AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬೈನಲ್ಲಿ ಶಾರುಖ್ ಖಾನ್​​ ಸಿನಿಮಾ ಶೂಟಿಂಗ್​: ಲೀಕ್​ ಆಯ್ತು ‘ಪಠಾಣ್’​ ಸಿನಿಮಾ ದೃಶ್ಯಗಳು!

ಈ ಚಿತ್ರದಲ್ಲಿ ಸಾಕಷ್ಟು ಆ್ಯಕ್ಷನ್​ ಇರಲಿದೆಯಂತೆ. ಇದಕ್ಕೆ ಪೂರಕಾವಾಗಿದೆ ವೈರಲ್​ ಆದ ದೃಶ್ಯಗಳು. ವೈರಲ್​ ಆದ ಫೋಟೋ ಹಾಗೂ ದೃಶ್ಯಗಳಲ್ಲಿ ಶಾರುಖ್​ ಆ್ಯಕ್ಷನ್​ನಲ್ಲಿ ಮಿಂಚಿದ್ದಾರೆ.

ದುಬೈನಲ್ಲಿ ಶಾರುಖ್ ಖಾನ್​​ ಸಿನಿಮಾ ಶೂಟಿಂಗ್​: ಲೀಕ್​ ಆಯ್ತು 'ಪಠಾಣ್'​ ಸಿನಿಮಾ ದೃಶ್ಯಗಳು!
ಪಠಾಣ್​ ಚಿತ್ರದ ಶೂಟಿಂಗ್​ ದೃಶ್ಯ
ರಾಜೇಶ್ ದುಗ್ಗುಮನೆ
| Edited By: |

Updated on: Jan 30, 2021 | 3:55 PM

Share

‘ಜಿರೋ’ ಸಿನಿಮಾ ತೆರೆ ಕಂಡು ಎರಡು ವರ್ಷಗಳೇ ಕಳೆದಿವೆ. ಸಾಲು ಸಾಲು ಸಿನಿಮಾಗಳು ಸೋಲಿನಿಂದ ಬೇಸತ್ತಿದ್ದ ಶಾರುಖ್​ ಖಾನ್​ ಎರಡು ವರ್ಷ ಚಿತ್ರರಂಗದಿಂದ ದೂರ ಉಳಿದಿದ್ದರು. ಈಗ ಪಠಾಣ್​ ಸಿನಿಮಾ ಮೂಲಕ ಮತ್ತೆ ಅವರು ಕಂಬ್ಯಾಕ್​ ಮಾಡಿದ್ದಾರೆ. ಸದ್ಯ, ದುಬೈನಲ್ಲಿ ಶಾರುಖ್​ ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿಯಾಗಿದ್ದಾರೆ. ಶೂಟಿಂಗ್ ದೃಶ್ಯಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಹೌದು, 2013ರಲ್ಲಿ ತೆರೆಗೆ ಬಂದಿದ್ದ ಚೆನ್ನೈ ಎಕ್ಸ್​ಪ್ರೆಸ್​ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಹ್ಯಾಪ್ಪಿ ನ್ಯೂ ಇಯರ್​ ಬಾಕ್ಸ್​ ಆಫೀಸ್​ನಲ್ಲಿ ಉತ್ತಮ ಗಳಿಕೆ ಮಾಡಿದ್ದರೂ, ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದಾದ ನಂತರ ತೆರೆಕಂಡ ಎಲ್ಲ ಚಿತ್ರಗಳೂ ನೆಲ ಕಚ್ಚಿದ್ದವು. ಈಗ ಶಾರುಖ್​ ಪಠಾಣ್​ ಸಿನಿಮಾ ಮೂಲಕ ತೆರೆ ಮೇಲೆ ಬರಲು ಸಿದ್ಧರಾಗುತ್ತಿದೆ.

ಈ ಚಿತ್ರದಲ್ಲಿ ಸಾಕಷ್ಟು ಆ್ಯಕ್ಷನ್​ ಇರಲಿದೆಯಂತೆ. ಇದಕ್ಕೆ ಪೂರಕಾವಾಗಿದೆ ವೈರಲ್​ ಆದ ದೃಶ್ಯಗಳು. ವೈರಲ್​ ಆದ ಫೋಟೋ ಹಾಗೂ ದೃಶ್ಯಗಳಲ್ಲಿ ಶಾರುಖ್​ ಆ್ಯಕ್ಷನ್​ನಲ್ಲಿ ಮಿಂಚಿದ್ದಾರೆ.

ಸಿದ್ಧಾರ್ಥ್​ ಆನಂದ್ ನಿರ್ದೇಶನ ಮಾಡುತ್ತಿರುವ ‘ಪಠಾಣ್​’ ಚಿತ್ರದಲ್ಲಿ ದೀಪಿಕಾ ನಾಯಕಿಯಾಗಿ ಬಣ್ಣ ಹಚ್ಚುತ್ತಿದ್ದಾರೆ. ಜಾನ್​ ಅಬ್ರಹಾಂ ಕೂಡ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ  ಶಾರುಖ್​ ಅವರದ್ದು ನೆಗೆಟಿವ್​ ಪಾತ್ರವಂತೆ.

KGF Chapter 2 ಜುಲೈ 16ರಂದೇ ತೆರೆ ಕಾಣ್ತಿರೋದೇಕೆ? ಆ ದಿನಕ್ಕೇನಾದರೂ ಇದೆಯಾ ವಿಶೇಷತೆ?

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್