AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬೈನಲ್ಲಿ ಶಾರುಖ್ ಖಾನ್​​ ಸಿನಿಮಾ ಶೂಟಿಂಗ್​: ಲೀಕ್​ ಆಯ್ತು ‘ಪಠಾಣ್’​ ಸಿನಿಮಾ ದೃಶ್ಯಗಳು!

ಈ ಚಿತ್ರದಲ್ಲಿ ಸಾಕಷ್ಟು ಆ್ಯಕ್ಷನ್​ ಇರಲಿದೆಯಂತೆ. ಇದಕ್ಕೆ ಪೂರಕಾವಾಗಿದೆ ವೈರಲ್​ ಆದ ದೃಶ್ಯಗಳು. ವೈರಲ್​ ಆದ ಫೋಟೋ ಹಾಗೂ ದೃಶ್ಯಗಳಲ್ಲಿ ಶಾರುಖ್​ ಆ್ಯಕ್ಷನ್​ನಲ್ಲಿ ಮಿಂಚಿದ್ದಾರೆ.

ದುಬೈನಲ್ಲಿ ಶಾರುಖ್ ಖಾನ್​​ ಸಿನಿಮಾ ಶೂಟಿಂಗ್​: ಲೀಕ್​ ಆಯ್ತು 'ಪಠಾಣ್'​ ಸಿನಿಮಾ ದೃಶ್ಯಗಳು!
ಪಠಾಣ್​ ಚಿತ್ರದ ಶೂಟಿಂಗ್​ ದೃಶ್ಯ
ರಾಜೇಶ್ ದುಗ್ಗುಮನೆ
| Edited By: |

Updated on: Jan 30, 2021 | 3:55 PM

Share

‘ಜಿರೋ’ ಸಿನಿಮಾ ತೆರೆ ಕಂಡು ಎರಡು ವರ್ಷಗಳೇ ಕಳೆದಿವೆ. ಸಾಲು ಸಾಲು ಸಿನಿಮಾಗಳು ಸೋಲಿನಿಂದ ಬೇಸತ್ತಿದ್ದ ಶಾರುಖ್​ ಖಾನ್​ ಎರಡು ವರ್ಷ ಚಿತ್ರರಂಗದಿಂದ ದೂರ ಉಳಿದಿದ್ದರು. ಈಗ ಪಠಾಣ್​ ಸಿನಿಮಾ ಮೂಲಕ ಮತ್ತೆ ಅವರು ಕಂಬ್ಯಾಕ್​ ಮಾಡಿದ್ದಾರೆ. ಸದ್ಯ, ದುಬೈನಲ್ಲಿ ಶಾರುಖ್​ ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿಯಾಗಿದ್ದಾರೆ. ಶೂಟಿಂಗ್ ದೃಶ್ಯಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಹೌದು, 2013ರಲ್ಲಿ ತೆರೆಗೆ ಬಂದಿದ್ದ ಚೆನ್ನೈ ಎಕ್ಸ್​ಪ್ರೆಸ್​ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಹ್ಯಾಪ್ಪಿ ನ್ಯೂ ಇಯರ್​ ಬಾಕ್ಸ್​ ಆಫೀಸ್​ನಲ್ಲಿ ಉತ್ತಮ ಗಳಿಕೆ ಮಾಡಿದ್ದರೂ, ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದಾದ ನಂತರ ತೆರೆಕಂಡ ಎಲ್ಲ ಚಿತ್ರಗಳೂ ನೆಲ ಕಚ್ಚಿದ್ದವು. ಈಗ ಶಾರುಖ್​ ಪಠಾಣ್​ ಸಿನಿಮಾ ಮೂಲಕ ತೆರೆ ಮೇಲೆ ಬರಲು ಸಿದ್ಧರಾಗುತ್ತಿದೆ.

ಈ ಚಿತ್ರದಲ್ಲಿ ಸಾಕಷ್ಟು ಆ್ಯಕ್ಷನ್​ ಇರಲಿದೆಯಂತೆ. ಇದಕ್ಕೆ ಪೂರಕಾವಾಗಿದೆ ವೈರಲ್​ ಆದ ದೃಶ್ಯಗಳು. ವೈರಲ್​ ಆದ ಫೋಟೋ ಹಾಗೂ ದೃಶ್ಯಗಳಲ್ಲಿ ಶಾರುಖ್​ ಆ್ಯಕ್ಷನ್​ನಲ್ಲಿ ಮಿಂಚಿದ್ದಾರೆ.

ಸಿದ್ಧಾರ್ಥ್​ ಆನಂದ್ ನಿರ್ದೇಶನ ಮಾಡುತ್ತಿರುವ ‘ಪಠಾಣ್​’ ಚಿತ್ರದಲ್ಲಿ ದೀಪಿಕಾ ನಾಯಕಿಯಾಗಿ ಬಣ್ಣ ಹಚ್ಚುತ್ತಿದ್ದಾರೆ. ಜಾನ್​ ಅಬ್ರಹಾಂ ಕೂಡ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ  ಶಾರುಖ್​ ಅವರದ್ದು ನೆಗೆಟಿವ್​ ಪಾತ್ರವಂತೆ.

KGF Chapter 2 ಜುಲೈ 16ರಂದೇ ತೆರೆ ಕಾಣ್ತಿರೋದೇಕೆ? ಆ ದಿನಕ್ಕೇನಾದರೂ ಇದೆಯಾ ವಿಶೇಷತೆ?

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ