AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಂದಾನಗರಿ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಎದುರಾಯ್ತು ಆಪತ್ತು

ಬೆಳಗಾವಿ: ಭಾರಿ ಮಳೆಯ ಅಬ್ಬರಕ್ಕೆ ನಗರದ ಜನರು ತತ್ತರಿಸಿ ಹೋಗಿದ್ದಾರೆ. ಧಾರಾಕಾರ ಮಳೆಯಿಂದ ಯಳ್ಳೂರ ರಸ್ತೆ, ಆನಂದ ನಗರ, ವಡಗಾಂವ್​ನಲ್ಲಿ ಮಳೆ ನೀರು ನಿಲ್ಲುತ್ತಿದೆ. ಹೀಗಾಗಿ, ಏರಿಯಾದ ಅರ್ಧದಷ್ಟು ಮನೆಗಳು ಮುಳುಗಡೆಯಾಗುತ್ತಿದೆ. ರಾತ್ರಿಯಿಡೀ ಸುರಿದ ಮಳೆಯಿಂದ ಮನೆಗಳಿಗೆ ನೀರು ನುಗುತ್ತಿದ್ದು ಮೂರು ಕಾಲೋನಿಗಳು ಭಾಗಶಃ ಆವೃತವಾಗಿವೆ. ರಸ್ತೆಯಲ್ಲಿ ತುಂಬಿರೋ ನೀರಲ್ಲಿ ಮಹಿಳೆಯರು, ವೃದ್ಧರು ಓಡಾಡುವ ಸ್ಥಿತಿ ಎದುರಾಗಿದೆ. ವಿಪರ್ಯಾಸವೆಂದರೆ, ಕಳೆದ ವರ್ಷವೂ ಈ ಕಾಲೋನಿಗಳಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿತ್ತು. ಆದರೆ, ಬೆಳಗಾವಿ ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಮಸ್ಯೆಯನ್ನ […]

ಕುಂದಾನಗರಿ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಎದುರಾಯ್ತು ಆಪತ್ತು
KUSHAL V
| Edited By: |

Updated on: Aug 06, 2020 | 9:42 AM

Share

ಬೆಳಗಾವಿ: ಭಾರಿ ಮಳೆಯ ಅಬ್ಬರಕ್ಕೆ ನಗರದ ಜನರು ತತ್ತರಿಸಿ ಹೋಗಿದ್ದಾರೆ. ಧಾರಾಕಾರ ಮಳೆಯಿಂದ ಯಳ್ಳೂರ ರಸ್ತೆ, ಆನಂದ ನಗರ, ವಡಗಾಂವ್​ನಲ್ಲಿ ಮಳೆ ನೀರು ನಿಲ್ಲುತ್ತಿದೆ. ಹೀಗಾಗಿ, ಏರಿಯಾದ ಅರ್ಧದಷ್ಟು ಮನೆಗಳು ಮುಳುಗಡೆಯಾಗುತ್ತಿದೆ.

ರಾತ್ರಿಯಿಡೀ ಸುರಿದ ಮಳೆಯಿಂದ ಮನೆಗಳಿಗೆ ನೀರು ನುಗುತ್ತಿದ್ದು ಮೂರು ಕಾಲೋನಿಗಳು ಭಾಗಶಃ ಆವೃತವಾಗಿವೆ.

ರಸ್ತೆಯಲ್ಲಿ ತುಂಬಿರೋ ನೀರಲ್ಲಿ ಮಹಿಳೆಯರು, ವೃದ್ಧರು ಓಡಾಡುವ ಸ್ಥಿತಿ ಎದುರಾಗಿದೆ. ವಿಪರ್ಯಾಸವೆಂದರೆ, ಕಳೆದ ವರ್ಷವೂ ಈ ಕಾಲೋನಿಗಳಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿತ್ತು. ಆದರೆ, ಬೆಳಗಾವಿ ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಮಸ್ಯೆಯನ್ನ ಬಗೆಹರಿಸದೆ ಈ ಬಾರಿಯೂ ಆಪತ್ತು ಎದುರಾಗಿದೆ.

ಕಳೆದ ಬಾರಿಯ ಮಳೆಗೆ ನೀರು ನುಗ್ಗಿದ್ದರೂ ಅಧಿಕಾರಿಗಳು ಈ ಸಲ ಯಾವುದೇ ಮುನ್ನೆಚ್ಚರಿಕಾ ಕ್ರಮಗಳನ್ನ ಕೈಗೊಂಡಿಲ್ಲ. ಹಾಗಾಗಿ, ಪಾಲಿಕೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?