AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಣಿ ಅಪಘಾತ: ಸ್ಥಳದಲ್ಲೇ ಮೂವರ ದುರ್ಮರಣ

ಹಾಸನ: ಅರಸೀಕೆರೆ ತಾಲೂಕಿನ ಸೂಳೆಕೆರೆ ಗೇಟ್ ಬಳಿ ಭೀಕರ ಅಪಘಾತ ಸಂಭವಿಸಿದ್ದು ಸ್ಥಳದಲ್ಲಿಯೇ ಮೂವರು ದುರ್ಮರಣ ಹೊಂದಿದ್ದಾರೆ. ಬೆಂಗಳೂರು-ಶಿವಮೊಗ್ಗ ನಡುವಿನ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಸಾರಿಗೆ ಬಸ್, ಟಾಟಾ ಮ್ಯಾಜಿಕ್ ವಾಹನ ಮತ್ತು ಗೂಡ್ಸ್ ವಾಹನ ಮಧ್ಯೆ ಸರಣಿ ಅಪಘಾತವಾಗಿದೆ. ಅವಘಡದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, 11 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದೆ. ಗಾಯಾಳು ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಅರಸೀಕೆರೆ ಗ್ರಾಮಾಂತರ ಪೊಲೀಸರು ದೌಡಾಯಿಸಿದ್ದಾರೆ.   ಕಲಬುರಗಿ: ಅಫಜಲಪುರ […]

ಸರಣಿ ಅಪಘಾತ: ಸ್ಥಳದಲ್ಲೇ ಮೂವರ ದುರ್ಮರಣ
ಸಾಧು ಶ್ರೀನಾಥ್​
|

Updated on:Jan 30, 2020 | 1:54 PM

Share

ಹಾಸನ: ಅರಸೀಕೆರೆ ತಾಲೂಕಿನ ಸೂಳೆಕೆರೆ ಗೇಟ್ ಬಳಿ ಭೀಕರ ಅಪಘಾತ ಸಂಭವಿಸಿದ್ದು ಸ್ಥಳದಲ್ಲಿಯೇ ಮೂವರು ದುರ್ಮರಣ ಹೊಂದಿದ್ದಾರೆ. ಬೆಂಗಳೂರು-ಶಿವಮೊಗ್ಗ ನಡುವಿನ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಸಾರಿಗೆ ಬಸ್, ಟಾಟಾ ಮ್ಯಾಜಿಕ್ ವಾಹನ ಮತ್ತು ಗೂಡ್ಸ್ ವಾಹನ ಮಧ್ಯೆ ಸರಣಿ ಅಪಘಾತವಾಗಿದೆ.

ಅವಘಡದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, 11 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದೆ. ಗಾಯಾಳು ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಅರಸೀಕೆರೆ ಗ್ರಾಮಾಂತರ ಪೊಲೀಸರು ದೌಡಾಯಿಸಿದ್ದಾರೆ.

ಕಲಬುರಗಿ: ಅಫಜಲಪುರ ತಾಲೂಕಿನ ರೇವೂರ್ ಗ್ರಾಮದ ಬಳಿಯೂ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಬೈಕ್ ಸವಾರರು ಮೃತಪಟ್ಟಿರುವ ಘಟನೆ ನಡೆದಿದೆ. ರಾಜಕುಮಾರ್ ಖಂಡೇಕರ್(24), ಗುಂಡಪ್ಪಾ ಮಾನೆ(20) ಹಾಗೂ ಮಹಾದೇವಪ್ಪಾ ಸಾಲೆಗಾಂವ್ (30) ಮೃತ ದುರ್ದೈವಿಗಳು.

ಜಾತ್ರಾ‌ ಮಹೋತ್ಸವದಲ್ಲಿ ಪಾಲ್ಗೊಂಡು ಒಂದೇ ಬೈಕ್‌ನಲ್ಲಿ ಮೂವರು ತೆರಳುತ್ತಿದ್ದರು. ಇಂದು ಬೆಳಗಿನ ಜಾವ ರೇವೂರ್ ಗ್ರಾಮದ ಬಳಿ ಲಾರಿ ಡಿಕ್ಕಿಯೊಡೆದು ಬೈಕ್​ನಲ್ಲಿದ್ದ ಮೂವರೂ ಸಾವಿಗೀಡಾಗಿದ್ದಾರೆ. ಮೃತರೆಲ್ಲರೂ ಆಳಂದ ತಾಲೂಕಿನ ಮಾಡಿಯಾಳ ಗ್ರಾಮದ ನಿವಾಸಿಗಳು. ಘಟನೆ ಸಂಬಂಧ ರೇವೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 1:49 pm, Thu, 30 January 20

ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?