AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಂದಾನಗರಿ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಎದುರಾಯ್ತು ಆಪತ್ತು

ಬೆಳಗಾವಿ: ಭಾರಿ ಮಳೆಯ ಅಬ್ಬರಕ್ಕೆ ನಗರದ ಜನರು ತತ್ತರಿಸಿ ಹೋಗಿದ್ದಾರೆ. ಧಾರಾಕಾರ ಮಳೆಯಿಂದ ಯಳ್ಳೂರ ರಸ್ತೆ, ಆನಂದ ನಗರ, ವಡಗಾಂವ್​ನಲ್ಲಿ ಮಳೆ ನೀರು ನಿಲ್ಲುತ್ತಿದೆ. ಹೀಗಾಗಿ, ಏರಿಯಾದ ಅರ್ಧದಷ್ಟು ಮನೆಗಳು ಮುಳುಗಡೆಯಾಗುತ್ತಿದೆ. ರಾತ್ರಿಯಿಡೀ ಸುರಿದ ಮಳೆಯಿಂದ ಮನೆಗಳಿಗೆ ನೀರು ನುಗುತ್ತಿದ್ದು ಮೂರು ಕಾಲೋನಿಗಳು ಭಾಗಶಃ ಆವೃತವಾಗಿವೆ. ರಸ್ತೆಯಲ್ಲಿ ತುಂಬಿರೋ ನೀರಲ್ಲಿ ಮಹಿಳೆಯರು, ವೃದ್ಧರು ಓಡಾಡುವ ಸ್ಥಿತಿ ಎದುರಾಗಿದೆ. ವಿಪರ್ಯಾಸವೆಂದರೆ, ಕಳೆದ ವರ್ಷವೂ ಈ ಕಾಲೋನಿಗಳಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿತ್ತು. ಆದರೆ, ಬೆಳಗಾವಿ ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಮಸ್ಯೆಯನ್ನ […]

ಕುಂದಾನಗರಿ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಎದುರಾಯ್ತು ಆಪತ್ತು
KUSHAL V
| Edited By: ಸಾಧು ಶ್ರೀನಾಥ್​|

Updated on: Aug 06, 2020 | 9:42 AM

Share

ಬೆಳಗಾವಿ: ಭಾರಿ ಮಳೆಯ ಅಬ್ಬರಕ್ಕೆ ನಗರದ ಜನರು ತತ್ತರಿಸಿ ಹೋಗಿದ್ದಾರೆ. ಧಾರಾಕಾರ ಮಳೆಯಿಂದ ಯಳ್ಳೂರ ರಸ್ತೆ, ಆನಂದ ನಗರ, ವಡಗಾಂವ್​ನಲ್ಲಿ ಮಳೆ ನೀರು ನಿಲ್ಲುತ್ತಿದೆ. ಹೀಗಾಗಿ, ಏರಿಯಾದ ಅರ್ಧದಷ್ಟು ಮನೆಗಳು ಮುಳುಗಡೆಯಾಗುತ್ತಿದೆ.

ರಾತ್ರಿಯಿಡೀ ಸುರಿದ ಮಳೆಯಿಂದ ಮನೆಗಳಿಗೆ ನೀರು ನುಗುತ್ತಿದ್ದು ಮೂರು ಕಾಲೋನಿಗಳು ಭಾಗಶಃ ಆವೃತವಾಗಿವೆ.

ರಸ್ತೆಯಲ್ಲಿ ತುಂಬಿರೋ ನೀರಲ್ಲಿ ಮಹಿಳೆಯರು, ವೃದ್ಧರು ಓಡಾಡುವ ಸ್ಥಿತಿ ಎದುರಾಗಿದೆ. ವಿಪರ್ಯಾಸವೆಂದರೆ, ಕಳೆದ ವರ್ಷವೂ ಈ ಕಾಲೋನಿಗಳಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿತ್ತು. ಆದರೆ, ಬೆಳಗಾವಿ ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಮಸ್ಯೆಯನ್ನ ಬಗೆಹರಿಸದೆ ಈ ಬಾರಿಯೂ ಆಪತ್ತು ಎದುರಾಗಿದೆ.

ಕಳೆದ ಬಾರಿಯ ಮಳೆಗೆ ನೀರು ನುಗ್ಗಿದ್ದರೂ ಅಧಿಕಾರಿಗಳು ಈ ಸಲ ಯಾವುದೇ ಮುನ್ನೆಚ್ಚರಿಕಾ ಕ್ರಮಗಳನ್ನ ಕೈಗೊಂಡಿಲ್ಲ. ಹಾಗಾಗಿ, ಪಾಲಿಕೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

Follow Us
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು