AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶಮಂತ್​ಗೆ ಕ್ಯಾಪ್ಟನ್ಸಿ ಕೊಟ್ಟಿದ್ದ ನನಗೆ ನಾನೇ ಚಪ್ಪಲ್ಲಿಯಲ್ಲಿ ಹೊಡೆದುಕೊಳ್ಳಬೇಕು’

ಮೊದಲ ವಾರ ಬಿಗ್​ ಬಾಸ್​ ಮನೆಯಲ್ಲಿ ಶಮಂತ್​ ಕ್ಯಾಪ್ಟನ್​ ಆಗಿದ್ದರು. ನಂತರ ಎರಡನೇ ವಾರವೂ ಬಿಗ್​ ಬಾಸ್​ ಮನೆಯಲ್ಲಿ ಶಮಂತ್​ ನಾಯಕನಾಗಿ ಮುಂದುವರಿದಿದ್ದರು.

'ಶಮಂತ್​ಗೆ ಕ್ಯಾಪ್ಟನ್ಸಿ ಕೊಟ್ಟಿದ್ದ ನನಗೆ ನಾನೇ ಚಪ್ಪಲ್ಲಿಯಲ್ಲಿ ಹೊಡೆದುಕೊಳ್ಳಬೇಕು'
ಬಿಗ್​ಬಾಸ್​ ಸ್ಪರ್ಧಿ ಶಮಂತ್​
ರಾಜೇಶ್ ದುಗ್ಗುಮನೆ
| Edited By: |

Updated on: Mar 20, 2021 | 10:41 AM

Share

ಬಿಗ್​ ಬಾಸ್​ ಮನೆಯಲ್ಲಿ ಶಮಂತ್​ ತುಂಬಾನೇ ಚರ್ಚೆ ಆದ ಸ್ಪರ್ಧಿ. ಶಮಂತ್​ ಎರಡು ವಾರಗಳ ಕಾಲ ಬಿಗ್​ ಬಾಸ್​ ಮನೆಯಲ್ಲಿ ಕ್ಯಾಪ್ಟನ್​ ಆಗಿದ್ದರು. ಬಿಗ್​ ಬಾಸ್​ ಇತಿಹಾಸದಲ್ಲಿ ಸ್ಪರ್ಧಿಯೋರ್ವ ಈ ರೀತಿ ಎರಡು ವಾರ ಕ್ಯಾಪ್ಟನ್ಸಿ ಪಡೆದುಕೊಂಡಿದ್ದು ಇದೇ ಮೊದಲಂತೆ. ಅವರಿಗೆ ಕ್ಯಾಪ್ಟನ್ಸಿ ನೀಡಿದ ವಿಚಾರ ಮೂರನೇ ವಾರವೂ ಚರ್ಚೆ ಆಗುತ್ತಿದೆ. ಅಷ್ಟೇ ಅಲ್ಲ ಶಮಂತ್​ಗೆ ಕ್ಯಾಪ್ಟನ್ಸಿ ನೀಡಿದ್ದಕ್ಕೆ ಮರುಗಿದ್ದಾರೆ ರಾಜೀವ್​.

ಮೊದಲ ವಾರ ಬಿಗ್​ ಬಾಸ್​ ಮನೆಯಲ್ಲಿ ಶಮಂತ್​ ಕ್ಯಾಪ್ಟನ್​ ಆಗಿದ್ದರು. ಮೊದಲ ವಾರ ಪೂರ್ಣಗೊಳ್ಳುವಾಗ ಸ್ಪರ್ಧಿಗಳಿಗೆ ಬಿಗ್​ ಬಾಸ್​ ಒಂದು ಆಯ್ಕೆ ನೀಡಿದ್ದರು. ಎರಡನೇ ವಾರವೂ ಶಮಂತ್​ ಕ್ಯಾಪ್ಟನ್​ ಆಗಿ ಮುಂದುವರಿಯಬೇಕೇ ಬೇಡವೇ ಎಂಬುದನ್ನು ನಿರ್ಧರಿಸಲು ವೋಟಿಂಗ್ ಮಾಡಲಾಗಿತ್ತು​ . ಮೊದಲಿಗೆ 8 ಜನ ‘ಬೇಡ’ ಎಂದು, ಇನ್ನುಳಿದ 8 ಜನರು ‘ಬೇಕು’ ಎಂದು ವೋಟ್​ ಮಾಡಿದ್ದರು. ಸರಿಯಾಗಿ ಇನ್ನೊಮ್ಮೆ ಯೋಚಿಸಿನೋಡಿ ಎಂದು ಬಿಗ್ ಬಾಸ್​ ಹೇಳಿದಾಗ ನಿರ್ಮಲಾ ಚೆನ್ನಪ್ಪ ಮನಸ್ಸು ಬದಲಾಯಿಸಿ ‘ಬೇಕು’ ಎಂದು ವೋಟ್​ ಮಾಡಿದ್ದರು. ಹಾಗಾಗಿ ಎರಡನೇ ವಾರವೂ ಕ್ಯಾಪ್ಟನ್​ ಆಗುವ ಅವಕಾಶ ಶಮಂತ್​ಗೆ ಸಿಕ್ಕಿತ್ತು.

ಈ ವಿಚಾರ ಮೂರನವೇ ವಾರವೂ ಚರ್ಚೆ ಆಗುತ್ತಿದೆ. ಶಮಂತ್​ಗೆ ಏನೂ ಅರ್ಥವಾಗುವುದೇ ಇಲ್ಲ. ಅವನು ಬಿಗ್​ ಬಾಸ್​ ಮನೆಗೆ ಬಂದಿದ್ದಾನೆ ಎನ್ನುವುದು ಅರ್ಥವಾಗಿಲ್ಲ ಅನಿಸುತ್ತದೆ ಎಂದರು ದಿವ್ಯಾ ಸುರೇಶ್​. ಈ ವೇಳೆ ಅಲ್ಲಿದ್ದ ರಾಜೀವ್​ ಈ ಬಗ್ಗೆ ಮಾತನಾಡಿದ್ದಾರೆ. ಶಮಂತ್​ಗೆ ಎರಡು ಕಾಲ ಕ್ಯಾಪ್ಟನ್ಸಿ ನೀಡಿದ್ದಕ್ಕೆ ನನ್ನ ಚಪ್ಪಲ್ಲಿಯಲ್ಲಿ ನಾನೇ ಹೊಡೆದುಕೊಳ್ಳಬೇಕು ಎಂದು ಮರುಗಿದ್ದಾರೆ.

ಇದನ್ನೂ ಓದಿ: Bigg Boss Kannada: ಕಾಯಿಲೆ ಬಿದ್ದ ತಂದೆ ಜೊತೆ 2 ವರ್ಷದಿಂದ ಮಾತನಾಡಿಲ್ಲ ಬಿಗ್​ ಬಾಸ್​ ರಾಜೀವ್​! ಕಾರಣ ಏನು?

ಬಿಗ್ ಬಾಸ್ ಧನುಶ್ರೀ ಗೆ ಸಿನಿಮಾ ಆಫರ್ ಗಳು ಹರಿದು ಬರುತ್ತಿವೆಯಂತೆ..!

ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!