AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಲಾವೃತಗೊಂಡ ಕಟ್ಟಡದಲ್ಲೇ 3 ದಿನದಿಂದ ಸಿಲುಕಿಕೊಂಡ ಕಾರ್ಮಿಕರು, ಸಹಾಯಕ್ಕೆ ಬಾರದ ಅಧಿಕಾರಿಗಳು

ಕಲಬುರಗಿ: ಭೀಮಾ ನದಿ ಹಿನ್ನೀರಿನ ಉಪನದಿ ಬೋರಿ ನದಿ ನೆರೆಯಲ್ಲಿ ಸಿಲುಕಿಕೊಂಡು 17 ಕಾರ್ಮಿಕರ ಪರದಾಡುತ್ತಿರುವಂತ ಘಟನೆ ಜಿಲ್ಲೆ ಅಫಜಲಪುರ ತಾಲೂಕಿನ ಬಳುಂಡಗಿ ಬಳಿ ನಡೆದಿದೆ. ಭೀಮಾ ಉಪನದಿ ಬೋರಿ ನದಿ ಪ್ರವಾಹದಿಂದ ನಿರ್ಮಾಣ ಹಂತದ ಕಟ್ಟಡ ಜಲಾವೃತಗೊಂಡಿದೆ. ಮುಳುಗಿರುವ ಕಟ್ಟಡದ ಟೆರೇಸ್​ನ ಮೇಲೆಯೇ 17 ಕಾರ್ಮಿಕರ ಸಿಲುಕಿಕೊಂಡಿದ್ದಾರೆ. ನೆರವಿಗಾಗಿ ಅಂಗಲಾಚುತ್ತಿದ್ದಾರೆ. ಸಿಲುಕಿರುವವರೆಲ್ಲ ಜಾರ್ಖಂಡ್, ಬಾಗಲಕೋಟೆ ಮೂಲದ ಕಾರ್ಮಿಕರು. ಇವರು ಅಮರ್ಜ ಡ್ಯಾಂ, ಕೆರೆ ತುಂಬುವ ಕಾಮಗಾರಿ ಹಿನ್ನೆಲೆಯಲ್ಲಿ ಬಳುಂಡಗಿ ಜಾಕ್ವೆಲ್ ಪಕ್ಕದ ಕಟ್ಟಡದಲ್ಲೆ ನೆಲೆಸಿದ್ದರು. ಮಳೆ […]

ಜಲಾವೃತಗೊಂಡ ಕಟ್ಟಡದಲ್ಲೇ 3 ದಿನದಿಂದ  ಸಿಲುಕಿಕೊಂಡ ಕಾರ್ಮಿಕರು, ಸಹಾಯಕ್ಕೆ ಬಾರದ ಅಧಿಕಾರಿಗಳು
ಆಯೇಷಾ ಬಾನು
ಆಯೇಷಾ ಬಾನು|

Updated on: Oct 18, 2020 | 1:00 PM

Share

ಕಲಬುರಗಿ: ಭೀಮಾ ನದಿ ಹಿನ್ನೀರಿನ ಉಪನದಿ ಬೋರಿ ನದಿ ನೆರೆಯಲ್ಲಿ ಸಿಲುಕಿಕೊಂಡು 17 ಕಾರ್ಮಿಕರ ಪರದಾಡುತ್ತಿರುವಂತ ಘಟನೆ ಜಿಲ್ಲೆ ಅಫಜಲಪುರ ತಾಲೂಕಿನ ಬಳುಂಡಗಿ ಬಳಿ ನಡೆದಿದೆ.

ಭೀಮಾ ಉಪನದಿ ಬೋರಿ ನದಿ ಪ್ರವಾಹದಿಂದ ನಿರ್ಮಾಣ ಹಂತದ ಕಟ್ಟಡ ಜಲಾವೃತಗೊಂಡಿದೆ. ಮುಳುಗಿರುವ ಕಟ್ಟಡದ ಟೆರೇಸ್​ನ ಮೇಲೆಯೇ 17 ಕಾರ್ಮಿಕರ ಸಿಲುಕಿಕೊಂಡಿದ್ದಾರೆ. ನೆರವಿಗಾಗಿ ಅಂಗಲಾಚುತ್ತಿದ್ದಾರೆ. ಸಿಲುಕಿರುವವರೆಲ್ಲ ಜಾರ್ಖಂಡ್, ಬಾಗಲಕೋಟೆ ಮೂಲದ ಕಾರ್ಮಿಕರು.

ಇವರು ಅಮರ್ಜ ಡ್ಯಾಂ, ಕೆರೆ ತುಂಬುವ ಕಾಮಗಾರಿ ಹಿನ್ನೆಲೆಯಲ್ಲಿ ಬಳುಂಡಗಿ ಜಾಕ್ವೆಲ್ ಪಕ್ಕದ ಕಟ್ಟಡದಲ್ಲೆ ನೆಲೆಸಿದ್ದರು. ಮಳೆ ಪ್ರವಾಹದಿಂದ ಕಳೆದ 3 ದಿನದಿಂದ ಕಟ್ಟಡದಲ್ಲಿಯೇ ಸಿಲುಕಿಕೊಂಡಿದ್ದಾರೆ. ಇಷ್ಟು ದಿನ ಕಳೆದರೂ ಅವರ ಸಹಾಯಕ್ಕಾಗಿ ಯಾರು ಮುಂದಾಗಿಲ್ಲ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ