ಶಾಮನೂರು ಶಿವಶಂಕರಪ್ಪ ಮಗನ BMW ಕಾರು ಅಪಘಾತ, ಬೈಕ್ ಸವಾರ ಸಾವು

ನೆಲಮಂಗಲ: ಶಾಮನೂರು ಶಿವಶಂಕರಪ್ಪ ಮಗ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ದಾಬಸ್​ಪೇಟೆ ಕೈಗಾರಿಕಾ ಪ್ರದೇಶದ ಬಳಿ ಮಾಜಿ ಸಜಿವ ಶಾಮನೂರು ಶಿವಶಂಕರಪ್ಪನವರ ಮೂರನೇ ಮಗ ಗಣೇಶ್, ವಿರೇಂದ್ರ ಮತ್ತು ಕಾರ್ ಚಾಲಕ ಮಂಜುನಾಥ್ ಅವರುಗಳು ಬಿಎಂಡಬ್ಲ್ಯು ಕಾರಿನಲ್ಲಿ ತುಮಕೂರು ರಸ್ತೆಯಿಂದ ಸಂಚರಿಸುವಾಗ ಬೈಕ್​ಗೆ ಕಾರು ಡಿಕ್ಕಿಯಾಗಿದೆ. ಅಪಘಾತದಲ್ಲಿ ಬೈಕ್ ಚಾಲಕ 50 ವರ್ಷದ ಯೋಗಾನಂದ ಮೃತಪಟ್ಟಿದ್ದು, ಶಾಮನೂರು ಶಿವಶಂಕರಪ್ಪ ಮಗನಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಶಾಮನೂರು ಶಿವಶಂಕರಪ್ಪ ಮಗನ BMW ಕಾರು ಅಪಘಾತ, ಬೈಕ್ ಸವಾರ ಸಾವು
ಸಾಧು ಶ್ರೀನಾಥ್​

Updated on: Nov 20, 2019 | 3:21 PM

ನೆಲಮಂಗಲ: ಶಾಮನೂರು ಶಿವಶಂಕರಪ್ಪ ಮಗ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ದಾಬಸ್​ಪೇಟೆ ಕೈಗಾರಿಕಾ ಪ್ರದೇಶದ ಬಳಿ ಮಾಜಿ ಸಜಿವ ಶಾಮನೂರು ಶಿವಶಂಕರಪ್ಪನವರ ಮೂರನೇ ಮಗ ಗಣೇಶ್, ವಿರೇಂದ್ರ ಮತ್ತು ಕಾರ್ ಚಾಲಕ ಮಂಜುನಾಥ್ ಅವರುಗಳು ಬಿಎಂಡಬ್ಲ್ಯು ಕಾರಿನಲ್ಲಿ ತುಮಕೂರು ರಸ್ತೆಯಿಂದ ಸಂಚರಿಸುವಾಗ ಬೈಕ್​ಗೆ ಕಾರು ಡಿಕ್ಕಿಯಾಗಿದೆ.

ಅಪಘಾತದಲ್ಲಿ ಬೈಕ್ ಚಾಲಕ 50 ವರ್ಷದ ಯೋಗಾನಂದ ಮೃತಪಟ್ಟಿದ್ದು, ಶಾಮನೂರು ಶಿವಶಂಕರಪ್ಪ ಮಗನಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Published On - 1:22 pm, Wed, 20 November 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us