AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರುಣಾರ್ಭಟಕ್ಕೆ ಕೊಚ್ಚಿಹೋದ ಉತ್ತರ ಕರ್ನಾಟಕ.. ಕೃಷ್ಣೆ, ಭೀಮೆಯ ಮುನಿಸಿಗೆ ಬದುಕೇ ನಾಶ

ರಾಯಚೂರು: ಭೀಮಾ, ಕೃಷ್ಣಾ ನದಿಗಳು ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ರಾಯಚೂರು ತಾಲೂಕಿನ 17 ಗ್ರಾಮಗಳಲ್ಲಿ ಪ್ರವಾಹ ಭೀತಿ ಉಂಟಾಗಿದೆ. ಕೃಷ್ಣಾ ನದಿಯ ನೀರು ನುಗ್ಗುವ ಭೀತಿ ಹಿನ್ನೆಲೆಯಲ್ಲಿ ಗುರ್ಜಾಪುರ ಗ್ರಾಮಸ್ಥರ ಸ್ಥಳಾಂತರಕ್ಕೆ ಜಿಲ್ಲಾಡಳಿತ ಸಿದ್ಧತೆ ನಡೆಸಿದೆ. ಗ್ರಾಮಸ್ಥರು ತೆರಳಲು ಬಸ್‌ ವ್ಯವಸ್ಥೆ ಮಾಡಲಾಗಿದೆ. ಆದ್ರೆ ಗ್ರಾಮ ಬಿಟ್ಟು ತೆರಳುವುದಕ್ಕೆ ನಿವಾಸಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಶಾಶ್ವತ ಪರಿಹಾರ ಕಲ್ಪಿಸುವವರೆಗೆ ಹೋಗಲ್ಲವೆಂದು ಪಟ್ಟು ಹಿಡಿದಿದ್ದಾರೆ. ಅಪಾಯದ ಮಟ್ಟ ಮೀರಿ ಹರಿತಿರುವ ಕೃಷ್ಣ ನದಿಗೆ ಭೀಮಾನದಿ ನೀರು ಸೇರ್ಪಡೆಗೊಂಡಿದೆ. ಹೀಗಾಗಿ 17 […]

ವರುಣಾರ್ಭಟಕ್ಕೆ ಕೊಚ್ಚಿಹೋದ ಉತ್ತರ ಕರ್ನಾಟಕ.. ಕೃಷ್ಣೆ, ಭೀಮೆಯ ಮುನಿಸಿಗೆ ಬದುಕೇ ನಾಶ
ಆಯೇಷಾ ಬಾನು
ಆಯೇಷಾ ಬಾನು|

Updated on: Oct 19, 2020 | 7:21 AM

Share

ರಾಯಚೂರು: ಭೀಮಾ, ಕೃಷ್ಣಾ ನದಿಗಳು ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ರಾಯಚೂರು ತಾಲೂಕಿನ 17 ಗ್ರಾಮಗಳಲ್ಲಿ ಪ್ರವಾಹ ಭೀತಿ ಉಂಟಾಗಿದೆ. ಕೃಷ್ಣಾ ನದಿಯ ನೀರು ನುಗ್ಗುವ ಭೀತಿ ಹಿನ್ನೆಲೆಯಲ್ಲಿ ಗುರ್ಜಾಪುರ ಗ್ರಾಮಸ್ಥರ ಸ್ಥಳಾಂತರಕ್ಕೆ ಜಿಲ್ಲಾಡಳಿತ ಸಿದ್ಧತೆ ನಡೆಸಿದೆ. ಗ್ರಾಮಸ್ಥರು ತೆರಳಲು ಬಸ್‌ ವ್ಯವಸ್ಥೆ ಮಾಡಲಾಗಿದೆ. ಆದ್ರೆ ಗ್ರಾಮ ಬಿಟ್ಟು ತೆರಳುವುದಕ್ಕೆ ನಿವಾಸಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಶಾಶ್ವತ ಪರಿಹಾರ ಕಲ್ಪಿಸುವವರೆಗೆ ಹೋಗಲ್ಲವೆಂದು ಪಟ್ಟು ಹಿಡಿದಿದ್ದಾರೆ.

ಅಪಾಯದ ಮಟ್ಟ ಮೀರಿ ಹರಿತಿರುವ ಕೃಷ್ಣ ನದಿಗೆ ಭೀಮಾನದಿ ನೀರು ಸೇರ್ಪಡೆಗೊಂಡಿದೆ. ಹೀಗಾಗಿ 17 ಗ್ರಾಮಗಳಲ್ಲಿ ಪ್ರವಾಹ ಭೀತಿ ಸೃಷ್ಟಿಯಾಗಿದೆ. ಕಳೆದ ಬಾರಿ ಸಹ ಇದೇ ರೀತಿ ಮಳೆ, ಪ್ರವಾಹವಾದಾಗ ಅಧಿಕಾರಿಗಳು ಜನರನ್ನು ಸ್ಥಳಾಂತರಿಸಿ ಅವರಿಗೆ ಪರಿಹಾರ ನೀಡದೆ ಸುಮ್ಮನಾಗಿದ್ದರು. ಹೀಗಾಗಿ ಈ ಬಾರಿ ಶಾಶ್ವತ ಪರಿಹಾರ ಕಲ್ಪಿಸುವವರೆಗೆ ಹೋಗಲ್ಲವೆಂದು ಪಟ್ಟು ಹಿಡಿದಿದ್ದಾರೆ.

ಇನ್ನು ಕೃಷ್ಣ ನದಿ ದಂಡೆ ಗ್ರಾಮಗಳ ರೈತರ ಜಮೀನಿಗೆ ನೀರು ನುಗ್ಗಿ ಬೆಳೆ ಹಾನಿಯಾಗಿದೆ. ಗುರ್ಜಾಪುರ, ಅರಶಿಣಗಿ ಸೇರಿ 10ಕ್ಕೂ ಹೆಚ್ಚು ಗ್ರಾಮಗಳ 300 ಎಕರೆಗೂ ಹೆಚ್ಚು ಪ್ರದೇಶದಲ್ಲಿದ್ದ ಭತ್ತ ನೀರುಪಾಲಾಗಿದೆ. ಪದೇ ಪದೇ ಕೃಷ್ಣ ನದಿ ಪ್ರವಾಹದಿಂದ ಅನ್ನದಾತರ ಬದುಕು ಬರ್ಬಾದ್ ಆಗಿದೆ.

Follow Us
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್