AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶಮಂತ್​ಗೆ ಕ್ಯಾಪ್ಟನ್ಸಿ ಕೊಟ್ಟಿದ್ದ ನನಗೆ ನಾನೇ ಚಪ್ಪಲ್ಲಿಯಲ್ಲಿ ಹೊಡೆದುಕೊಳ್ಳಬೇಕು’

ಮೊದಲ ವಾರ ಬಿಗ್​ ಬಾಸ್​ ಮನೆಯಲ್ಲಿ ಶಮಂತ್​ ಕ್ಯಾಪ್ಟನ್​ ಆಗಿದ್ದರು. ನಂತರ ಎರಡನೇ ವಾರವೂ ಬಿಗ್​ ಬಾಸ್​ ಮನೆಯಲ್ಲಿ ಶಮಂತ್​ ನಾಯಕನಾಗಿ ಮುಂದುವರಿದಿದ್ದರು.

'ಶಮಂತ್​ಗೆ ಕ್ಯಾಪ್ಟನ್ಸಿ ಕೊಟ್ಟಿದ್ದ ನನಗೆ ನಾನೇ ಚಪ್ಪಲ್ಲಿಯಲ್ಲಿ ಹೊಡೆದುಕೊಳ್ಳಬೇಕು'
ಬಿಗ್​ಬಾಸ್​ ಸ್ಪರ್ಧಿ ಶಮಂತ್​
ರಾಜೇಶ್ ದುಗ್ಗುಮನೆ
| Edited By: |

Updated on: Mar 20, 2021 | 10:41 AM

Share

ಬಿಗ್​ ಬಾಸ್​ ಮನೆಯಲ್ಲಿ ಶಮಂತ್​ ತುಂಬಾನೇ ಚರ್ಚೆ ಆದ ಸ್ಪರ್ಧಿ. ಶಮಂತ್​ ಎರಡು ವಾರಗಳ ಕಾಲ ಬಿಗ್​ ಬಾಸ್​ ಮನೆಯಲ್ಲಿ ಕ್ಯಾಪ್ಟನ್​ ಆಗಿದ್ದರು. ಬಿಗ್​ ಬಾಸ್​ ಇತಿಹಾಸದಲ್ಲಿ ಸ್ಪರ್ಧಿಯೋರ್ವ ಈ ರೀತಿ ಎರಡು ವಾರ ಕ್ಯಾಪ್ಟನ್ಸಿ ಪಡೆದುಕೊಂಡಿದ್ದು ಇದೇ ಮೊದಲಂತೆ. ಅವರಿಗೆ ಕ್ಯಾಪ್ಟನ್ಸಿ ನೀಡಿದ ವಿಚಾರ ಮೂರನೇ ವಾರವೂ ಚರ್ಚೆ ಆಗುತ್ತಿದೆ. ಅಷ್ಟೇ ಅಲ್ಲ ಶಮಂತ್​ಗೆ ಕ್ಯಾಪ್ಟನ್ಸಿ ನೀಡಿದ್ದಕ್ಕೆ ಮರುಗಿದ್ದಾರೆ ರಾಜೀವ್​.

ಮೊದಲ ವಾರ ಬಿಗ್​ ಬಾಸ್​ ಮನೆಯಲ್ಲಿ ಶಮಂತ್​ ಕ್ಯಾಪ್ಟನ್​ ಆಗಿದ್ದರು. ಮೊದಲ ವಾರ ಪೂರ್ಣಗೊಳ್ಳುವಾಗ ಸ್ಪರ್ಧಿಗಳಿಗೆ ಬಿಗ್​ ಬಾಸ್​ ಒಂದು ಆಯ್ಕೆ ನೀಡಿದ್ದರು. ಎರಡನೇ ವಾರವೂ ಶಮಂತ್​ ಕ್ಯಾಪ್ಟನ್​ ಆಗಿ ಮುಂದುವರಿಯಬೇಕೇ ಬೇಡವೇ ಎಂಬುದನ್ನು ನಿರ್ಧರಿಸಲು ವೋಟಿಂಗ್ ಮಾಡಲಾಗಿತ್ತು​ . ಮೊದಲಿಗೆ 8 ಜನ ‘ಬೇಡ’ ಎಂದು, ಇನ್ನುಳಿದ 8 ಜನರು ‘ಬೇಕು’ ಎಂದು ವೋಟ್​ ಮಾಡಿದ್ದರು. ಸರಿಯಾಗಿ ಇನ್ನೊಮ್ಮೆ ಯೋಚಿಸಿನೋಡಿ ಎಂದು ಬಿಗ್ ಬಾಸ್​ ಹೇಳಿದಾಗ ನಿರ್ಮಲಾ ಚೆನ್ನಪ್ಪ ಮನಸ್ಸು ಬದಲಾಯಿಸಿ ‘ಬೇಕು’ ಎಂದು ವೋಟ್​ ಮಾಡಿದ್ದರು. ಹಾಗಾಗಿ ಎರಡನೇ ವಾರವೂ ಕ್ಯಾಪ್ಟನ್​ ಆಗುವ ಅವಕಾಶ ಶಮಂತ್​ಗೆ ಸಿಕ್ಕಿತ್ತು.

ಈ ವಿಚಾರ ಮೂರನವೇ ವಾರವೂ ಚರ್ಚೆ ಆಗುತ್ತಿದೆ. ಶಮಂತ್​ಗೆ ಏನೂ ಅರ್ಥವಾಗುವುದೇ ಇಲ್ಲ. ಅವನು ಬಿಗ್​ ಬಾಸ್​ ಮನೆಗೆ ಬಂದಿದ್ದಾನೆ ಎನ್ನುವುದು ಅರ್ಥವಾಗಿಲ್ಲ ಅನಿಸುತ್ತದೆ ಎಂದರು ದಿವ್ಯಾ ಸುರೇಶ್​. ಈ ವೇಳೆ ಅಲ್ಲಿದ್ದ ರಾಜೀವ್​ ಈ ಬಗ್ಗೆ ಮಾತನಾಡಿದ್ದಾರೆ. ಶಮಂತ್​ಗೆ ಎರಡು ಕಾಲ ಕ್ಯಾಪ್ಟನ್ಸಿ ನೀಡಿದ್ದಕ್ಕೆ ನನ್ನ ಚಪ್ಪಲ್ಲಿಯಲ್ಲಿ ನಾನೇ ಹೊಡೆದುಕೊಳ್ಳಬೇಕು ಎಂದು ಮರುಗಿದ್ದಾರೆ.

ಇದನ್ನೂ ಓದಿ: Bigg Boss Kannada: ಕಾಯಿಲೆ ಬಿದ್ದ ತಂದೆ ಜೊತೆ 2 ವರ್ಷದಿಂದ ಮಾತನಾಡಿಲ್ಲ ಬಿಗ್​ ಬಾಸ್​ ರಾಜೀವ್​! ಕಾರಣ ಏನು?

ಬಿಗ್ ಬಾಸ್ ಧನುಶ್ರೀ ಗೆ ಸಿನಿಮಾ ಆಫರ್ ಗಳು ಹರಿದು ಬರುತ್ತಿವೆಯಂತೆ..!

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!