AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಹಾಯದ ನೆಪದಲ್ಲಿ ಬಾಲಕಿಯರಿಗೆ ಲೈಂಗಿಕ ಕಿರುಕುಳ ಆರೋಪ.. SDPI ಮುಖಂಡನ ವಿರುದ್ಧ ಪೋಕ್ಸೊ ಕೇಸ್ ದಾಖಲು

ಉಳ್ಳಾಲ ಕ್ಷೇತ್ರ ಸಮಿತಿಯ ಅಧ್ಯಕ್ಷನಾಗಿರುವ ಸಿದ್ದೀಖ್ ಗಂಡನಿಂದ ದೂರವಾದ ಮಹಿಳೆಗೆ ಸಹಾಯ ಮಾಡುವ ನೆಪದಲ್ಲಿ ಆಕೆಯ ಪರಿಚಯ ಮಾಡಿಕೊಂಡು ನಿರಂತರ ಅತ್ಯಾಚಾರ ವೆಸಗಿದ್ದಾನೆ. ಮತ್ತು ಆಕೆಯ ಇಬ್ಬರು ಹೆಣ್ಣುಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿ ಬಂದಿದೆ.

ಸಹಾಯದ ನೆಪದಲ್ಲಿ ಬಾಲಕಿಯರಿಗೆ ಲೈಂಗಿಕ ಕಿರುಕುಳ ಆರೋಪ.. SDPI ಮುಖಂಡನ ವಿರುದ್ಧ ಪೋಕ್ಸೊ ಕೇಸ್ ದಾಖಲು
ಉಳ್ಳಾಲ ಕ್ಷೇತ್ರ ಸಮಿತಿಯ ಅಧ್ಯಕ್ಷ ಸಿದ್ದೀಖ್
ಆಯೇಷಾ ಬಾನು
|

Updated on:Jan 19, 2021 | 9:10 AM

Share

ಮಂಗಳೂರು: ಮಹಿಳೆಯ ಮೇಲೆ ನಿರಂತರ ಅತ್ಯಾಚಾರ ಮತ್ತು ಕಿರುಕುಳ ಆರೋಪ ಕೇಳಿ ಬಂದಿದ್ದು SDPI ಮುಖಂಡ ಸಿದ್ದೀಖ್ ವಿರುದ್ಧ ಪೋಕ್ಸೊ ಕೇಸ್ ದಾಖಲಾಗಿದೆ. ಮಂಗಳೂರು ಹೊರವಲಯದ ಉಳ್ಳಾಲ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಉಳ್ಳಾಲ ಕ್ಷೇತ್ರ ಸಮಿತಿಯ ಅಧ್ಯಕ್ಷನಾಗಿರುವ ಸಿದ್ದೀಖ್​ನಿಂದ ಕಿರುಕುಳಕ್ಕೆ ಒಳಗಾದ ಮಹಿಳೆ ಬ್ರಾಹ್ಮಣ ಸಮುದಾಯದಿಂದ ಮತಾಂತರಗೊಂಡು ಕೇರಳ ಮೂಲದ ವ್ಯಕ್ತಿಯನ್ನು ಮದುವೆಯಾಗಿದ್ದರು. ಬಳಿಕ ಗಂಡನಿಂದ ಹಾಗೂ ಮನೆಯಿಂದ ಹೊರ ಹಾಕಲ್ಪಟ್ಟಿದ್ದಳು. ಹೀಗಾಗಿ ಗಂಡನಿಂದ ದೂರವಾದ ಮಹಿಳೆಗೆ ಸಹಾಯ ಮಾಡುವ ನೆಪದಲ್ಲಿ ಸಿದ್ದೀಖ್, ಮಹಿಳೆಯನ್ನು ಪರಿಚಯ ಮಾಡಿಕೊಂಡಿದ್ದ.

ಬಳಿಕ ಆಕೆ ಮೇಲೆ ನಿರಂತರ ಅತ್ಯಾಚಾರ ವೆಸಗಿದ್ದಾನೆ. ಮತ್ತು ಆಕೆಯ 9ಮತ್ತು 6ವರ್ಷದ ಇಬ್ಬರು ಹೆಣ್ಣುಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿ ಬಂದಿದೆ. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಸಿದ್ದೀಖ್ ವಿರುದ್ಧ ಅತ್ಯಾಚಾರ, ಪೋಕ್ಸೊ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ. ಪೊಲೀಸರು ಸಿದ್ದೀಖ್​ಗಾಗಿ ಬಲೆ ಬೀಸಿದ್ದಾರೆ.

ಗೆಳೆತನದ ಸೋಗಿನಲ್ಲಿ.. ಮಾವನ ಮನೆಗೆ ಬಂದಿದ್ದ ಅಪ್ರಾಪ್ತೆಯ ಮೇಲೆ ಅತ್ಯಾಚಾರ

Published On - 9:08 am, Tue, 19 January 21

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!