AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಲ್ಲಿ ಬಂದ್ ಕಾವು; ಅರೆಬೆತ್ತಲೆ ಪ್ರತಿಭಟನೆ, ಟೈರ್​ಗೆ ಬೆಂಕಿ..

ವಿನೋಬನಗರದಲ್ಲಿ ಪ್ರತಿಭಟನಾಕಾರರು ತೆರೆದಿದ್ದ ಬಟ್ಟೆ ಮಳಿಗೆಗೆ ಮುತ್ತಿಗೆ ಹಾಕಿ, ಬಾಗಿಲು ಮುಚ್ಚಿಸಿದರು. ನೀವು ಹೊಟ್ಟೆಗೆ ಏನು ತಿನ್ನುತ್ತೀರಿ ಎಂದು ಅಂಗಡಿಯವರಿಗೆ ಬೈದಿದ್ದಾರೆ. ಇವರ ಒತ್ತಡಕ್ಕೆ ಮಣಿದ ಅಂಗಡಿಯವರು ಬಾಗಿಲು ಮುಚ್ಚಿದ್ದಾರೆ.

ಮೈಸೂರಲ್ಲಿ ಬಂದ್ ಕಾವು; ಅರೆಬೆತ್ತಲೆ ಪ್ರತಿಭಟನೆ, ಟೈರ್​ಗೆ ಬೆಂಕಿ..
ಮೈಸೂರಲ್ಲಿ ಟೈರ್​ಗೆ ಬೆಂಕಿ ಹಚ್ಚಿ ಪ್ರತಿಭಟನೆ
Lakshmi Hegde
|

Updated on:Dec 08, 2020 | 1:01 PM

Share

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಲ್ಲಿ ಬಂದ್ ಬಿಸಿ ತುಸು ಹೆಚ್ಚಾಗಿಯೇ ಇದೆ. ಇಲ್ಲಿನ ಗನ್​ಹೌಸ್ ವೃತ್ತದಲ್ಲಿ ರೈತರು ಅರೆಬೆತ್ತಲೆ ಪ್ರತಿಭಟನೆ ನಡೆಸುತ್ತಿದ್ದು, ಕೇಂದ್ರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ.

ಇನ್ನು ಜೆಎಸ್​ಎಸ್​ ಕಾಲೇಜಿನ ಬಳಿ ಹೋರಾಟಗಾರರು ಏಕಾಏಕಿ ಟೈರ್​ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ ಹಿನ್ನೆಯಲ್ಲಿ ರಾಷ್ಟ್ರೀಯ ಹೆದ್ದಾರಿ 766 ಟ್ರಾಫಿಕ್​ ಜಾಮ್ ಆಗಿತ್ತು. ಈ ವಾಹನ ದಟ್ಟಣೆಯಲ್ಲಿ ಆ್ಯಂಬುಲೆನ್ಸ್ ಸಿಲುಕಿಕೊಂಡಿತ್ತು. ಪೊಲೀಸರು ಬರುತ್ತಿದ್ದಂತೆ ಈ ಪ್ರತಿಭಟನಾಕಾರರು ಕಾಲ್ಕಿತ್ತಿದ್ದಾರೆ.

ಮಳಿಗೆಗೆ ಮುತ್ತಿಗೆ ಹಾಗೇ ವಿನೋಬನಗರದಲ್ಲಿ ಪ್ರತಿಭಟನಾಕಾರರು ತೆರೆದಿದ್ದ ಬಟ್ಟೆ ಮಳಿಗೆಗೆ ಮುತ್ತಿಗೆ ಹಾಕಿ, ಬಾಗಿಲು ಮುಚ್ಚಿಸಿದರು. ನೀವು ಹೊಟ್ಟೆಗೆ ಏನು ತಿನ್ನುತ್ತೀರಿ ಎಂದು ಅಂಗಡಿಯವರಿಗೆ ಬೈದಿದ್ದಾರೆ. ಇವರ ಒತ್ತಡಕ್ಕೆ ಮಣಿದ ಅಂಗಡಿಯವರು ಬಾಗಿಲು ಮುಚ್ಚಿದ್ದಾರೆ.

ಭಾರತ್​ ಬಂದ್ ಇದುವರೆಗೆ ಯಾವತ್ತೂ ಯಶಸ್ವಿಯಾಗಿಲ್ಲ.. ತಲೆಕೆಡಿಸಿಕೊಳ್ಳಬೇಡಿ: ಮುಖ್ಯಮಂತ್ರಿ ಯಡಿಯೂರಪ್ಪ

Published On - 12:08 pm, Tue, 8 December 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ