AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ಕ್ -ಸಾಮಾಜಿಕ ಅಂತರಗಳ ಗೊಡವೆ ಬಿಟ್ಟು, ಪೂಜೆಯಲ್ಲಿ ತಲ್ಲೀನರಾದ ಮಹಿಳೆಯರು!

ಬೆಳಗಾವಿ: ಕೊರೊನಾ ಸೋಂಕು ಹರಡುತ್ತೆ ಎಂಬ ಯಾವುದೇ ಅಂಜಿಕೆಯಿಲ್ಲದೆ, ನಗರದ ಮಹಿಳೆಯರು ತಮಗೆ ಇಷ್ಟವಾದ ಪೂಜೆಯಲ್ಲಿ ತಲ್ಲೀನರಾಗಿದ್ದಾರೆ. ಮಾಸ್ಕ್ ಮತ್ತು ಸಾಮಾಜಿಕ ಅಂತರಗಳ ಗೊಡವೆ ಇಲ್ಲದೇ ಮಹಿಳೆಯರು ವ್ರತ ಆಚರಣೆ ಮಾಡಿದ್ದಾರೆ. ಇಂದು ವಟಸಾವಿತ್ರಿ ವೃತ ಹಿನ್ನೆಲೆಯಲ್ಲಿ ಮಹಿಳೆಯರೆಲ್ಲರು ಆಲದ ಮರಕ್ಕೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬೆಳಗಾವಿ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ಮಾರುತಿ ಮಂದಿರದಲ್ಲಿ ಸುಮಂಗಲೆಯರ ದಂಡು ಇಂದು ಕಂಡು ಬಂತು. ಆಲದ ಮರಕ್ಕೆ ದಾರ ಸುತ್ತಿ ಪೂಜೆ ಸಲ್ಲಿಸುತ್ತಿದ್ದಾರೆ. ಭಕ್ತಿಯ ಹೆಸರಲ್ಲಿ ಸಾಮಾಜಿಕ ಅಂತರ ಮರೆತು […]

ಮಾಸ್ಕ್ -ಸಾಮಾಜಿಕ ಅಂತರಗಳ ಗೊಡವೆ  ಬಿಟ್ಟು, ಪೂಜೆಯಲ್ಲಿ ತಲ್ಲೀನರಾದ ಮಹಿಳೆಯರು!
ಸಾಧು ಶ್ರೀನಾಥ್​
| Edited By: |

Updated on:Jun 05, 2020 | 3:34 PM

Share

ಬೆಳಗಾವಿ: ಕೊರೊನಾ ಸೋಂಕು ಹರಡುತ್ತೆ ಎಂಬ ಯಾವುದೇ ಅಂಜಿಕೆಯಿಲ್ಲದೆ, ನಗರದ ಮಹಿಳೆಯರು ತಮಗೆ ಇಷ್ಟವಾದ ಪೂಜೆಯಲ್ಲಿ ತಲ್ಲೀನರಾಗಿದ್ದಾರೆ. ಮಾಸ್ಕ್ ಮತ್ತು ಸಾಮಾಜಿಕ ಅಂತರಗಳ ಗೊಡವೆ ಇಲ್ಲದೇ ಮಹಿಳೆಯರು ವ್ರತ ಆಚರಣೆ ಮಾಡಿದ್ದಾರೆ.

ಇಂದು ವಟಸಾವಿತ್ರಿ ವೃತ ಹಿನ್ನೆಲೆಯಲ್ಲಿ ಮಹಿಳೆಯರೆಲ್ಲರು ಆಲದ ಮರಕ್ಕೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬೆಳಗಾವಿ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ಮಾರುತಿ ಮಂದಿರದಲ್ಲಿ ಸುಮಂಗಲೆಯರ ದಂಡು ಇಂದು ಕಂಡು ಬಂತು. ಆಲದ ಮರಕ್ಕೆ ದಾರ ಸುತ್ತಿ ಪೂಜೆ ಸಲ್ಲಿಸುತ್ತಿದ್ದಾರೆ. ಭಕ್ತಿಯ ಹೆಸರಲ್ಲಿ ಸಾಮಾಜಿಕ ಅಂತರ ಮರೆತು ಪೂಜೆಯಲ್ಲಿ ಭಾಗಿಯಾಗಿದ್ದಾರೆ.

Published On - 2:59 pm, Fri, 5 June 20

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ