‘ಶಮಂತ್​ಗೆ ಕ್ಯಾಪ್ಟನ್ಸಿ ಕೊಟ್ಟಿದ್ದ ನನಗೆ ನಾನೇ ಚಪ್ಪಲ್ಲಿಯಲ್ಲಿ ಹೊಡೆದುಕೊಳ್ಳಬೇಕು’

ಮೊದಲ ವಾರ ಬಿಗ್​ ಬಾಸ್​ ಮನೆಯಲ್ಲಿ ಶಮಂತ್​ ಕ್ಯಾಪ್ಟನ್​ ಆಗಿದ್ದರು. ನಂತರ ಎರಡನೇ ವಾರವೂ ಬಿಗ್​ ಬಾಸ್​ ಮನೆಯಲ್ಲಿ ಶಮಂತ್​ ನಾಯಕನಾಗಿ ಮುಂದುವರಿದಿದ್ದರು.

'ಶಮಂತ್​ಗೆ ಕ್ಯಾಪ್ಟನ್ಸಿ ಕೊಟ್ಟಿದ್ದ ನನಗೆ ನಾನೇ ಚಪ್ಪಲ್ಲಿಯಲ್ಲಿ ಹೊಡೆದುಕೊಳ್ಳಬೇಕು'
ಬಿಗ್​ಬಾಸ್​ ಸ್ಪರ್ಧಿ ಶಮಂತ್​
Follow us
| Updated By: Skanda

Updated on: Mar 20, 2021 | 10:41 AM

ಬಿಗ್​ ಬಾಸ್​ ಮನೆಯಲ್ಲಿ ಶಮಂತ್​ ತುಂಬಾನೇ ಚರ್ಚೆ ಆದ ಸ್ಪರ್ಧಿ. ಶಮಂತ್​ ಎರಡು ವಾರಗಳ ಕಾಲ ಬಿಗ್​ ಬಾಸ್​ ಮನೆಯಲ್ಲಿ ಕ್ಯಾಪ್ಟನ್​ ಆಗಿದ್ದರು. ಬಿಗ್​ ಬಾಸ್​ ಇತಿಹಾಸದಲ್ಲಿ ಸ್ಪರ್ಧಿಯೋರ್ವ ಈ ರೀತಿ ಎರಡು ವಾರ ಕ್ಯಾಪ್ಟನ್ಸಿ ಪಡೆದುಕೊಂಡಿದ್ದು ಇದೇ ಮೊದಲಂತೆ. ಅವರಿಗೆ ಕ್ಯಾಪ್ಟನ್ಸಿ ನೀಡಿದ ವಿಚಾರ ಮೂರನೇ ವಾರವೂ ಚರ್ಚೆ ಆಗುತ್ತಿದೆ. ಅಷ್ಟೇ ಅಲ್ಲ ಶಮಂತ್​ಗೆ ಕ್ಯಾಪ್ಟನ್ಸಿ ನೀಡಿದ್ದಕ್ಕೆ ಮರುಗಿದ್ದಾರೆ ರಾಜೀವ್​.

ಮೊದಲ ವಾರ ಬಿಗ್​ ಬಾಸ್​ ಮನೆಯಲ್ಲಿ ಶಮಂತ್​ ಕ್ಯಾಪ್ಟನ್​ ಆಗಿದ್ದರು. ಮೊದಲ ವಾರ ಪೂರ್ಣಗೊಳ್ಳುವಾಗ ಸ್ಪರ್ಧಿಗಳಿಗೆ ಬಿಗ್​ ಬಾಸ್​ ಒಂದು ಆಯ್ಕೆ ನೀಡಿದ್ದರು. ಎರಡನೇ ವಾರವೂ ಶಮಂತ್​ ಕ್ಯಾಪ್ಟನ್​ ಆಗಿ ಮುಂದುವರಿಯಬೇಕೇ ಬೇಡವೇ ಎಂಬುದನ್ನು ನಿರ್ಧರಿಸಲು ವೋಟಿಂಗ್ ಮಾಡಲಾಗಿತ್ತು​ . ಮೊದಲಿಗೆ 8 ಜನ ‘ಬೇಡ’ ಎಂದು, ಇನ್ನುಳಿದ 8 ಜನರು ‘ಬೇಕು’ ಎಂದು ವೋಟ್​ ಮಾಡಿದ್ದರು. ಸರಿಯಾಗಿ ಇನ್ನೊಮ್ಮೆ ಯೋಚಿಸಿನೋಡಿ ಎಂದು ಬಿಗ್ ಬಾಸ್​ ಹೇಳಿದಾಗ ನಿರ್ಮಲಾ ಚೆನ್ನಪ್ಪ ಮನಸ್ಸು ಬದಲಾಯಿಸಿ ‘ಬೇಕು’ ಎಂದು ವೋಟ್​ ಮಾಡಿದ್ದರು. ಹಾಗಾಗಿ ಎರಡನೇ ವಾರವೂ ಕ್ಯಾಪ್ಟನ್​ ಆಗುವ ಅವಕಾಶ ಶಮಂತ್​ಗೆ ಸಿಕ್ಕಿತ್ತು.

ಈ ವಿಚಾರ ಮೂರನವೇ ವಾರವೂ ಚರ್ಚೆ ಆಗುತ್ತಿದೆ. ಶಮಂತ್​ಗೆ ಏನೂ ಅರ್ಥವಾಗುವುದೇ ಇಲ್ಲ. ಅವನು ಬಿಗ್​ ಬಾಸ್​ ಮನೆಗೆ ಬಂದಿದ್ದಾನೆ ಎನ್ನುವುದು ಅರ್ಥವಾಗಿಲ್ಲ ಅನಿಸುತ್ತದೆ ಎಂದರು ದಿವ್ಯಾ ಸುರೇಶ್​. ಈ ವೇಳೆ ಅಲ್ಲಿದ್ದ ರಾಜೀವ್​ ಈ ಬಗ್ಗೆ ಮಾತನಾಡಿದ್ದಾರೆ. ಶಮಂತ್​ಗೆ ಎರಡು ಕಾಲ ಕ್ಯಾಪ್ಟನ್ಸಿ ನೀಡಿದ್ದಕ್ಕೆ ನನ್ನ ಚಪ್ಪಲ್ಲಿಯಲ್ಲಿ ನಾನೇ ಹೊಡೆದುಕೊಳ್ಳಬೇಕು ಎಂದು ಮರುಗಿದ್ದಾರೆ.

ಇದನ್ನೂ ಓದಿ: Bigg Boss Kannada: ಕಾಯಿಲೆ ಬಿದ್ದ ತಂದೆ ಜೊತೆ 2 ವರ್ಷದಿಂದ ಮಾತನಾಡಿಲ್ಲ ಬಿಗ್​ ಬಾಸ್​ ರಾಜೀವ್​! ಕಾರಣ ಏನು?

ಬಿಗ್ ಬಾಸ್ ಧನುಶ್ರೀ ಗೆ ಸಿನಿಮಾ ಆಫರ್ ಗಳು ಹರಿದು ಬರುತ್ತಿವೆಯಂತೆ..!

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ