AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಂದಾನಗರಿ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಎದುರಾಯ್ತು ಆಪತ್ತು

ಬೆಳಗಾವಿ: ಭಾರಿ ಮಳೆಯ ಅಬ್ಬರಕ್ಕೆ ನಗರದ ಜನರು ತತ್ತರಿಸಿ ಹೋಗಿದ್ದಾರೆ. ಧಾರಾಕಾರ ಮಳೆಯಿಂದ ಯಳ್ಳೂರ ರಸ್ತೆ, ಆನಂದ ನಗರ, ವಡಗಾಂವ್​ನಲ್ಲಿ ಮಳೆ ನೀರು ನಿಲ್ಲುತ್ತಿದೆ. ಹೀಗಾಗಿ, ಏರಿಯಾದ ಅರ್ಧದಷ್ಟು ಮನೆಗಳು ಮುಳುಗಡೆಯಾಗುತ್ತಿದೆ. ರಾತ್ರಿಯಿಡೀ ಸುರಿದ ಮಳೆಯಿಂದ ಮನೆಗಳಿಗೆ ನೀರು ನುಗುತ್ತಿದ್ದು ಮೂರು ಕಾಲೋನಿಗಳು ಭಾಗಶಃ ಆವೃತವಾಗಿವೆ. ರಸ್ತೆಯಲ್ಲಿ ತುಂಬಿರೋ ನೀರಲ್ಲಿ ಮಹಿಳೆಯರು, ವೃದ್ಧರು ಓಡಾಡುವ ಸ್ಥಿತಿ ಎದುರಾಗಿದೆ. ವಿಪರ್ಯಾಸವೆಂದರೆ, ಕಳೆದ ವರ್ಷವೂ ಈ ಕಾಲೋನಿಗಳಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿತ್ತು. ಆದರೆ, ಬೆಳಗಾವಿ ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಮಸ್ಯೆಯನ್ನ […]

ಕುಂದಾನಗರಿ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಎದುರಾಯ್ತು ಆಪತ್ತು
KUSHAL V
| Edited By: |

Updated on: Aug 06, 2020 | 9:42 AM

Share

ಬೆಳಗಾವಿ: ಭಾರಿ ಮಳೆಯ ಅಬ್ಬರಕ್ಕೆ ನಗರದ ಜನರು ತತ್ತರಿಸಿ ಹೋಗಿದ್ದಾರೆ. ಧಾರಾಕಾರ ಮಳೆಯಿಂದ ಯಳ್ಳೂರ ರಸ್ತೆ, ಆನಂದ ನಗರ, ವಡಗಾಂವ್​ನಲ್ಲಿ ಮಳೆ ನೀರು ನಿಲ್ಲುತ್ತಿದೆ. ಹೀಗಾಗಿ, ಏರಿಯಾದ ಅರ್ಧದಷ್ಟು ಮನೆಗಳು ಮುಳುಗಡೆಯಾಗುತ್ತಿದೆ.

ರಾತ್ರಿಯಿಡೀ ಸುರಿದ ಮಳೆಯಿಂದ ಮನೆಗಳಿಗೆ ನೀರು ನುಗುತ್ತಿದ್ದು ಮೂರು ಕಾಲೋನಿಗಳು ಭಾಗಶಃ ಆವೃತವಾಗಿವೆ.

ರಸ್ತೆಯಲ್ಲಿ ತುಂಬಿರೋ ನೀರಲ್ಲಿ ಮಹಿಳೆಯರು, ವೃದ್ಧರು ಓಡಾಡುವ ಸ್ಥಿತಿ ಎದುರಾಗಿದೆ. ವಿಪರ್ಯಾಸವೆಂದರೆ, ಕಳೆದ ವರ್ಷವೂ ಈ ಕಾಲೋನಿಗಳಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿತ್ತು. ಆದರೆ, ಬೆಳಗಾವಿ ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಮಸ್ಯೆಯನ್ನ ಬಗೆಹರಿಸದೆ ಈ ಬಾರಿಯೂ ಆಪತ್ತು ಎದುರಾಗಿದೆ.

ಕಳೆದ ಬಾರಿಯ ಮಳೆಗೆ ನೀರು ನುಗ್ಗಿದ್ದರೂ ಅಧಿಕಾರಿಗಳು ಈ ಸಲ ಯಾವುದೇ ಮುನ್ನೆಚ್ಚರಿಕಾ ಕ್ರಮಗಳನ್ನ ಕೈಗೊಂಡಿಲ್ಲ. ಹಾಗಾಗಿ, ಪಾಲಿಕೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ