AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಂದಾನಗರಿ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಎದುರಾಯ್ತು ಆಪತ್ತು

ಬೆಳಗಾವಿ: ಭಾರಿ ಮಳೆಯ ಅಬ್ಬರಕ್ಕೆ ನಗರದ ಜನರು ತತ್ತರಿಸಿ ಹೋಗಿದ್ದಾರೆ. ಧಾರಾಕಾರ ಮಳೆಯಿಂದ ಯಳ್ಳೂರ ರಸ್ತೆ, ಆನಂದ ನಗರ, ವಡಗಾಂವ್​ನಲ್ಲಿ ಮಳೆ ನೀರು ನಿಲ್ಲುತ್ತಿದೆ. ಹೀಗಾಗಿ, ಏರಿಯಾದ ಅರ್ಧದಷ್ಟು ಮನೆಗಳು ಮುಳುಗಡೆಯಾಗುತ್ತಿದೆ. ರಾತ್ರಿಯಿಡೀ ಸುರಿದ ಮಳೆಯಿಂದ ಮನೆಗಳಿಗೆ ನೀರು ನುಗುತ್ತಿದ್ದು ಮೂರು ಕಾಲೋನಿಗಳು ಭಾಗಶಃ ಆವೃತವಾಗಿವೆ. ರಸ್ತೆಯಲ್ಲಿ ತುಂಬಿರೋ ನೀರಲ್ಲಿ ಮಹಿಳೆಯರು, ವೃದ್ಧರು ಓಡಾಡುವ ಸ್ಥಿತಿ ಎದುರಾಗಿದೆ. ವಿಪರ್ಯಾಸವೆಂದರೆ, ಕಳೆದ ವರ್ಷವೂ ಈ ಕಾಲೋನಿಗಳಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿತ್ತು. ಆದರೆ, ಬೆಳಗಾವಿ ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಮಸ್ಯೆಯನ್ನ […]

ಕುಂದಾನಗರಿ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಎದುರಾಯ್ತು ಆಪತ್ತು
KUSHAL V
| Edited By: ಸಾಧು ಶ್ರೀನಾಥ್​|

Updated on: Aug 06, 2020 | 9:42 AM

Share

ಬೆಳಗಾವಿ: ಭಾರಿ ಮಳೆಯ ಅಬ್ಬರಕ್ಕೆ ನಗರದ ಜನರು ತತ್ತರಿಸಿ ಹೋಗಿದ್ದಾರೆ. ಧಾರಾಕಾರ ಮಳೆಯಿಂದ ಯಳ್ಳೂರ ರಸ್ತೆ, ಆನಂದ ನಗರ, ವಡಗಾಂವ್​ನಲ್ಲಿ ಮಳೆ ನೀರು ನಿಲ್ಲುತ್ತಿದೆ. ಹೀಗಾಗಿ, ಏರಿಯಾದ ಅರ್ಧದಷ್ಟು ಮನೆಗಳು ಮುಳುಗಡೆಯಾಗುತ್ತಿದೆ.

ರಾತ್ರಿಯಿಡೀ ಸುರಿದ ಮಳೆಯಿಂದ ಮನೆಗಳಿಗೆ ನೀರು ನುಗುತ್ತಿದ್ದು ಮೂರು ಕಾಲೋನಿಗಳು ಭಾಗಶಃ ಆವೃತವಾಗಿವೆ.

ರಸ್ತೆಯಲ್ಲಿ ತುಂಬಿರೋ ನೀರಲ್ಲಿ ಮಹಿಳೆಯರು, ವೃದ್ಧರು ಓಡಾಡುವ ಸ್ಥಿತಿ ಎದುರಾಗಿದೆ. ವಿಪರ್ಯಾಸವೆಂದರೆ, ಕಳೆದ ವರ್ಷವೂ ಈ ಕಾಲೋನಿಗಳಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿತ್ತು. ಆದರೆ, ಬೆಳಗಾವಿ ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಮಸ್ಯೆಯನ್ನ ಬಗೆಹರಿಸದೆ ಈ ಬಾರಿಯೂ ಆಪತ್ತು ಎದುರಾಗಿದೆ.

ಕಳೆದ ಬಾರಿಯ ಮಳೆಗೆ ನೀರು ನುಗ್ಗಿದ್ದರೂ ಅಧಿಕಾರಿಗಳು ಈ ಸಲ ಯಾವುದೇ ಮುನ್ನೆಚ್ಚರಿಕಾ ಕ್ರಮಗಳನ್ನ ಕೈಗೊಂಡಿಲ್ಲ. ಹಾಗಾಗಿ, ಪಾಲಿಕೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು