AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಣಿ ಅಪಘಾತ: ಸ್ಥಳದಲ್ಲೇ ಮೂವರ ದುರ್ಮರಣ

ಹಾಸನ: ಅರಸೀಕೆರೆ ತಾಲೂಕಿನ ಸೂಳೆಕೆರೆ ಗೇಟ್ ಬಳಿ ಭೀಕರ ಅಪಘಾತ ಸಂಭವಿಸಿದ್ದು ಸ್ಥಳದಲ್ಲಿಯೇ ಮೂವರು ದುರ್ಮರಣ ಹೊಂದಿದ್ದಾರೆ. ಬೆಂಗಳೂರು-ಶಿವಮೊಗ್ಗ ನಡುವಿನ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಸಾರಿಗೆ ಬಸ್, ಟಾಟಾ ಮ್ಯಾಜಿಕ್ ವಾಹನ ಮತ್ತು ಗೂಡ್ಸ್ ವಾಹನ ಮಧ್ಯೆ ಸರಣಿ ಅಪಘಾತವಾಗಿದೆ. ಅವಘಡದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, 11 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದೆ. ಗಾಯಾಳು ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಅರಸೀಕೆರೆ ಗ್ರಾಮಾಂತರ ಪೊಲೀಸರು ದೌಡಾಯಿಸಿದ್ದಾರೆ.   ಕಲಬುರಗಿ: ಅಫಜಲಪುರ […]

ಸರಣಿ ಅಪಘಾತ: ಸ್ಥಳದಲ್ಲೇ ಮೂವರ ದುರ್ಮರಣ
ಸಾಧು ಶ್ರೀನಾಥ್​
|

Updated on:Jan 30, 2020 | 1:54 PM

Share

ಹಾಸನ: ಅರಸೀಕೆರೆ ತಾಲೂಕಿನ ಸೂಳೆಕೆರೆ ಗೇಟ್ ಬಳಿ ಭೀಕರ ಅಪಘಾತ ಸಂಭವಿಸಿದ್ದು ಸ್ಥಳದಲ್ಲಿಯೇ ಮೂವರು ದುರ್ಮರಣ ಹೊಂದಿದ್ದಾರೆ. ಬೆಂಗಳೂರು-ಶಿವಮೊಗ್ಗ ನಡುವಿನ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಸಾರಿಗೆ ಬಸ್, ಟಾಟಾ ಮ್ಯಾಜಿಕ್ ವಾಹನ ಮತ್ತು ಗೂಡ್ಸ್ ವಾಹನ ಮಧ್ಯೆ ಸರಣಿ ಅಪಘಾತವಾಗಿದೆ.

ಅವಘಡದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, 11 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದೆ. ಗಾಯಾಳು ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಅರಸೀಕೆರೆ ಗ್ರಾಮಾಂತರ ಪೊಲೀಸರು ದೌಡಾಯಿಸಿದ್ದಾರೆ.

ಕಲಬುರಗಿ: ಅಫಜಲಪುರ ತಾಲೂಕಿನ ರೇವೂರ್ ಗ್ರಾಮದ ಬಳಿಯೂ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಬೈಕ್ ಸವಾರರು ಮೃತಪಟ್ಟಿರುವ ಘಟನೆ ನಡೆದಿದೆ. ರಾಜಕುಮಾರ್ ಖಂಡೇಕರ್(24), ಗುಂಡಪ್ಪಾ ಮಾನೆ(20) ಹಾಗೂ ಮಹಾದೇವಪ್ಪಾ ಸಾಲೆಗಾಂವ್ (30) ಮೃತ ದುರ್ದೈವಿಗಳು.

ಜಾತ್ರಾ‌ ಮಹೋತ್ಸವದಲ್ಲಿ ಪಾಲ್ಗೊಂಡು ಒಂದೇ ಬೈಕ್‌ನಲ್ಲಿ ಮೂವರು ತೆರಳುತ್ತಿದ್ದರು. ಇಂದು ಬೆಳಗಿನ ಜಾವ ರೇವೂರ್ ಗ್ರಾಮದ ಬಳಿ ಲಾರಿ ಡಿಕ್ಕಿಯೊಡೆದು ಬೈಕ್​ನಲ್ಲಿದ್ದ ಮೂವರೂ ಸಾವಿಗೀಡಾಗಿದ್ದಾರೆ. ಮೃತರೆಲ್ಲರೂ ಆಳಂದ ತಾಲೂಕಿನ ಮಾಡಿಯಾಳ ಗ್ರಾಮದ ನಿವಾಸಿಗಳು. ಘಟನೆ ಸಂಬಂಧ ರೇವೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 1:49 pm, Thu, 30 January 20

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?