AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸದ ಬಚ್ಚೇಗೌಡ ಪುತ್ರ-ಸೊಸೆಗೆ ಕೊರೊನಾ ಪಾಸಿಟೀವ್

ಬೆಂಗಳೂರು: ಹೊಸಕೋಟೆ ಶಾಸಕ ಶರತ್​ ಬಚ್ಚೇಗೌಡ ಮತ್ತು ಅವರ ಪತ್ನಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಬಗ್ಗೆ ಖುದ್ದು ಶರತ್​ ಬಚ್ಚೇಗೌಡ ಮಾಹಿತಿ ನೀಡಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಕೈ, ಕಾಲುಗಳಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ದಂಪತಿಯಿಬ್ಬರು ಕೊವಿಡ್​ ಟೆಸ್ಟ್ ಮಾಡಿಸಿಕೊಂಡಿದ್ದರು. ಇದೀಗ ಅವರಿಗೆ ಪಾಸಿಟಿವ್ ಎಂದು ವರದಿಯಾಗಿದೆ. ಸದ್ಯಕ್ಕೆ, ಶರತ್​ ಮತ್ತು ಅವರ ಪತ್ನಿ ತಮ್ಮ ಬೆಂಗಳೂರಿನ ನಿವಾಸದಲ್ಲಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ವಾರವಷ್ಟೇ ಶಾಸಕ ಕ್ವಾರಂಟೈನ್ ಕೇಂದ್ರಗಳಿಗೆ ಭೇಟಿ‌ ನೀಡಿ ಪರಿಶೀಲ‌ನೆ ನಡೆಸಿದ್ದರು. ಇದೇ […]

ಸಂಸದ ಬಚ್ಚೇಗೌಡ ಪುತ್ರ-ಸೊಸೆಗೆ ಕೊರೊನಾ ಪಾಸಿಟೀವ್
KUSHAL V
| Edited By: |

Updated on:Jul 08, 2020 | 10:35 PM

Share

ಬೆಂಗಳೂರು: ಹೊಸಕೋಟೆ ಶಾಸಕ ಶರತ್​ ಬಚ್ಚೇಗೌಡ ಮತ್ತು ಅವರ ಪತ್ನಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಬಗ್ಗೆ ಖುದ್ದು ಶರತ್​ ಬಚ್ಚೇಗೌಡ ಮಾಹಿತಿ ನೀಡಿದ್ದಾರೆ.

ಕಳೆದ ನಾಲ್ಕು ದಿನಗಳಿಂದ ಕೈ, ಕಾಲುಗಳಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ದಂಪತಿಯಿಬ್ಬರು ಕೊವಿಡ್​ ಟೆಸ್ಟ್ ಮಾಡಿಸಿಕೊಂಡಿದ್ದರು. ಇದೀಗ ಅವರಿಗೆ ಪಾಸಿಟಿವ್ ಎಂದು ವರದಿಯಾಗಿದೆ.

ಸದ್ಯಕ್ಕೆ, ಶರತ್​ ಮತ್ತು ಅವರ ಪತ್ನಿ ತಮ್ಮ ಬೆಂಗಳೂರಿನ ನಿವಾಸದಲ್ಲಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ವಾರವಷ್ಟೇ ಶಾಸಕ ಕ್ವಾರಂಟೈನ್ ಕೇಂದ್ರಗಳಿಗೆ ಭೇಟಿ‌ ನೀಡಿ ಪರಿಶೀಲ‌ನೆ ನಡೆಸಿದ್ದರು. ಇದೇ ವೇಳೆ ಇವರಿಗೆ ಸೋಂಕು ತಗಲಿರಬಹುದು ಎಂಬ ಸಂಶಯ ವ್ಯಕ್ತವಾಗಿದೆ. ಜೊತೆಗೆ, ಶಾಸಕರ ಬೆಂಬಲಿಗರಿಗೂ ಸೋಂಕು ಹರಡಿರಬಹುದು ಎಂಬ ಸಂಶಯವೂ ಶುರುವಾಗಿದೆ.

https://www.facebook.com/SBG4Hosakote/posts/2738511076426389

Published On - 6:30 pm, Wed, 8 July 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ