AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯಪ್ರಿಯರೇ ಎಚ್ರಾ.. ಕಲಬೆರಕೆ ಮದ್ಯ ಮಾರಾಟ, ಬಾಟಲಿಗಳು ಸೀಜ್! ಎಲ್ಲಿ?

ಕೊಡಗು: ವೈನ್ ಶಾಪ್​ನಲ್ಲಿ ಕಲಬೆರಕೆ ಮದ್ಯ ಮಾರಾಟ‌ ಮಾಡುತ್ತಿದ್ದ ವೈನ್ ಶಾಪ್ ಮಾಲೀಕನ ಕಳ್ಳಾಟ ಬಯಲಾಗಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಪೊನ್ನಂಪೇಟೆಯಲ್ಲಿರುವ ಲಕ್ಷ್ಮೀ ವೈನ್ಸ್‌ನಲ್ಲಿ ಕಲಬೆರಕೆ ಮದ್ಯ ಮಾರಾಟವಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಮಾಹಿತಿ ಮೇರೆಗೆ ವಿರಾಜಪೇಟೆ ವಲಯ ಅಬಕಾರಿ ಇಲಾಖೆ ಅಧಿಕಾರಿ ಮೋಹನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಗೂ ಶಾಪ್‌ನಲ್ಲಿದ್ದ ಎಲ್ಲ ಮದ್ಯದ ಬಾಟಲ್‌ಗಳನ್ನು ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಬಾಟಲ್‌ಗಳ ಸೀಲ್ ಓಪನ್ ಆಗಿರುವುದು ಪತ್ತೆಯಾಗಿದೆ. ಸೀಲ್ ಓಪನ್ […]

ಮದ್ಯಪ್ರಿಯರೇ ಎಚ್ರಾ.. ಕಲಬೆರಕೆ ಮದ್ಯ ಮಾರಾಟ, ಬಾಟಲಿಗಳು ಸೀಜ್! ಎಲ್ಲಿ?
ಆಯೇಷಾ ಬಾನು
| Edited By: |

Updated on: Nov 04, 2020 | 11:07 AM

Share

ಕೊಡಗು: ವೈನ್ ಶಾಪ್​ನಲ್ಲಿ ಕಲಬೆರಕೆ ಮದ್ಯ ಮಾರಾಟ‌ ಮಾಡುತ್ತಿದ್ದ ವೈನ್ ಶಾಪ್ ಮಾಲೀಕನ ಕಳ್ಳಾಟ ಬಯಲಾಗಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಪೊನ್ನಂಪೇಟೆಯಲ್ಲಿರುವ ಲಕ್ಷ್ಮೀ ವೈನ್ಸ್‌ನಲ್ಲಿ ಕಲಬೆರಕೆ ಮದ್ಯ ಮಾರಾಟವಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಮಾಹಿತಿ ಮೇರೆಗೆ ವಿರಾಜಪೇಟೆ ವಲಯ ಅಬಕಾರಿ ಇಲಾಖೆ ಅಧಿಕಾರಿ ಮೋಹನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಗೂ ಶಾಪ್‌ನಲ್ಲಿದ್ದ ಎಲ್ಲ ಮದ್ಯದ ಬಾಟಲ್‌ಗಳನ್ನು ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಬಾಟಲ್‌ಗಳ ಸೀಲ್ ಓಪನ್ ಆಗಿರುವುದು ಪತ್ತೆಯಾಗಿದೆ. ಸೀಲ್ ಓಪನ್ ಮಾಡಿ ಕಲಬೆರಕೆ ಮಾಡಿ ಮಾರಾಟ ಮಾಡಲಾಗುತ್ತಿತ್ತು. ಮದ್ಯದ ಅಂಗಡಿ ವಿರುದ್ಧ ಕ್ರಮಕೈಗೊಳ್ಳುವಂತೆ ಪಾನಪ್ರಿಯರು ಒತ್ತಾಯಿಸಿದ್ದಾರೆ.

Follow Us
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ": ಪ್ರಹ್ಲಾದ್ ಜೋಶಿ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್