AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಚೋದನಕಾರಿ ಹೇಳಿಕೆ: ಸಚಿವ ಈಶ್ವರಪ್ಪ ವಿರುದ್ಧ ಕ್ರಮಕ್ಕೆ ಎಸ್‌ಡಿಪಿಐ ಆಗ್ರಹ

ಶಿವಮೊಗ್ಗ: ಕೋಮು ಸೌಹಾರ್ಧ ಕೆಡುವಂಥ ಪ್ರಚೋದನಕಾರಿ ಹೇಳಿಕೆ ನೀಡಿರುವ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆಎಸ್‌ ಈಶ್ವರಪ್ಪ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಎಸ್‌ಡಿಪಿಐ ಸಂಘಟನೆ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿದೆ. ಸಚಿವ ಕೆಎಸ್‌ ಈಶ್ವರಪ್ಪ ಅವರು ನಿನ್ನೆ ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಧ್ವಂಸ ಮಾಡಿದಂತೆ ಕಾಶಿ ಹಾಗೂ ಮಥುರಾದಲ್ಲಿ ಕೂಡ ಮಸೀದಿಗಳಿವೆ. ಅವುಗಳನ್ನು ಕೂಡಾ ದ್ವಂಸ ಮಾಡಿ ಅಲ್ಲಿಯೂ ಕೂಡಾ ಭವ್ಯ ಮಂದಿರಗಳನ್ನು ನಿರ್ಮಾಣ ಮಾಡಬೇಕೆಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದರಿಂದ ಕೆರಳಿರುವ ಎಸ್‌ಡಿಪಿಐ […]

ಪ್ರಚೋದನಕಾರಿ ಹೇಳಿಕೆ: ಸಚಿವ ಈಶ್ವರಪ್ಪ ವಿರುದ್ಧ ಕ್ರಮಕ್ಕೆ ಎಸ್‌ಡಿಪಿಐ ಆಗ್ರಹ
Guru
Guru| Edited By: ಸಾಧು ಶ್ರೀನಾಥ್​|

Updated on: Aug 06, 2020 | 2:48 PM

Share

ಶಿವಮೊಗ್ಗ: ಕೋಮು ಸೌಹಾರ್ಧ ಕೆಡುವಂಥ ಪ್ರಚೋದನಕಾರಿ ಹೇಳಿಕೆ ನೀಡಿರುವ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆಎಸ್‌ ಈಶ್ವರಪ್ಪ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಎಸ್‌ಡಿಪಿಐ ಸಂಘಟನೆ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿದೆ.

ಸಚಿವ ಕೆಎಸ್‌ ಈಶ್ವರಪ್ಪ ಅವರು ನಿನ್ನೆ ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಧ್ವಂಸ ಮಾಡಿದಂತೆ ಕಾಶಿ ಹಾಗೂ ಮಥುರಾದಲ್ಲಿ ಕೂಡ ಮಸೀದಿಗಳಿವೆ. ಅವುಗಳನ್ನು ಕೂಡಾ ದ್ವಂಸ ಮಾಡಿ ಅಲ್ಲಿಯೂ ಕೂಡಾ ಭವ್ಯ ಮಂದಿರಗಳನ್ನು ನಿರ್ಮಾಣ ಮಾಡಬೇಕೆಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಇದರಿಂದ ಕೆರಳಿರುವ ಎಸ್‌ಡಿಪಿಐ ಸಂಘಟನೆ ಈಗ ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಎದುರು ಸಚಿವ ಕೆ ಎಸ್‌ ಈಶ್ವರಪ್ಪ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ಮಾಡಿದೆ.

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು