
ತುಮಕೂರು: ವಿಷಯುಕ್ತ ನೀರು ಕುಡಿದು 22 ಕುರಿಗಳು ಬಲಿಯಾಗಿರೋ ಘಟನೆ ಜಿಲ್ಲೆಯ ವಸಂತ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಶಿರಾದ ತರೂರು ಗ್ರಾಮದ ಶಿವಣ್ಣ ಎಂಬುವವರಿಗೆ ಸೇರಿದ್ದ ಕುರಿಗಳು ಸಾವನ್ನಪ್ಪಿದೆ.
ಜೊತೆಗೆ, ಕಾರ್ಖಾನೆಗಳ ವಿರುದ್ಧ ತಮ್ಮ ಆಕ್ರೋಶವನ್ನೂ ಹೊರಹಾಕಿದ್ದಾರೆ. ಇನ್ನು ಘಟನೆ ಸಂಬಂಧಿಸಿ ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Published On - 11:07 am, Mon, 14 September 20