AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಲ್ಲಿ ಬಂದ್ ಕಾವು; ಅರೆಬೆತ್ತಲೆ ಪ್ರತಿಭಟನೆ, ಟೈರ್​ಗೆ ಬೆಂಕಿ..

ವಿನೋಬನಗರದಲ್ಲಿ ಪ್ರತಿಭಟನಾಕಾರರು ತೆರೆದಿದ್ದ ಬಟ್ಟೆ ಮಳಿಗೆಗೆ ಮುತ್ತಿಗೆ ಹಾಕಿ, ಬಾಗಿಲು ಮುಚ್ಚಿಸಿದರು. ನೀವು ಹೊಟ್ಟೆಗೆ ಏನು ತಿನ್ನುತ್ತೀರಿ ಎಂದು ಅಂಗಡಿಯವರಿಗೆ ಬೈದಿದ್ದಾರೆ. ಇವರ ಒತ್ತಡಕ್ಕೆ ಮಣಿದ ಅಂಗಡಿಯವರು ಬಾಗಿಲು ಮುಚ್ಚಿದ್ದಾರೆ.

ಮೈಸೂರಲ್ಲಿ ಬಂದ್ ಕಾವು; ಅರೆಬೆತ್ತಲೆ ಪ್ರತಿಭಟನೆ, ಟೈರ್​ಗೆ ಬೆಂಕಿ..
ಮೈಸೂರಲ್ಲಿ ಟೈರ್​ಗೆ ಬೆಂಕಿ ಹಚ್ಚಿ ಪ್ರತಿಭಟನೆ
Lakshmi Hegde
|

Updated on:Dec 08, 2020 | 1:01 PM

Share

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಲ್ಲಿ ಬಂದ್ ಬಿಸಿ ತುಸು ಹೆಚ್ಚಾಗಿಯೇ ಇದೆ. ಇಲ್ಲಿನ ಗನ್​ಹೌಸ್ ವೃತ್ತದಲ್ಲಿ ರೈತರು ಅರೆಬೆತ್ತಲೆ ಪ್ರತಿಭಟನೆ ನಡೆಸುತ್ತಿದ್ದು, ಕೇಂದ್ರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ.

ಇನ್ನು ಜೆಎಸ್​ಎಸ್​ ಕಾಲೇಜಿನ ಬಳಿ ಹೋರಾಟಗಾರರು ಏಕಾಏಕಿ ಟೈರ್​ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ ಹಿನ್ನೆಯಲ್ಲಿ ರಾಷ್ಟ್ರೀಯ ಹೆದ್ದಾರಿ 766 ಟ್ರಾಫಿಕ್​ ಜಾಮ್ ಆಗಿತ್ತು. ಈ ವಾಹನ ದಟ್ಟಣೆಯಲ್ಲಿ ಆ್ಯಂಬುಲೆನ್ಸ್ ಸಿಲುಕಿಕೊಂಡಿತ್ತು. ಪೊಲೀಸರು ಬರುತ್ತಿದ್ದಂತೆ ಈ ಪ್ರತಿಭಟನಾಕಾರರು ಕಾಲ್ಕಿತ್ತಿದ್ದಾರೆ.

ಮಳಿಗೆಗೆ ಮುತ್ತಿಗೆ ಹಾಗೇ ವಿನೋಬನಗರದಲ್ಲಿ ಪ್ರತಿಭಟನಾಕಾರರು ತೆರೆದಿದ್ದ ಬಟ್ಟೆ ಮಳಿಗೆಗೆ ಮುತ್ತಿಗೆ ಹಾಕಿ, ಬಾಗಿಲು ಮುಚ್ಚಿಸಿದರು. ನೀವು ಹೊಟ್ಟೆಗೆ ಏನು ತಿನ್ನುತ್ತೀರಿ ಎಂದು ಅಂಗಡಿಯವರಿಗೆ ಬೈದಿದ್ದಾರೆ. ಇವರ ಒತ್ತಡಕ್ಕೆ ಮಣಿದ ಅಂಗಡಿಯವರು ಬಾಗಿಲು ಮುಚ್ಚಿದ್ದಾರೆ.

ಭಾರತ್​ ಬಂದ್ ಇದುವರೆಗೆ ಯಾವತ್ತೂ ಯಶಸ್ವಿಯಾಗಿಲ್ಲ.. ತಲೆಕೆಡಿಸಿಕೊಳ್ಳಬೇಡಿ: ಮುಖ್ಯಮಂತ್ರಿ ಯಡಿಯೂರಪ್ಪ

Published On - 12:08 pm, Tue, 8 December 20

Follow Us
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?