AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೂಟ್ಯೂಬ್​ಗೆ ಬಂತು ‘ಶಕೀಲಾ’ ಬಯೊಪಿಕ್​ನ ಮೊದಲ ಹಾಡು ‘ತೇರಾ ಇಷ್ಕ್ ಸತಾವೆ’

ಶಕೀರಾ ಸಿನೆಮಾದ ಮೊದಲ ಹಾಡು ‘ತೇರಾ ಇಷ್ಕ್ ಸತಾವೆ’ ಬಿಡುಗಡೆಯಾಗಿದ್ದು, ರಿಚಾ ಛಡ್ಡಾಳ ಗ್ಲಾಮರ್ ನೋಟಕ್ಕಾಗಿ ಸಿನಿಪ್ರಿಯರು ಫುಲ್ ಫಿದಾ.

ಯೂಟ್ಯೂಬ್​ಗೆ ಬಂತು ‘ಶಕೀಲಾ’ ಬಯೊಪಿಕ್​ನ ಮೊದಲ ಹಾಡು ‘ತೇರಾ ಇಷ್ಕ್ ಸತಾವೆ’
ಶಕೀಲಾ ಪಾತ್ರದಲ್ಲಿ ರಿಚಾ ಛಡ್ಡಾ.
guruganesh bhat
| Edited By: |

Updated on: Dec 18, 2020 | 4:27 PM

Share

ನಟಿ ಶಕೀಲಾ ಜೀವನ ಆಧರಿತ ‘ಶಕೀಲಾ’ ಚಿತ್ರದ ಮೊದಲ ಹಾಡು ‘ತೇರಾ ಇಷ್ಕ್ ಸತಾವೆ’ ಯೂಟ್ಯೂಬ್​ನಲ್ಲಿ ಬಿಡುಗಡೆಯಾಗಿದೆ. ರಿಚಾ ಛಡ್ಡಾ-ಪಂಕಜ್ ತ್ರಿಪಾಠಿ ಈ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿದ್ದಾರೆ. ಈ ಹಿಂದೆ ಬಿಡುಗಡೆಯಾಗಿದ್ದ ‘ಶಕೀಲಾ’ ಚಿತ್ರದ ಟ್ರೇಲರ್ ಸಹ ಅಪಾರ ಮೆಚ್ಚುಗೆ ಗಳಿಸಿತ್ತು. ಇದೀಗ ಬಿಡುಗಡೆಯಾಗಿರುವ ‘ತೇರಾ ಇಷ್ಕ್ ಸತಾವೆ’ ಕೂಡ ಸಿನಿಪ್ರಿಯರಲ್ಲಿ ಮತ್ತಷ್ಟು ಉತ್ಸಾಹ ಮೂಡಿಸುವಲ್ಲಿ ಯಶಸ್ವಿಯಾಗಿದೆ.

ರಿಚಾಳ ಆಕರ್ಷಕ ಸೌಂದರ್ಯ ನೋಡುಗರನ್ನು ಸಮ್ಮೋಹನಗೊಳಿಸದೆ ಇರಲಾರದು! ಕುಮಾರ್ ಬರೆದ ಈ ಹಾಡಿಗೆ ಮೀಟ್ ಬ್ರದರ್ಸ್, ಖುಷ್ಬೂ ಗ್ರೇವಲ್ ಸ್ವರ ಸಂಯೋಜಿಸಿದ್ದಾರೆ. ಹಿಂದಿ, ತಮಿಳು, ತೆಲುಗು, ಕನ್ನಡ ಮತ್ತು ಮಲಯಾಳಂನಲ್ಲಿ ಈ ಸಿನಿಮಾ ಬಿಡುಗಡೆಯಾಗಲಿದೆ.

ತೊಂಬತ್ತರ ದಶಕದ ಜನಪ್ರಿಯ ನಟಿ ಶಕೀಲಾಳ ಸಿನಿಪಯಣವನ್ನು ಈ ಚಿತ್ರ ಕಟ್ಟಿಕೊಡುತ್ತದೆ. ಆಕೆ ದಕ್ಷಿಣ ಭಾರತದಲ್ಲಿ ಜನಪ್ರಿಯ ನಟಿಯಾಗಿ ಹೇಗೆ ಕಂಗೊಳಿಸಿದಳು, ಇಲ್ಲಿಯ ನಿರ್ಮಾಪಕರಿಗೆ ಈಕೆಯ ವೃತ್ತಿಜೀವನ ಹೇಗೆ ಪುನರುಜ್ಜೀವನ ದೊರೆಕಿಸಿಕೊಟ್ಟಿತು ಎಂಬುದರ ಜೊತೆಜೊತೆಗೆ ಆಕೆ ನಿಜಜೀವನದಲ್ಲಿ ಅನುಭವಿಸಿದ ಆಘಾತಕಾರಿ ವಿಷಯಗಳನ್ನೂ ಪದರಪದರವಾಗಿ ತೆರೆಯ ಮೇಲೆ ನೋಡಬಹುದಾಗಿದೆ.

ಇಂದ್ರಜಿತ್ ಲಂಕೇಶ್ ನಿರ್ದೇಶನದ ಈ ಚಿತ್ರ ಇದೇ 25ರಂದು ಐದು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ.

Follow Us
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ