AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಲ್ಲಿ ಬಂದ್ ಕಾವು; ಅರೆಬೆತ್ತಲೆ ಪ್ರತಿಭಟನೆ, ಟೈರ್​ಗೆ ಬೆಂಕಿ..

ವಿನೋಬನಗರದಲ್ಲಿ ಪ್ರತಿಭಟನಾಕಾರರು ತೆರೆದಿದ್ದ ಬಟ್ಟೆ ಮಳಿಗೆಗೆ ಮುತ್ತಿಗೆ ಹಾಕಿ, ಬಾಗಿಲು ಮುಚ್ಚಿಸಿದರು. ನೀವು ಹೊಟ್ಟೆಗೆ ಏನು ತಿನ್ನುತ್ತೀರಿ ಎಂದು ಅಂಗಡಿಯವರಿಗೆ ಬೈದಿದ್ದಾರೆ. ಇವರ ಒತ್ತಡಕ್ಕೆ ಮಣಿದ ಅಂಗಡಿಯವರು ಬಾಗಿಲು ಮುಚ್ಚಿದ್ದಾರೆ.

ಮೈಸೂರಲ್ಲಿ ಬಂದ್ ಕಾವು; ಅರೆಬೆತ್ತಲೆ ಪ್ರತಿಭಟನೆ, ಟೈರ್​ಗೆ ಬೆಂಕಿ..
ಮೈಸೂರಲ್ಲಿ ಟೈರ್​ಗೆ ಬೆಂಕಿ ಹಚ್ಚಿ ಪ್ರತಿಭಟನೆ
Lakshmi Hegde
|

Updated on:Dec 08, 2020 | 1:01 PM

Share

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಲ್ಲಿ ಬಂದ್ ಬಿಸಿ ತುಸು ಹೆಚ್ಚಾಗಿಯೇ ಇದೆ. ಇಲ್ಲಿನ ಗನ್​ಹೌಸ್ ವೃತ್ತದಲ್ಲಿ ರೈತರು ಅರೆಬೆತ್ತಲೆ ಪ್ರತಿಭಟನೆ ನಡೆಸುತ್ತಿದ್ದು, ಕೇಂದ್ರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ.

ಇನ್ನು ಜೆಎಸ್​ಎಸ್​ ಕಾಲೇಜಿನ ಬಳಿ ಹೋರಾಟಗಾರರು ಏಕಾಏಕಿ ಟೈರ್​ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ ಹಿನ್ನೆಯಲ್ಲಿ ರಾಷ್ಟ್ರೀಯ ಹೆದ್ದಾರಿ 766 ಟ್ರಾಫಿಕ್​ ಜಾಮ್ ಆಗಿತ್ತು. ಈ ವಾಹನ ದಟ್ಟಣೆಯಲ್ಲಿ ಆ್ಯಂಬುಲೆನ್ಸ್ ಸಿಲುಕಿಕೊಂಡಿತ್ತು. ಪೊಲೀಸರು ಬರುತ್ತಿದ್ದಂತೆ ಈ ಪ್ರತಿಭಟನಾಕಾರರು ಕಾಲ್ಕಿತ್ತಿದ್ದಾರೆ.

ಮಳಿಗೆಗೆ ಮುತ್ತಿಗೆ ಹಾಗೇ ವಿನೋಬನಗರದಲ್ಲಿ ಪ್ರತಿಭಟನಾಕಾರರು ತೆರೆದಿದ್ದ ಬಟ್ಟೆ ಮಳಿಗೆಗೆ ಮುತ್ತಿಗೆ ಹಾಕಿ, ಬಾಗಿಲು ಮುಚ್ಚಿಸಿದರು. ನೀವು ಹೊಟ್ಟೆಗೆ ಏನು ತಿನ್ನುತ್ತೀರಿ ಎಂದು ಅಂಗಡಿಯವರಿಗೆ ಬೈದಿದ್ದಾರೆ. ಇವರ ಒತ್ತಡಕ್ಕೆ ಮಣಿದ ಅಂಗಡಿಯವರು ಬಾಗಿಲು ಮುಚ್ಚಿದ್ದಾರೆ.

ಭಾರತ್​ ಬಂದ್ ಇದುವರೆಗೆ ಯಾವತ್ತೂ ಯಶಸ್ವಿಯಾಗಿಲ್ಲ.. ತಲೆಕೆಡಿಸಿಕೊಳ್ಳಬೇಡಿ: ಮುಖ್ಯಮಂತ್ರಿ ಯಡಿಯೂರಪ್ಪ

Published On - 12:08 pm, Tue, 8 December 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್