರಿಗೆ ಪರದಾಟ

ನೆಲಮಂಗಲ: ಹಣದ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳವಾದ ಹಿನ್ನೆಲೆಯಲ್ಲಿ ಗಲಾಟೆ ನೋಡಲು ಜನ ಮುಗಿಬಿದ್ದು ಟ್ರಾಫಿಕ್​ ಜಾಮ್ ಉಂಟಾದ ಸ್ವಾರಸ್ಯಕರ ಪ್ರಸಂಗ ಜಿಲ್ಲೆಯ ನೆಲಮಂಗಲ ಟೌನ್​ನ ಟಿ.ಬಿ. ಸ್ಟಾಪ್ ಬಳಿ ನಡೆದಿದೆ. ರವಿ ಹಾಗೂ ನಾಗೇಂದ್ರ ಎಂಬ ಸುಭಾಷ್ ನಗರದ ನಿವಾಸಿಗಳು ಹಣದ ವಿಚಾರಕ್ಕೆ ಕಿತ್ತಾಡಿಕೊಂಡಿದ್ದಾರೆ. ಇಬ್ಬರೂ ಬ್ಯಾಗ್ ಹೊಲಿಯುವ  ವೃತ್ತಿಯಲ್ಲಿದ್ದು ರವಿಗೆ ಕೊಡಬೇಕಿದ್ದ ಹಣವನ್ನು ಕೊಡದೆ ನಾಗೇಂದ್ರ ಸತಾಯಿಸುತ್ತಿದ್ದನಂತೆ. ಹಾಗಾಗಿ, ಇಂದು ಬೈಕ್​ನಲ್ಲಿ ಬರುತ್ತಿದ್ದ ನಾಗೇಂದ್ರನನ್ನ ಅಡ್ಡಗಟ್ಟಿದ ರವಿ ಆತನ ಕೊರಳ ಪಟ್ಟಿ ಹಿಡಿದು ಕೈ […]

ಹಣಕ್ಕಾಗಿ ಇಬ್ಬರ ಕಚ್ಚಾಟ.. ಜನರಿಗೆ ದೊಂಬರಾಟ.. ವಾಹನ ಸವಾರರಿಗೆ ಪರದಾಟ
KUSHAL V
|

Updated on:Oct 21, 2020 | 12:53 PM

Share

ನೆಲಮಂಗಲ: ಹಣದ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳವಾದ ಹಿನ್ನೆಲೆಯಲ್ಲಿ ಗಲಾಟೆ ನೋಡಲು ಜನ ಮುಗಿಬಿದ್ದು ಟ್ರಾಫಿಕ್​ ಜಾಮ್ ಉಂಟಾದ ಸ್ವಾರಸ್ಯಕರ ಪ್ರಸಂಗ ಜಿಲ್ಲೆಯ ನೆಲಮಂಗಲ ಟೌನ್​ನ ಟಿ.ಬಿ. ಸ್ಟಾಪ್ ಬಳಿ ನಡೆದಿದೆ.

ರವಿ ಹಾಗೂ ನಾಗೇಂದ್ರ ಎಂಬ ಸುಭಾಷ್ ನಗರದ ನಿವಾಸಿಗಳು ಹಣದ ವಿಚಾರಕ್ಕೆ ಕಿತ್ತಾಡಿಕೊಂಡಿದ್ದಾರೆ. ಇಬ್ಬರೂ ಬ್ಯಾಗ್ ಹೊಲಿಯುವ  ವೃತ್ತಿಯಲ್ಲಿದ್ದು ರವಿಗೆ ಕೊಡಬೇಕಿದ್ದ ಹಣವನ್ನು ಕೊಡದೆ ನಾಗೇಂದ್ರ ಸತಾಯಿಸುತ್ತಿದ್ದನಂತೆ.

ಹಾಗಾಗಿ, ಇಂದು ಬೈಕ್​ನಲ್ಲಿ ಬರುತ್ತಿದ್ದ ನಾಗೇಂದ್ರನನ್ನ ಅಡ್ಡಗಟ್ಟಿದ ರವಿ ಆತನ ಕೊರಳ ಪಟ್ಟಿ ಹಿಡಿದು ಕೈ ಕೈಮಿಲಾಯಿಸಲು ಯತ್ನಿಸಿದ್ದಾನೆ. ಇಬ್ಬರ ಜಗಳ ನೋಡಲು ಸೇರಿದ್ದ ಮಂದಿಯಿಂದ ಟ್ರಾಫಿಕ್ ಜಾಮ್ ಉಂಟಾಯಿತು.

Published On - 12:40 pm, Wed, 21 October 20

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ