AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಡಹಗಲೇ ಸಿನಿಮೀಯ ರೀತಿಯಲ್ಲಿ ವೃದ್ಧೆಯರ ಸರಣಿ ಸರಗಳ್ಳತನ

ನೆಲಮಂಗಲ:ಹಾಡಹಗಲೇ ಪಲ್ಸರ್ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಸಿನಿಮೀಯ ರೀತಿಯಲ್ಲಿ ಇಬ್ಬರು ವೃದ್ಧೆಯರ ಬಂಗಾರದ ಸರಗಳನ್ನು ಕದ್ದೊಯ್ದಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಗಿಡ್ಡೇನಹಳ್ಳಿ, ತಿಮ್ಮಭೋವಿಪಾಳ್ಯದಲ್ಲಿ ಈ ಎರಡೂ ಪ್ರತ್ಯೇಕ ಪ್ರಕರಣಗಳು ನಡೆದಿವೆ. ರಸ್ತೆ ಬಳಿ ನಡೆದು ಹೋಗುವಾಗ ಸರ ಕಿತ್ಕೊಂಡು ಪರಾರಿ ಗಿಡ್ಡೇನಹಳ್ಳಿ ಬಳಿ ಮುನಿಯಮ್ಮ(60) ಎಂಬುವವರ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಮುನಿಯಮ್ಮ ಅವರ ಚಿನ್ನದ ಸರ 2 ಲಕ್ಷ ಬೆಲೆಬಾಳುವುದೆಂದು ಅಂದಾಜಿಸಲಾಗಿದೆ. ನಂತರ ತಿಮ್ಮಭೋವಿಪಾಳ್ಯದಲ್ಲಿ ಹೊನ್ನಮ್ಮ(72) ಎಂಬುವವರು ಧರಿಸಿದ್ದ 30 ಗ್ರಾಂ ಮಾಂಗಲ್ಯಕ್ಕೆ ಕೈಹಾಕಿದ್ದಾರೆ. […]

ಹಾಡಹಗಲೇ ಸಿನಿಮೀಯ ರೀತಿಯಲ್ಲಿ ವೃದ್ಧೆಯರ ಸರಣಿ  ಸರಗಳ್ಳತನ
ಸಾಧು ಶ್ರೀನಾಥ್​
|

Updated on:Oct 08, 2020 | 11:34 AM

Share

ನೆಲಮಂಗಲ:ಹಾಡಹಗಲೇ ಪಲ್ಸರ್ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಸಿನಿಮೀಯ ರೀತಿಯಲ್ಲಿ ಇಬ್ಬರು ವೃದ್ಧೆಯರ ಬಂಗಾರದ ಸರಗಳನ್ನು ಕದ್ದೊಯ್ದಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಗಿಡ್ಡೇನಹಳ್ಳಿ, ತಿಮ್ಮಭೋವಿಪಾಳ್ಯದಲ್ಲಿ ಈ ಎರಡೂ ಪ್ರತ್ಯೇಕ ಪ್ರಕರಣಗಳು ನಡೆದಿವೆ.

ರಸ್ತೆ ಬಳಿ ನಡೆದು ಹೋಗುವಾಗ ಸರ ಕಿತ್ಕೊಂಡು ಪರಾರಿ ಗಿಡ್ಡೇನಹಳ್ಳಿ ಬಳಿ ಮುನಿಯಮ್ಮ(60) ಎಂಬುವವರ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಮುನಿಯಮ್ಮ ಅವರ ಚಿನ್ನದ ಸರ 2 ಲಕ್ಷ ಬೆಲೆಬಾಳುವುದೆಂದು ಅಂದಾಜಿಸಲಾಗಿದೆ. ನಂತರ ತಿಮ್ಮಭೋವಿಪಾಳ್ಯದಲ್ಲಿ ಹೊನ್ನಮ್ಮ(72) ಎಂಬುವವರು ಧರಿಸಿದ್ದ 30 ಗ್ರಾಂ ಮಾಂಗಲ್ಯಕ್ಕೆ ಕೈಹಾಕಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Published On - 11:34 am, Thu, 8 October 20

ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ