AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲ್ಪೆ ಮೀನುಗಾರಿಕಾ ಬಂದರಲ್ಲಿ 17 ಬಾಲ ಕಾರ್ಮಿಕರ ರಕ್ಷಣೆ

ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಮಕ್ಕಳ ರಕ್ಷಣಾ ಘಟಕ ಕಾರ್ಮಿಕ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಒಟ್ಟು 17 ಬಾಲ ಕಾರ್ಮಿಕರನ್ನು ರಕ್ಷಿಸಿದ್ದಾರೆ. ಮಲ್ಪೆ ಮೀನುಗಾರಿಕಾ ಬಂದರಲ್ಲಿ ಮೀನು ಹೆಕ್ಕುತ್ತಿದ್ದ 17 ಮಕ್ಕಳು ಇಲಾಖೆ ರಕ್ಷಿಸಿದೆ. ರಕ್ಷಿಸಲ್ಪಟ್ಟ ಬಾಲಕಾರ್ಮಿಕರೆಲ್ಲ ಕೊಪ್ಪಳ, ಬಳ್ಳಾರಿ ಮೂಲದವರು. ಈ ಜಂಟಿ ಕಾರ್ಯಾಚರಣೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ ಸಾಥ್ ನೀಡಿದೆ. ಹಾಗೂ ಮಕ್ಕಳ ಸಹಾಯವಾಣಿ ನಾಗರಿಕ ಸೇವಾ ಟ್ರಸ್ಟ್ ಕಾರ್ಯಕರ್ತರು ರಕ್ಷಣೆಗೆ ಸಹಕಾರ ನೀಡಿದ್ದಾರೆ. ಸದ್ಯ ಮಕ್ಕಳ ಕಲ್ಯಾಣ […]

ಮಲ್ಪೆ ಮೀನುಗಾರಿಕಾ ಬಂದರಲ್ಲಿ 17 ಬಾಲ ಕಾರ್ಮಿಕರ ರಕ್ಷಣೆ
ಆಯೇಷಾ ಬಾನು
|

Updated on:Oct 29, 2020 | 10:04 AM

Share

ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಮಕ್ಕಳ ರಕ್ಷಣಾ ಘಟಕ ಕಾರ್ಮಿಕ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಒಟ್ಟು 17 ಬಾಲ ಕಾರ್ಮಿಕರನ್ನು ರಕ್ಷಿಸಿದ್ದಾರೆ. ಮಲ್ಪೆ ಮೀನುಗಾರಿಕಾ ಬಂದರಲ್ಲಿ ಮೀನು ಹೆಕ್ಕುತ್ತಿದ್ದ 17 ಮಕ್ಕಳು ಇಲಾಖೆ ರಕ್ಷಿಸಿದೆ.

ರಕ್ಷಿಸಲ್ಪಟ್ಟ ಬಾಲಕಾರ್ಮಿಕರೆಲ್ಲ ಕೊಪ್ಪಳ, ಬಳ್ಳಾರಿ ಮೂಲದವರು. ಈ ಜಂಟಿ ಕಾರ್ಯಾಚರಣೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ ಸಾಥ್ ನೀಡಿದೆ. ಹಾಗೂ ಮಕ್ಕಳ ಸಹಾಯವಾಣಿ ನಾಗರಿಕ ಸೇವಾ ಟ್ರಸ್ಟ್ ಕಾರ್ಯಕರ್ತರು ರಕ್ಷಣೆಗೆ ಸಹಕಾರ ನೀಡಿದ್ದಾರೆ. ಸದ್ಯ ಮಕ್ಕಳ ಕಲ್ಯಾಣ ಸಮಿತಿ ಮುಂದೆ 17 ಬಾಲ ಕಾರ್ಮಿಕರನ್ನು ಹಾಜರು ಪಡಿಸಿದೆ.

Published On - 10:03 am, Thu, 29 October 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್