AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶಮಂತ್​ಗೆ ಕ್ಯಾಪ್ಟನ್ಸಿ ಕೊಟ್ಟಿದ್ದ ನನಗೆ ನಾನೇ ಚಪ್ಪಲ್ಲಿಯಲ್ಲಿ ಹೊಡೆದುಕೊಳ್ಳಬೇಕು’

ಮೊದಲ ವಾರ ಬಿಗ್​ ಬಾಸ್​ ಮನೆಯಲ್ಲಿ ಶಮಂತ್​ ಕ್ಯಾಪ್ಟನ್​ ಆಗಿದ್ದರು. ನಂತರ ಎರಡನೇ ವಾರವೂ ಬಿಗ್​ ಬಾಸ್​ ಮನೆಯಲ್ಲಿ ಶಮಂತ್​ ನಾಯಕನಾಗಿ ಮುಂದುವರಿದಿದ್ದರು.

'ಶಮಂತ್​ಗೆ ಕ್ಯಾಪ್ಟನ್ಸಿ ಕೊಟ್ಟಿದ್ದ ನನಗೆ ನಾನೇ ಚಪ್ಪಲ್ಲಿಯಲ್ಲಿ ಹೊಡೆದುಕೊಳ್ಳಬೇಕು'
ಬಿಗ್​ಬಾಸ್​ ಸ್ಪರ್ಧಿ ಶಮಂತ್​
ರಾಜೇಶ್ ದುಗ್ಗುಮನೆ
| Edited By: |

Updated on: Mar 20, 2021 | 10:41 AM

Share

ಬಿಗ್​ ಬಾಸ್​ ಮನೆಯಲ್ಲಿ ಶಮಂತ್​ ತುಂಬಾನೇ ಚರ್ಚೆ ಆದ ಸ್ಪರ್ಧಿ. ಶಮಂತ್​ ಎರಡು ವಾರಗಳ ಕಾಲ ಬಿಗ್​ ಬಾಸ್​ ಮನೆಯಲ್ಲಿ ಕ್ಯಾಪ್ಟನ್​ ಆಗಿದ್ದರು. ಬಿಗ್​ ಬಾಸ್​ ಇತಿಹಾಸದಲ್ಲಿ ಸ್ಪರ್ಧಿಯೋರ್ವ ಈ ರೀತಿ ಎರಡು ವಾರ ಕ್ಯಾಪ್ಟನ್ಸಿ ಪಡೆದುಕೊಂಡಿದ್ದು ಇದೇ ಮೊದಲಂತೆ. ಅವರಿಗೆ ಕ್ಯಾಪ್ಟನ್ಸಿ ನೀಡಿದ ವಿಚಾರ ಮೂರನೇ ವಾರವೂ ಚರ್ಚೆ ಆಗುತ್ತಿದೆ. ಅಷ್ಟೇ ಅಲ್ಲ ಶಮಂತ್​ಗೆ ಕ್ಯಾಪ್ಟನ್ಸಿ ನೀಡಿದ್ದಕ್ಕೆ ಮರುಗಿದ್ದಾರೆ ರಾಜೀವ್​.

ಮೊದಲ ವಾರ ಬಿಗ್​ ಬಾಸ್​ ಮನೆಯಲ್ಲಿ ಶಮಂತ್​ ಕ್ಯಾಪ್ಟನ್​ ಆಗಿದ್ದರು. ಮೊದಲ ವಾರ ಪೂರ್ಣಗೊಳ್ಳುವಾಗ ಸ್ಪರ್ಧಿಗಳಿಗೆ ಬಿಗ್​ ಬಾಸ್​ ಒಂದು ಆಯ್ಕೆ ನೀಡಿದ್ದರು. ಎರಡನೇ ವಾರವೂ ಶಮಂತ್​ ಕ್ಯಾಪ್ಟನ್​ ಆಗಿ ಮುಂದುವರಿಯಬೇಕೇ ಬೇಡವೇ ಎಂಬುದನ್ನು ನಿರ್ಧರಿಸಲು ವೋಟಿಂಗ್ ಮಾಡಲಾಗಿತ್ತು​ . ಮೊದಲಿಗೆ 8 ಜನ ‘ಬೇಡ’ ಎಂದು, ಇನ್ನುಳಿದ 8 ಜನರು ‘ಬೇಕು’ ಎಂದು ವೋಟ್​ ಮಾಡಿದ್ದರು. ಸರಿಯಾಗಿ ಇನ್ನೊಮ್ಮೆ ಯೋಚಿಸಿನೋಡಿ ಎಂದು ಬಿಗ್ ಬಾಸ್​ ಹೇಳಿದಾಗ ನಿರ್ಮಲಾ ಚೆನ್ನಪ್ಪ ಮನಸ್ಸು ಬದಲಾಯಿಸಿ ‘ಬೇಕು’ ಎಂದು ವೋಟ್​ ಮಾಡಿದ್ದರು. ಹಾಗಾಗಿ ಎರಡನೇ ವಾರವೂ ಕ್ಯಾಪ್ಟನ್​ ಆಗುವ ಅವಕಾಶ ಶಮಂತ್​ಗೆ ಸಿಕ್ಕಿತ್ತು.

ಈ ವಿಚಾರ ಮೂರನವೇ ವಾರವೂ ಚರ್ಚೆ ಆಗುತ್ತಿದೆ. ಶಮಂತ್​ಗೆ ಏನೂ ಅರ್ಥವಾಗುವುದೇ ಇಲ್ಲ. ಅವನು ಬಿಗ್​ ಬಾಸ್​ ಮನೆಗೆ ಬಂದಿದ್ದಾನೆ ಎನ್ನುವುದು ಅರ್ಥವಾಗಿಲ್ಲ ಅನಿಸುತ್ತದೆ ಎಂದರು ದಿವ್ಯಾ ಸುರೇಶ್​. ಈ ವೇಳೆ ಅಲ್ಲಿದ್ದ ರಾಜೀವ್​ ಈ ಬಗ್ಗೆ ಮಾತನಾಡಿದ್ದಾರೆ. ಶಮಂತ್​ಗೆ ಎರಡು ಕಾಲ ಕ್ಯಾಪ್ಟನ್ಸಿ ನೀಡಿದ್ದಕ್ಕೆ ನನ್ನ ಚಪ್ಪಲ್ಲಿಯಲ್ಲಿ ನಾನೇ ಹೊಡೆದುಕೊಳ್ಳಬೇಕು ಎಂದು ಮರುಗಿದ್ದಾರೆ.

ಇದನ್ನೂ ಓದಿ: Bigg Boss Kannada: ಕಾಯಿಲೆ ಬಿದ್ದ ತಂದೆ ಜೊತೆ 2 ವರ್ಷದಿಂದ ಮಾತನಾಡಿಲ್ಲ ಬಿಗ್​ ಬಾಸ್​ ರಾಜೀವ್​! ಕಾರಣ ಏನು?

ಬಿಗ್ ಬಾಸ್ ಧನುಶ್ರೀ ಗೆ ಸಿನಿಮಾ ಆಫರ್ ಗಳು ಹರಿದು ಬರುತ್ತಿವೆಯಂತೆ..!

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ