AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಲ್ಲಿ ಬಂದ್ ಕಾವು; ಅರೆಬೆತ್ತಲೆ ಪ್ರತಿಭಟನೆ, ಟೈರ್​ಗೆ ಬೆಂಕಿ..

ವಿನೋಬನಗರದಲ್ಲಿ ಪ್ರತಿಭಟನಾಕಾರರು ತೆರೆದಿದ್ದ ಬಟ್ಟೆ ಮಳಿಗೆಗೆ ಮುತ್ತಿಗೆ ಹಾಕಿ, ಬಾಗಿಲು ಮುಚ್ಚಿಸಿದರು. ನೀವು ಹೊಟ್ಟೆಗೆ ಏನು ತಿನ್ನುತ್ತೀರಿ ಎಂದು ಅಂಗಡಿಯವರಿಗೆ ಬೈದಿದ್ದಾರೆ. ಇವರ ಒತ್ತಡಕ್ಕೆ ಮಣಿದ ಅಂಗಡಿಯವರು ಬಾಗಿಲು ಮುಚ್ಚಿದ್ದಾರೆ.

ಮೈಸೂರಲ್ಲಿ ಬಂದ್ ಕಾವು; ಅರೆಬೆತ್ತಲೆ ಪ್ರತಿಭಟನೆ, ಟೈರ್​ಗೆ ಬೆಂಕಿ..
ಮೈಸೂರಲ್ಲಿ ಟೈರ್​ಗೆ ಬೆಂಕಿ ಹಚ್ಚಿ ಪ್ರತಿಭಟನೆ
Lakshmi Hegde
|

Updated on:Dec 08, 2020 | 1:01 PM

Share

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಲ್ಲಿ ಬಂದ್ ಬಿಸಿ ತುಸು ಹೆಚ್ಚಾಗಿಯೇ ಇದೆ. ಇಲ್ಲಿನ ಗನ್​ಹೌಸ್ ವೃತ್ತದಲ್ಲಿ ರೈತರು ಅರೆಬೆತ್ತಲೆ ಪ್ರತಿಭಟನೆ ನಡೆಸುತ್ತಿದ್ದು, ಕೇಂದ್ರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ.

ಇನ್ನು ಜೆಎಸ್​ಎಸ್​ ಕಾಲೇಜಿನ ಬಳಿ ಹೋರಾಟಗಾರರು ಏಕಾಏಕಿ ಟೈರ್​ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ ಹಿನ್ನೆಯಲ್ಲಿ ರಾಷ್ಟ್ರೀಯ ಹೆದ್ದಾರಿ 766 ಟ್ರಾಫಿಕ್​ ಜಾಮ್ ಆಗಿತ್ತು. ಈ ವಾಹನ ದಟ್ಟಣೆಯಲ್ಲಿ ಆ್ಯಂಬುಲೆನ್ಸ್ ಸಿಲುಕಿಕೊಂಡಿತ್ತು. ಪೊಲೀಸರು ಬರುತ್ತಿದ್ದಂತೆ ಈ ಪ್ರತಿಭಟನಾಕಾರರು ಕಾಲ್ಕಿತ್ತಿದ್ದಾರೆ.

ಮಳಿಗೆಗೆ ಮುತ್ತಿಗೆ ಹಾಗೇ ವಿನೋಬನಗರದಲ್ಲಿ ಪ್ರತಿಭಟನಾಕಾರರು ತೆರೆದಿದ್ದ ಬಟ್ಟೆ ಮಳಿಗೆಗೆ ಮುತ್ತಿಗೆ ಹಾಕಿ, ಬಾಗಿಲು ಮುಚ್ಚಿಸಿದರು. ನೀವು ಹೊಟ್ಟೆಗೆ ಏನು ತಿನ್ನುತ್ತೀರಿ ಎಂದು ಅಂಗಡಿಯವರಿಗೆ ಬೈದಿದ್ದಾರೆ. ಇವರ ಒತ್ತಡಕ್ಕೆ ಮಣಿದ ಅಂಗಡಿಯವರು ಬಾಗಿಲು ಮುಚ್ಚಿದ್ದಾರೆ.

ಭಾರತ್​ ಬಂದ್ ಇದುವರೆಗೆ ಯಾವತ್ತೂ ಯಶಸ್ವಿಯಾಗಿಲ್ಲ.. ತಲೆಕೆಡಿಸಿಕೊಳ್ಳಬೇಡಿ: ಮುಖ್ಯಮಂತ್ರಿ ಯಡಿಯೂರಪ್ಪ

Published On - 12:08 pm, Tue, 8 December 20

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ