AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಲ್ಲಿ ಬಂದ್ ಕಾವು; ಅರೆಬೆತ್ತಲೆ ಪ್ರತಿಭಟನೆ, ಟೈರ್​ಗೆ ಬೆಂಕಿ..

ವಿನೋಬನಗರದಲ್ಲಿ ಪ್ರತಿಭಟನಾಕಾರರು ತೆರೆದಿದ್ದ ಬಟ್ಟೆ ಮಳಿಗೆಗೆ ಮುತ್ತಿಗೆ ಹಾಕಿ, ಬಾಗಿಲು ಮುಚ್ಚಿಸಿದರು. ನೀವು ಹೊಟ್ಟೆಗೆ ಏನು ತಿನ್ನುತ್ತೀರಿ ಎಂದು ಅಂಗಡಿಯವರಿಗೆ ಬೈದಿದ್ದಾರೆ. ಇವರ ಒತ್ತಡಕ್ಕೆ ಮಣಿದ ಅಂಗಡಿಯವರು ಬಾಗಿಲು ಮುಚ್ಚಿದ್ದಾರೆ.

ಮೈಸೂರಲ್ಲಿ ಬಂದ್ ಕಾವು; ಅರೆಬೆತ್ತಲೆ ಪ್ರತಿಭಟನೆ, ಟೈರ್​ಗೆ ಬೆಂಕಿ..
ಮೈಸೂರಲ್ಲಿ ಟೈರ್​ಗೆ ಬೆಂಕಿ ಹಚ್ಚಿ ಪ್ರತಿಭಟನೆ
Lakshmi Hegde
|

Updated on:Dec 08, 2020 | 1:01 PM

Share

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಲ್ಲಿ ಬಂದ್ ಬಿಸಿ ತುಸು ಹೆಚ್ಚಾಗಿಯೇ ಇದೆ. ಇಲ್ಲಿನ ಗನ್​ಹೌಸ್ ವೃತ್ತದಲ್ಲಿ ರೈತರು ಅರೆಬೆತ್ತಲೆ ಪ್ರತಿಭಟನೆ ನಡೆಸುತ್ತಿದ್ದು, ಕೇಂದ್ರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ.

ಇನ್ನು ಜೆಎಸ್​ಎಸ್​ ಕಾಲೇಜಿನ ಬಳಿ ಹೋರಾಟಗಾರರು ಏಕಾಏಕಿ ಟೈರ್​ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ ಹಿನ್ನೆಯಲ್ಲಿ ರಾಷ್ಟ್ರೀಯ ಹೆದ್ದಾರಿ 766 ಟ್ರಾಫಿಕ್​ ಜಾಮ್ ಆಗಿತ್ತು. ಈ ವಾಹನ ದಟ್ಟಣೆಯಲ್ಲಿ ಆ್ಯಂಬುಲೆನ್ಸ್ ಸಿಲುಕಿಕೊಂಡಿತ್ತು. ಪೊಲೀಸರು ಬರುತ್ತಿದ್ದಂತೆ ಈ ಪ್ರತಿಭಟನಾಕಾರರು ಕಾಲ್ಕಿತ್ತಿದ್ದಾರೆ.

ಮಳಿಗೆಗೆ ಮುತ್ತಿಗೆ ಹಾಗೇ ವಿನೋಬನಗರದಲ್ಲಿ ಪ್ರತಿಭಟನಾಕಾರರು ತೆರೆದಿದ್ದ ಬಟ್ಟೆ ಮಳಿಗೆಗೆ ಮುತ್ತಿಗೆ ಹಾಕಿ, ಬಾಗಿಲು ಮುಚ್ಚಿಸಿದರು. ನೀವು ಹೊಟ್ಟೆಗೆ ಏನು ತಿನ್ನುತ್ತೀರಿ ಎಂದು ಅಂಗಡಿಯವರಿಗೆ ಬೈದಿದ್ದಾರೆ. ಇವರ ಒತ್ತಡಕ್ಕೆ ಮಣಿದ ಅಂಗಡಿಯವರು ಬಾಗಿಲು ಮುಚ್ಚಿದ್ದಾರೆ.

ಭಾರತ್​ ಬಂದ್ ಇದುವರೆಗೆ ಯಾವತ್ತೂ ಯಶಸ್ವಿಯಾಗಿಲ್ಲ.. ತಲೆಕೆಡಿಸಿಕೊಳ್ಳಬೇಡಿ: ಮುಖ್ಯಮಂತ್ರಿ ಯಡಿಯೂರಪ್ಪ

Published On - 12:08 pm, Tue, 8 December 20

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!